ಭಾಲ್ಕಿ: ಕೃಷಿ ಕ್ಷೇತ್ರದಲ್ಲಿ ಫಲೋತ್ಪಾದನೆ ಮತ್ತು ಅಧಿಕ ಇಳುವರಿ ಬೆಳೆಗಳನ್ನು ಬೆಳೆಸಿ ರೈತರ ಸ್ವಾವಲಂಬಿ ಜೀವನಕ್ಕೆ ಆಧಾರಸ್ತಂಭ ಯೋಜನೆಗಳನ್ನು ಹಮ್ಮಿಕೊಂಡಿರುವ ತಾಲ್ಲೂಕಿನ ಅಹಮದಾಬಾದ್ ಗ್ರಾಮದ ಕ್ರಾಂತಿ ರವೀಂದ್ರ ಮೋರೆ ಅವರ ಕೃಷಿ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಮಹಾರಾಷ್ಟ್ರ ಸರ್ಕಾರ ಪದ್ಮಶ್ರೀ ಡಾ.ವಿಠಲರಾವ್ ವಿಕೆ ಪಾಟೀಲ ಕೃಷಿ ಸೇವಾರತ್ನ ಪುರಸ್ಕಾರ ನೀಡಿ ಗೌರವಿಸಿದೆ.