ADVERTISEMENT

PV Facebook Live: ಜ್ಞಾನಪೀಠ ಪ್ರಶಸ್ತಿ ವಿಜೇತರ ಕುರಿತ ‘ಅಷ್ಟರತ್ನ ನೃತ್ಯ ರೂಪಕ’

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 13:23 IST
Last Updated 15 ನವೆಂಬರ್ 2020, 13:23 IST
   

ಬೆಂಗಳೂರು:ಸಾಯಿ ಆರ್ಟ್ಸ್ ಇಂಟರ್‌ನ್ಯಾಷನಲ್‌ ಬೆಂಗಳೂರು ಅರ್ಪಿಸುವ ಡಾ.ಸುಪರ್ಣಾ ವೆಂಕಟೇಶ್‌ ಅವರು ಸಂಯೋಜಿಸಿರುವ ಜ್ಞಾನಪೀಠ ಪ್ರಶಸ್ತಿ ವಿಜೇತರ ಕುರಿತು ‘ಅಷ್ಟರತ್ನ ನೃತ್ಯ ರೂಪಕ’ ಮತ್ತು ಕೆಎಸ್‌ ನರಸಿಂಹಸ್ವಾಮಿ ಅವರ ‘ಕಾವ್ಯನೃತ್ಯ’ ಪ್ರದರ್ಶನ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಪ್ರಸಾರವಾಗುತ್ತಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT