<p>ಮರಕುಂದಾ(ಜನವಾಡ): ಜೀವ ವೈವಿಧ್ಯ ಸಂರಕ್ಷಿಸಿದರೆ ಮಾತ್ರ ಮಾನವನಿಗೆ ಉಳಿಗಾಲ ಇದೆ ಎಂದು ಬೀದರ್ ಪರಿಸರ ವಾಹಿನಿಯ ಅಧ್ಯಕ್ಷ ಶೈಲೇಂದ್ರ ಕಾವಡಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಮರಕುಂದಾ ಗ್ರಾಮದ ಚಾಲುಕ್ಯ ಶಿಕ್ಷಣ ಸಂಸ್ಥೆಯಲ್ಲಿ ಬೀದರ್ ಪರಿಸರ ವಾಹಿನಿ ವತಿಯಿಂದ ಈಚೆಗೆ ನಡೆದ ಜೀವ ವೈವಿಧ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ತಾಪಮಾನವು ಜೀವ ವೈವಿಧ್ಯದ ಮೇಲೆ ಭಾರಿ ಪರಿಣಾಮ ಉಂಟು ಮಾಡುತ್ತಿದೆ. ಹಲವು ಪ್ರಾಣಿ, ಪಕ್ಷಿಗಳು ಕಣ್ಮರೆಯಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಎಲ್ಲರೂ ಮರ-ಗಿಡಗಳನ್ನು ಬೆಳೆಸಬೇಕು. ಜೀವ ವೈವಿಧ್ಯ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.</p>.<p>ಶಿಕ್ಷಕ ನಾಗೇಶ ಚಾಮ ಅಧ್ಯಕ್ಷತೆ ವಹಿಸಿದ್ದರು. ನರಸಿಂಗ್ ರಾಜಗೀರಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-33-1183698453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಕುಂದಾ(ಜನವಾಡ): ಜೀವ ವೈವಿಧ್ಯ ಸಂರಕ್ಷಿಸಿದರೆ ಮಾತ್ರ ಮಾನವನಿಗೆ ಉಳಿಗಾಲ ಇದೆ ಎಂದು ಬೀದರ್ ಪರಿಸರ ವಾಹಿನಿಯ ಅಧ್ಯಕ್ಷ ಶೈಲೇಂದ್ರ ಕಾವಡಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಮರಕುಂದಾ ಗ್ರಾಮದ ಚಾಲುಕ್ಯ ಶಿಕ್ಷಣ ಸಂಸ್ಥೆಯಲ್ಲಿ ಬೀದರ್ ಪರಿಸರ ವಾಹಿನಿ ವತಿಯಿಂದ ಈಚೆಗೆ ನಡೆದ ಜೀವ ವೈವಿಧ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ತಾಪಮಾನವು ಜೀವ ವೈವಿಧ್ಯದ ಮೇಲೆ ಭಾರಿ ಪರಿಣಾಮ ಉಂಟು ಮಾಡುತ್ತಿದೆ. ಹಲವು ಪ್ರಾಣಿ, ಪಕ್ಷಿಗಳು ಕಣ್ಮರೆಯಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಎಲ್ಲರೂ ಮರ-ಗಿಡಗಳನ್ನು ಬೆಳೆಸಬೇಕು. ಜೀವ ವೈವಿಧ್ಯ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.</p>.<p>ಶಿಕ್ಷಕ ನಾಗೇಶ ಚಾಮ ಅಧ್ಯಕ್ಷತೆ ವಹಿಸಿದ್ದರು. ನರಸಿಂಗ್ ರಾಜಗೀರಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-33-1183698453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>