ಬುಧವಾರ, 15 ಅಕ್ಟೋಬರ್ 2025
×
ADVERTISEMENT

ಬೆಳಗಾವಿ

ADVERTISEMENT

ಚಿಕ್ಕೋಡಿ: ದೀಪಾವಳಿ ವೇಳೆ ಸಮೀಕ್ಷೆ ಕೆಲಸದಿಂದ ವಿನಾಯಿತಿ ಕೊಡುವಂತೆ ಮನವಿ

Caste survey: ದಸರಾ ಹಬ್ಬದ ವೇಳೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದೇವೆ. ದೀಪಾವಳಿ ವೇಳೆಯಾದರೂ ಈ ಕೆಲಸದಿಂದ ವಿನಾಯಿತಿ ಕೊಡಿ’ ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕೋಡಿ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಜಿ.ಪಾಟೀಲ ಹೇಳಿದರು.
Last Updated 15 ಅಕ್ಟೋಬರ್ 2025, 4:19 IST
ಚಿಕ್ಕೋಡಿ: ದೀಪಾವಳಿ ವೇಳೆ ಸಮೀಕ್ಷೆ ಕೆಲಸದಿಂದ ವಿನಾಯಿತಿ ಕೊಡುವಂತೆ ಮನವಿ

ಗೋಕಾಕ: ಶುಭಂ ಶಿಳಕೆ ಭಾವಚಿತ್ರ ದಹಿಸಿ ಆಕ್ರೋಶ

MES Leader Controversy: ನಾಡ ವಿರೋಧಿ ಎಂ.ಇ.ಎಸ್. ‘ಗೂಂಡಾ ಶುಭಂ ಶಿಳಕೆʼನನ್ನು ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿ ಕರವೇ ತಾಲ್ಲೂಕು ಘಟಕ ಅಧ್ಯಕ್ಷ ಬಸವರಾಜ ಖಾನಪ್ಪನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 15 ಅಕ್ಟೋಬರ್ 2025, 4:17 IST
ಗೋಕಾಕ: ಶುಭಂ ಶಿಳಕೆ ಭಾವಚಿತ್ರ ದಹಿಸಿ ಆಕ್ರೋಶ

ಕಿತ್ತೂರು ಉತ್ಸವಕ್ಕೂ ಮುನ್ನ ತೆರೆಯಲಿ ಮುಸುಕು

Kittur Utsava: ವೀರರಾಣಿ ಕಿತ್ತೂರು ಚನ್ನಮ್ಮನ ಶೌರ್ಯ, ಬಲಿದಾನವನ್ನು ಮುಂದಿನ ಪಿಳಿಗೆಗೆ ಪರಿಚಯಿಸುವುದಕ್ಕಾಗಿ ಸುಮಾರು ₹4.5 ಕೋಟಿ ಅನುದಾನದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವು ಚನ್ನಮ್ಮನ ಸಮಾಧಿ ಸ್ಥಳಕ್ಕೆ ಹೊಸ ರೂಪ ನೀಡಿದೆ
Last Updated 15 ಅಕ್ಟೋಬರ್ 2025, 4:15 IST
ಕಿತ್ತೂರು ಉತ್ಸವಕ್ಕೂ ಮುನ್ನ ತೆರೆಯಲಿ ಮುಸುಕು

ವೀರಭೂಮಿ ಲೋಕಾರ್ಪಣೆಗೆ ಸಿದ್ಧತೆ: ಸಚಿವ ಶಿವರಾಜ ತಂಗಡಗಿ

Veerabhumi Museum: ನಂದಗಡದಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ‘ವೀರಭೂಮಿ’ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
Last Updated 15 ಅಕ್ಟೋಬರ್ 2025, 4:10 IST
ವೀರಭೂಮಿ ಲೋಕಾರ್ಪಣೆಗೆ ಸಿದ್ಧತೆ: ಸಚಿವ ಶಿವರಾಜ ತಂಗಡಗಿ

ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ: ದೀಪಕ ಗುಡಗನಟ್ಟಿ ಕಿಡಿ

MES Leader Controversy: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಮುಖಂಡ ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ. ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ
Last Updated 15 ಅಕ್ಟೋಬರ್ 2025, 4:08 IST
ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ: ದೀಪಕ ಗುಡಗನಟ್ಟಿ ಕಿಡಿ

