<p>ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ರೈತರ ಆರ್ಥಿಕ ಬದುಕಿಗೆ ಪ್ರಮುಖ ಆಸರೆ ರೇಷ್ಮೆ ಕೃಷಿ. ಈ ಮೊದಲು ಚೀನಾ ರೇಷ್ಮೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಆಮದಾಗುತ್ತಿತ್ತು. ಆದರೆ, ಎರಡೂ ದೇಶಗಳ ನಡುವೆ ಸಂಬಂಧ ಹಳಸಿದ ಪರಿಣಾಮ ಆಮದು ತೀರಾ ಕಡಿಮೆ ಆಗಿದೆ. ಚೀನಾ ರೇಷ್ಮೆ ಭಾರತದ ಮಾರುಕಟ್ಟೆ ಪ್ರವೇಶಿಸದಿರುವುದು ಶಿಡ್ಲಘಟ್ಟ ಮಾರುಕಟ್ಟೆಗೆ ಬರುವ ರೈತರಲ್ಲಿ ಸಂತೋಷಕ್ಕೆ ಕಾರಣವಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>