ಬಿಜೆಪಿ-ಕಾಂಗ್ರೆಸ್ ತಿರಸ್ಕರಿಸಿ, ಎಸ್ಯುಸಿಐಗೆ ಬೆಂಬಲಿಸಿ: ಶರಣು ಗಡ್ಡಿ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿ ಜನಪರ ಪರ್ಯಾಯ ಎಡ ಮತ್ತು ಜನತಾಂತ್ರಿಕ ರಾಜಕೀಯ ಶಕ್ತಿ ಸೃಷ್ಟಿಸಲು ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸಿ ಮತ ಹಾಕಿ ಗೆಲ್ಲಿಸಬೇಕು ಎಂದು ಎಸ್ಯುಸಿಐ ಪಕ್ಷದ ಅಭ್ಯರ್ಥಿ ಶರಣು ಗಡ್ಡಿ ಮನವಿ ಮಾಡಿದರುLast Updated 18 ಏಪ್ರಿಲ್ 2024, 14:30 IST