<p>ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ಬೆಸ್ಸ್ಟ್ ಹಾರ್ಟ್ ಸಹಯೋಗದಲ್ಲಿ ಮಾರ್ಚ್ 15ರಂದು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಿದೆ.</p>.<p>ವಿಚಾರ ಸಂಕಿರಣದಲ್ಲಿ ಸಸ್ಯ ಆರೋಗ್ಯ ನಿರ್ವಹಣಾ ತಂತ್ರಜ್ಞಾನ ಮತ್ತು ಹೊಸ ಉದ್ಯಮದ ತಾಂತ್ರಿಕ ವಿಷಯಗಳ ಚರ್ಚಿಸಲಾಗುತ್ತದೆ. ಸೂಕ್ಷ್ಮಜೀವಿ ಒಕ್ಕೂಟದ ತಂತ್ರಜ್ಞಾನ, ಕೋಕೊಪಿಟ್ ತಂತ್ರಜ್ಞಾನ, ಜೈವಿಕ ರೋಗ ನಿರೋಧಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಉಪಯುಕ್ತಕತೆ, ಉತ್ಪಾದಕತೆಗಳ ಕುರಿತು ರೈತ – ವಿಜ್ಞಾನಿಗಳ ನಡುವೆ ಸಮಾಲೋಚನೆಯೂ ಇರುತ್ತದೆ.</p>.<p>ಹೊಸ ಉದ್ಯಮ ಆರಂಭಿಸುವವರು ಅನುಸರಿಸಬೇಕಾದ ತಂತ್ರಗಳ ಬಗ್ಗೆ ವಿಷಯ ತಜ್ಞರು ಉಪಯುಕ್ತ ಮಾಹಿತಿ ನೀಡಲಾಗುತ್ತದೆ. ಹೊಸ ಉದ್ಯಮ ಪ್ರಾರಂಭಿಸಿ ಯಶಸ್ವಿಯಾಗಿರುವ ಉದ್ಯಮಿಗಳು ತಮ್ಮ ಗೆಲುವಿನ ಕಥೆಗಳನ್ನು ಹಂಚಿಕೊಳ್ಳಲಿದ್ದಾರೆ. ಜತೆಗೆ, ಸಲಹೆಗಳು ನೀಡಲಿದ್ದಾರೆ. ಆಸಕ್ತ ರೈತರು ಈ ಕಾರ್ಯಕ್ರಮದಲ್ಲಿ ಭಾಗಹಿಸಬಹುದು.</p>.<p><strong>ವಿಚಾರ ಸಂಕಿರಣ ಕುರಿತು ಹೆಚ್ಚಿನ ಮಾಹಿತಿಗಾಗಿ +918197926903 ಗೆ ಕರೆ ಮಾಡಬಹುದು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ಬೆಸ್ಸ್ಟ್ ಹಾರ್ಟ್ ಸಹಯೋಗದಲ್ಲಿ ಮಾರ್ಚ್ 15ರಂದು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಿದೆ.</p>.<p>ವಿಚಾರ ಸಂಕಿರಣದಲ್ಲಿ ಸಸ್ಯ ಆರೋಗ್ಯ ನಿರ್ವಹಣಾ ತಂತ್ರಜ್ಞಾನ ಮತ್ತು ಹೊಸ ಉದ್ಯಮದ ತಾಂತ್ರಿಕ ವಿಷಯಗಳ ಚರ್ಚಿಸಲಾಗುತ್ತದೆ. ಸೂಕ್ಷ್ಮಜೀವಿ ಒಕ್ಕೂಟದ ತಂತ್ರಜ್ಞಾನ, ಕೋಕೊಪಿಟ್ ತಂತ್ರಜ್ಞಾನ, ಜೈವಿಕ ರೋಗ ನಿರೋಧಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಉಪಯುಕ್ತಕತೆ, ಉತ್ಪಾದಕತೆಗಳ ಕುರಿತು ರೈತ – ವಿಜ್ಞಾನಿಗಳ ನಡುವೆ ಸಮಾಲೋಚನೆಯೂ ಇರುತ್ತದೆ.</p>.<p>ಹೊಸ ಉದ್ಯಮ ಆರಂಭಿಸುವವರು ಅನುಸರಿಸಬೇಕಾದ ತಂತ್ರಗಳ ಬಗ್ಗೆ ವಿಷಯ ತಜ್ಞರು ಉಪಯುಕ್ತ ಮಾಹಿತಿ ನೀಡಲಾಗುತ್ತದೆ. ಹೊಸ ಉದ್ಯಮ ಪ್ರಾರಂಭಿಸಿ ಯಶಸ್ವಿಯಾಗಿರುವ ಉದ್ಯಮಿಗಳು ತಮ್ಮ ಗೆಲುವಿನ ಕಥೆಗಳನ್ನು ಹಂಚಿಕೊಳ್ಳಲಿದ್ದಾರೆ. ಜತೆಗೆ, ಸಲಹೆಗಳು ನೀಡಲಿದ್ದಾರೆ. ಆಸಕ್ತ ರೈತರು ಈ ಕಾರ್ಯಕ್ರಮದಲ್ಲಿ ಭಾಗಹಿಸಬಹುದು.</p>.<p><strong>ವಿಚಾರ ಸಂಕಿರಣ ಕುರಿತು ಹೆಚ್ಚಿನ ಮಾಹಿತಿಗಾಗಿ +918197926903 ಗೆ ಕರೆ ಮಾಡಬಹುದು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>