ಬಿಡಿಸಿಸಿ ಚುನಾವಣೆ: ರೆಸಾರ್ಟ್‌ನಲ್ಲಿ ಒಂದಾಗಿ ಮಾತುಕತೆ

BDCC Election: ವಿಧಾನಸಭೆ, ಲೋಕಸಭೆ ಚುನಾವಣೆಗಳು ಪಕ್ಷ ಆಧರಿತವಾಗಿ ನಡೆಯುತ್ತವೆ. ಆ ಸಂದರ್ಭದಲ್ಲಿ ರೆಸಾರ್ಟ್‌ ರಾಜಕಾರಣ ಒಳ್ಳೆಯದಲ್ಲ. ಸಹಕಾರ ಕ್ಷೇತ್ರದಲ್ಲಿ ಚುನಾವಣೆ ನಡೆದಾಗ ಎಲ್ಲರೂ ಒಟ್ಟಿಗೆ ರೆಸಾರ್ಟ್‌ ಹೋಗಿ ಚರ್ಚಿಸುವುದು ಸಾಮಾನ್ಯ
Last Updated 15 ಅಕ್ಟೋಬರ್ 2025, 4:05 IST
ಬಿಡಿಸಿಸಿ ಚುನಾವಣೆ: ರೆಸಾರ್ಟ್‌ನಲ್ಲಿ ಒಂದಾಗಿ ಮಾತುಕತೆ

ಖಾನಾಪುರ ತಾಲ್ಲೂಕಿನ ವಿವಿಧೆಡೆ ಕಳ್ಳತನ: ಲಕ್ಷಾಂತರ ಮೌಲ್ಯದ ನಗ-ನಾಣ್ಯ ದರೋಡೆ

khanapura Theft Case: ಖಾನಾಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಳ್ಳರ ಗುಂಪು ಭಾನುವಾರ ರಾತ್ರಿ ಮಿಂಚಿನ ಸಂಚಾರ ನಡೆಸಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಕಳ್ಳತನ ಮತ್ತು ದರೋಡೆ ಯತ್ನ ನಡೆಸಿದೆ.
Last Updated 15 ಅಕ್ಟೋಬರ್ 2025, 3:55 IST
ಖಾನಾಪುರ ತಾಲ್ಲೂಕಿನ ವಿವಿಧೆಡೆ ಕಳ್ಳತನ: ಲಕ್ಷಾಂತರ ಮೌಲ್ಯದ ನಗ-ನಾಣ್ಯ ದರೋಡೆ
ADVERTISEMENT

ಎಂಇಎಸ್‌ನ ಶುಭಂ ಶೆಳಕೆ ಭಯೋತ್ಪಾದಕ ಇದ್ದಂತೆ: ಬೆಳಗಾವಿ ಕರವೇ ಮುಖಂಡ ಕಿಡಿ

Belagavi Tension: ಎಂಇಎಸ್‌ ಮುಖಂಡ ಶುಭಂ ಶೆಳಕೆ ಅವರ ಹೇಳಿಕೆಗೆ ವಿರುದ್ಧವಾಗಿ ದೀಪಕ ಗುಡಗನಟ್ಟಿ ಕಿಡಿಕಾರಿದ್ದು, ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 14 ಅಕ್ಟೋಬರ್ 2025, 14:38 IST
ಎಂಇಎಸ್‌ನ ಶುಭಂ ಶೆಳಕೆ ಭಯೋತ್ಪಾದಕ ಇದ್ದಂತೆ: ಬೆಳಗಾವಿ ಕರವೇ ಮುಖಂಡ ಕಿಡಿ

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ

Social Survey Update: ಹಿಂದುಳಿದ ವರ್ಗಗಳ ಸಚಿವ ತಂಗಡಗಿ ಅವರು ಅ.18ರೊಳಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಉತ್ತಮವಾಗಿ ನಡೆದಿದೆ.
Last Updated 14 ಅಕ್ಟೋಬರ್ 2025, 13:48 IST
ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ

ಸಹಾನುಭೂತಿಯಿಂದ ರೋಗಿಗಳ ಆರೈಕೆ ಮಾಡಿ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಡೆಕ್ಕನ್ ಮೆಡಿಕಲ್ ಸೆಂಟರ್‌ ಬೆಳ್ಳಿ ಮಹೋತ್ಸವದಲ್ಲಿ ಸಚಿವ ದಿನೇಶ ಗುಂಡೂರಾವ್‌ ಕರೆ
Last Updated 14 ಅಕ್ಟೋಬರ್ 2025, 11:28 IST
ಸಹಾನುಭೂತಿಯಿಂದ ರೋಗಿಗಳ ಆರೈಕೆ ಮಾಡಿ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌
ADVERTISEMENT
ADVERTISEMENT
ADVERTISEMENT