ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ (ಜಿಲ್ಲೆ)

ADVERTISEMENT

ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 25 ಏಪ್ರಿಲ್ 2024, 8:49 IST
ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 25 ಏಪ್ರಿಲ್ 2024, 8:22 IST
ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.
Last Updated 25 ಏಪ್ರಿಲ್ 2024, 5:32 IST
ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

‘ರಾಜಕೀಯಕ್ಕೆ ನಾನು ಹೊಸಬ ಇರಬಹುದು. ಆದರೆ, ಜನಸೇವೆ ಹೊಸತಲ್ಲ. ಮೊದಲಿನಿಂದಲೂ ಜನರ ಸೇವೆ ಮಾಡುತ್ತ ಬಂದಿದ್ದೇನೆ. ರಾಜಕೀಯ ಹಾಗೂ ಜನಸೇವೆ ಎರಡೂ ಒಂದೇ.
Last Updated 24 ಏಪ್ರಿಲ್ 2024, 23:18 IST
ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ
Last Updated 24 ಏಪ್ರಿಲ್ 2024, 18:04 IST
ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ

ಡಬಲ್‌ ಎಂಜಿನ್‌ ಹೋಗಲಿದೆ, ಜಿರೋ ಎಂಜಿನ್‌ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೀದರ್‌ ಕಾಂಗ್ರೆಸ್‌ ಪ್ರಚಾರ ಸಭೆ
Last Updated 24 ಏಪ್ರಿಲ್ 2024, 18:01 IST
ಡಬಲ್‌ ಎಂಜಿನ್‌ ಹೋಗಲಿದೆ, ಜಿರೋ ಎಂಜಿನ್‌ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಅಂಗವಾಗಿ ನಗರದ ಗಣೇಶ ಮೈದಾನದಲದಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾಧ್ವನಿ-2 ಬಹಿರಂಗ ಪ್ರಚಾರ ಸಭೆ ಇದೀಗ ಆರಂಭಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.
Last Updated 24 ಏಪ್ರಿಲ್ 2024, 13:45 IST
ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ
ADVERTISEMENT

ಬೀದರ್‌: ಶ್ರದ್ಧಾ, ಭಕ್ತಿಯಿಂದ ಹನುಮ ಜಯಂತಿ

ನಗರದ ವಿವಿಧ ಕಡೆಗಳಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.
Last Updated 24 ಏಪ್ರಿಲ್ 2024, 4:42 IST
ಬೀದರ್‌: ಶ್ರದ್ಧಾ, ಭಕ್ತಿಯಿಂದ ಹನುಮ ಜಯಂತಿ

ಚುನಾವಣೆ ಸಂಬಂಧಿ ದೂರುಗಳಿದ್ದರೆ ಕೊಡಿ: ದೀಪಂಕರ್ ಮೋಹಪಾತ್ರ

ಬೀದರ್‌ ಲೋಕಸಭೆ ಚುನಾವಣಾ ಸಾಮಾನ್ಯ ವೀಕ್ಷಕರಾದ ದೀಪಂಕರ್ ಮೋಹಪಾತ್ರ
Last Updated 24 ಏಪ್ರಿಲ್ 2024, 4:41 IST
ಚುನಾವಣೆ ಸಂಬಂಧಿ ದೂರುಗಳಿದ್ದರೆ ಕೊಡಿ: ದೀಪಂಕರ್ ಮೋಹಪಾತ್ರ

ಬೀದರ್: ಪಿಯುನಲ್ಲಿ ಜಿಲ್ಲೆಗೆ ಒಂದಂಕಿ ಫಲಿತಾಂಶ

ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
Last Updated 24 ಏಪ್ರಿಲ್ 2024, 4:41 IST
ಬೀದರ್: ಪಿಯುನಲ್ಲಿ ಜಿಲ್ಲೆಗೆ ಒಂದಂಕಿ ಫಲಿತಾಂಶ
ADVERTISEMENT