’ಬಳ್ಳಾರಿ, ರಾಯಚೂರು, ಕರ್ನೂಲ್ನಲ್ಲಿ ಮೆಣಸಿನಕಾಯಿ ಬೆಳೆಯುವ ರೈತರ ನೇರವಾಗಿ ಅಣ್ಣಿಗೇರಿ, ಕುಂದಗೋಳ ಮತ್ತು ಸುತ್ತಮುತ್ತಲ ಹಳ್ಳಿಗಳ ರೈತರಲ್ಲಿ ಬೀಜಗಳನ್ನು ಖರೀದಿಸಿ ಉತ್ತಮ ಬೆಳೆ ಪಡೆಯುತ್ತಿದ್ದಾರೆ. ಮೂರ್ನಾಲ್ಕು ವರ್ಷಗಳಿಂದ ರೋಣ ತಾಲ್ಲೂಕಿನ ಮಲ್ಲಾಪುರ, ಬೆಳವಣಿಕಿ, ಸೂಡಿ, ಯಾವಗಲ್, ಬಳಗಾನೂರು ಸೇರಿದಂತೆ ಹಲವು ಗ್ರಾಮಗಳ ರೈತರು ಹುಬ್ಬಳ್ಳಿ ಹಾಗೂ ಬ್ಯಾಡಗಿಯಲ್ಲಿ ಚಿಲ್ಲರೆ ಬೀಜಗಳನ್ನು ಖರೀಸುತ್ತಿದ್ದಾರೆ. ಇದರಿಂದ ಇಳುವರಿಯೂ ಚೆನ್ನಾಗಿ ಬರುತ್ತಿಲ್ಲ. ರೈತರಿಗೂ ಲಾಭವಿಲ್ಲ’ ಎಂದರು.