ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಳಗಾವಿ

ADVERTISEMENT

ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರದ ಹಗರಣಗಳ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

Chikkodi BJP Protest: ಚಿಕ್ಕೋಡಿಯಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿ ಸಾವಿರ ದಿನಗಳ ಆಡಳಿತವನ್ನು ತೀವ್ರವಾಗಿ ಟೀಕಿಸಿದರು.
Last Updated 15 ಫೆಬ್ರುವರಿ 2026, 6:12 IST
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರದ ಹಗರಣಗಳ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

ಬೆಳಗಾವಿ: ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವಿಶ್ವಾಸ ವೈದ್ಯ

Belagavi News: ಉಗರಗೋಳದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೆಟಸೂರಿಗೆ ಸಂಪರ್ಕ ಕಲ್ಪಿಸುವ ₹3.11 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು.
Last Updated 15 ಫೆಬ್ರುವರಿ 2026, 6:11 IST
ಬೆಳಗಾವಿ: ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವಿಶ್ವಾಸ ವೈದ್ಯ

ಸಮಾಜ ಬಲಪಡಿಸಲು ಕೈಜೋಡಿಸಿ: ಬಿ.ವೈ.ವಿಜಯೇಂದ್ರ

ಲಿಂಗೈಕ್ಯ ಗಂಗಾಧರ ಸ್ವಾಮೀಜಿ 73ನೇ ಜಯಂತಿ ಮಹೋತ್ಸವ
Last Updated 15 ಫೆಬ್ರುವರಿ 2026, 6:11 IST
ಸಮಾಜ ಬಲಪಡಿಸಲು ಕೈಜೋಡಿಸಿ: ಬಿ.ವೈ.ವಿಜಯೇಂದ್ರ

ಗೋಕಾಕ: ಅವಧಿ ಮೀರಿ ರಿವಾಲ್ವರ್‌ ಇಟ್ಟುಕೊಂಡಿದ್ದ ವ್ಯಕ್ತಿಯ ಬಂಧನ

Gokak News: ಲೈಸೆನ್ಸ್ ಅವಧಿ ಮುಗಿದಿದ್ದರೂ ರಿವಾಲ್ವರ್ ಇಟ್ಟುಕೊಂಡಿದ್ದ ಮಹಾಲಿಂಗಪುರದ ವ್ಯಕ್ತಿಯನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹25 ಲಕ್ಷ ಮೌಲ್ಯದ ಕಾರು ಹಾಗೂ ಐಫೋನ್ ವಶಪಡಿಸಿಕೊಳ್ಳಲಾಗಿದೆ.
Last Updated 15 ಫೆಬ್ರುವರಿ 2026, 6:11 IST
ಗೋಕಾಕ: ಅವಧಿ ಮೀರಿ ರಿವಾಲ್ವರ್‌ ಇಟ್ಟುಕೊಂಡಿದ್ದ ವ್ಯಕ್ತಿಯ ಬಂಧನ

ಮೂಡಲಗಿ: ಫೆ. 17ರಂದು ಕಮಲದಿನ್ನಿ ಲಕ್ಷ್ಮಿದೇವಿ ಜಾತ್ರೆಯ ಪಲ್ಲಕ್ಕಿ ಉತ್ಸವ

Mudalagi Temple Festival: ಮೂಡಲಗಿ ತಾಲ್ಲೂಕಿನ ಕಮಲದಿನ್ನಿಯಲ್ಲಿ ಲಕ್ಷ್ಮೀದೇವಿಯ ಪಲ್ಲಕ್ಕಿ ಉತ್ಸವ ಭಕ್ತಿಭಾವದಿಂದ ನಡೆಯಲಿದ್ದು, ಜಾತ್ರೆ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ಕೂಡ ಆಯೋಜಿಸಲಾಗಿದೆ.
Last Updated 15 ಫೆಬ್ರುವರಿ 2026, 6:11 IST
ಮೂಡಲಗಿ: ಫೆ. 17ರಂದು ಕಮಲದಿನ್ನಿ ಲಕ್ಷ್ಮಿದೇವಿ ಜಾತ್ರೆಯ ಪಲ್ಲಕ್ಕಿ ಉತ್ಸವ

