ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಸಾವಿರ, ದಕ್ಷಿಣ ಕನ್ನಡದಲ್ಲಿ 9 ಸಾವಿರ, ಚಿಕ್ಕಮಗಳೂರಿನಲ್ಲಿ 300 ಹೆಕ್ಟೇರ್ ಪ್ರದೇಶದಲ್ಲಿ ರೋಗ ಹಬ್ಬಿದೆ. ಸುಮಾರು 7 ಲಕ್ಷ ಮರಗಳಿಗೆ ಹಾನಿಯಾಗಿದೆ ಎನ್ನುತ್ತಾರೆ ತೀರ್ಥಹಳ್ಳಿ ತಾಲ್ಲೂಕು ಗುಡ್ಡೆಕೇರಿ ಅಡಿಕೆ ಬೆಳೆಗಾರ
ಶಶಾಂಕ್ ಹೆಗ್ಡೆ, ಮ್ಯಾಮ್ಕೋಸ್ ನಿರ್ದೇಶಕರಾದ ಸಿ.ಬಿ.ಈಶ್ವರ್, ನರೇಂದ್ರ ಬೇಳೆಗದ್ದೆ.