ಮಹಾಶಿವರಾತ್ರಿ: ರಾಮತೀರ್ಥದಲ್ಲಿ ಮನೆಮಾಡಿದ ಸಂಭ್ರಮ; ವಿವಿಧ ಧಾರ್ಮಿಕ ಕಾರ್ಯಕ್ರಮ

Athani Ramateertha Temple: ಅಥಣಿಯ ರಾಮತೀರ್ಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಐದು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಭಕ್ತರು ಆಗಮಿಸಲಿದ್ದಾರೆ.
Last Updated 15 ಫೆಬ್ರುವರಿ 2026, 6:11 IST
ಮಹಾಶಿವರಾತ್ರಿ: ರಾಮತೀರ್ಥದಲ್ಲಿ ಮನೆಮಾಡಿದ ಸಂಭ್ರಮ; ವಿವಿಧ ಧಾರ್ಮಿಕ ಕಾರ್ಯಕ್ರಮ

ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

NRIs in Oman: ಶಿಕ್ಷಣ, ಉದ್ಯೋಗ, ವ್ಯಾಪಾರ, ಟೆಕ್ ಕ್ಷೇತ್ರ ಎಂದು ವಿದೇಶಗಳಲ್ಲಿ ಲಕ್ಷಾಂತರ ಕನ್ನಡಿಗರು ಬದುಕು ಕಟ್ಟಿಕೊಂಡು ಅಲ್ಲಿಯೇ ನೆಲೆ ನಿಂತು ಕರ್ನಾಟಕದ ತಾಕತ್ತನ್ನು ಜಗತ್ತಿನೆದರು ತೆರೆದಿಡುತ್ತಿದ್ದಾರೆ. ಆ ಮೂಲಕ ಕನ್ನಡತನ ಪಸರಿಸುತ್ತಿದ್ದಾರೆ.
Last Updated 14 ಫೆಬ್ರುವರಿ 2026, 7:40 IST
ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!
ADVERTISEMENT

ರಾಜ್ಯ ರಾಜಕೀಯದಲ್ಲಿ ಜೆಡಿಎಸ್‌ಗೆ ಮಹತ್ವದ ಪಾತ್ರ: ಪ್ರತಾಪರಾವ್ ಪಾಟೀಲ

Regional Party: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವೊಂದು 25 ವರ್ಷ ಪೂರೈಸಿರುವ ಏಕೈಕ ಪಕ್ಷವೇ ಜೆಡಿಎಸ್ ಪಕ್ಷ. ಈ ಪಕ್ಷ ಇಂದು ರಾಜ್ಯದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಹೇಳಿದರು.
Last Updated 14 ಫೆಬ್ರುವರಿ 2026, 6:15 IST
ರಾಜ್ಯ ರಾಜಕೀಯದಲ್ಲಿ ಜೆಡಿಎಸ್‌ಗೆ ಮಹತ್ವದ ಪಾತ್ರ: ಪ್ರತಾಪರಾವ್ ಪಾಟೀಲ

ಮೋದಿ ವಿರುದ್ಧ ಪೋಸ್ಟ್‌: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Narendra Modi: ರಾಜ್ಯದ ತುಂಬೆಲ್ಲ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ನಡೆ ಖಂಡಿಸಿ ರಾಮದುರ್ಗ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು.
Last Updated 14 ಫೆಬ್ರುವರಿ 2026, 6:15 IST
ಮೋದಿ ವಿರುದ್ಧ ಪೋಸ್ಟ್‌: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಟಿವಿ, ಮೊಬೈಲ್‌ನಿಂದ ಮಕ್ಕಳು ದೂರವಿರಲಿ: ಚಂದ್ರಶೇಖರ ಸ್ವಾಮೀಜಿ

Child Care: ಮಕ್ಕಳು ಟಿವಿ, ಮೊಬೈಲ್‌ ನೋಡುವಲ್ಲಿ ಸಮಯ ಕಳೆಯುತ್ತಿದ್ದಾರೆ. ಟಿವಿ, ಮೊಬೈಲ್‌ ತೊರೆದು ಉತ್ತಮ ಶಿಕ್ಷಣ, ಸಂಸ್ಕಾರ ನೀಡಲು ಮುತುವರ್ಜಿ ವಹಿಸಬೇಕು ಎಂದು ಮುಳ್ಳೂರು ಮಠದ ಚಂದ್ರಶೇಖರ ಸ್ವಾಮೀಜಿ ರಾಮದುರ್ಗದ ಚಿಕ್ಕತಡಸಿ ಗ್ರಾಮದಲ್ಲಿ ತಿಳಿಸಿದರು.
Last Updated 14 ಫೆಬ್ರುವರಿ 2026, 6:15 IST
ಟಿವಿ, ಮೊಬೈಲ್‌ನಿಂದ ಮಕ್ಕಳು ದೂರವಿರಲಿ: ಚಂದ್ರಶೇಖರ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT