ಶನಿವಾರ, 31 ಜನವರಿ 2026
×
ADVERTISEMENT

ಬೆಳಗಾವಿ

ADVERTISEMENT

ಬೆಳಗಾವಿ | ಅಕ್ರಮ ಸಾಗಣೆ: ₹25 ಲಕ್ಷ ಮೌಲ್ಯದ ಮದ್ಯ ವಶ

Liquor Seizure Belagavi: ಅಕ್ರಮವಾಗಿ ಗೋವಾ ಮದ್ಯ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಅಂದಾಜು ₹25 ಲಕ್ಷ ಮೌಲ್ಯದ ಮದ್ಯ ಪತ್ತೆಯಾಗಿದೆ.
Last Updated 31 ಜನವರಿ 2026, 19:07 IST
ಬೆಳಗಾವಿ | ಅಕ್ರಮ ಸಾಗಣೆ: ₹25 ಲಕ್ಷ ಮೌಲ್ಯದ ಮದ್ಯ ವಶ

ಬೆಳಗಾವಿ: ಮಕ್ಕಳಿಗೆ ಹೆಚ್ಚು ಅಂಕ ಗಳಿಸುವ ಒತ್ತಡ ಹೇರಬೇಡಿ

ಅಥಣಿಯ ಎಸ್.ಎಂ. ನಾರಗೊಂಡ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ನಟ ರವಿಚಂದ್ರನ್, ಮಕ್ಕಳಿಗೆ ಕೇವಲ ಅಂಕಗಳಿಗಾಗಿ ಒತ್ತಡ ಹೇರದೆ ಉತ್ತಮ ಸಂಸ್ಕಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಪೋಷಕರಿಗೆ ಕರೆ ನೀಡಿದರು.
Last Updated 31 ಜನವರಿ 2026, 9:30 IST
ಬೆಳಗಾವಿ: ಮಕ್ಕಳಿಗೆ ಹೆಚ್ಚು ಅಂಕ ಗಳಿಸುವ ಒತ್ತಡ ಹೇರಬೇಡಿ

ಗೋಶಾಲೆ ನಿರ್ಮಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Nandagad Viraktamath: ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದ ವಿರಕ್ತಮಠದಲ್ಲಿ ಗೋಶಾಲೆ ನಿರ್ಮಾಣ ಮತ್ತು ಮಠದ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನ ನೀಡುವಂತೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು.
Last Updated 31 ಜನವರಿ 2026, 8:32 IST
ಗೋಶಾಲೆ ನಿರ್ಮಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಪತ್ರಕರ್ತರ ವೇದಿಕೆ: ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Gokak Journalists Forum: ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಶೋಕ ಭಜಂತ್ರಿ ಅವರ ನೇತೃತ್ವದಲ್ಲಿ ಜಗದೀಶ್ ಮಂಡಿ ಸೇರಿದಂತೆ ಹಲವರು ಆಯ್ಕೆಯಾಗಿದ್ದಾರೆ.
Last Updated 31 ಜನವರಿ 2026, 8:31 IST
ಪತ್ರಕರ್ತರ ವೇದಿಕೆ: ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ: ಬಾಕ್ಸ್ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಚಾಲನೆ

Sankeshwar Infrastructure: ಸಂಕೇಶ್ವರದ ಬೋರಗಲ್-ನಿಡಸೋಸಿ ಮಾರ್ಗದ ಹಳ್ಳಗಳ ಮೇಲಿನ ರಸ್ತೆಗೆ ₹75 ಲಕ್ಷ ವೆಚ್ಚದಲ್ಲಿ ಬಾಕ್ಸ್ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ನಿಖಿಲ ಕತ್ತಿ ಚಾಲನೆ ನೀಡಿದರು.
Last Updated 31 ಜನವರಿ 2026, 8:31 IST
ಬೆಳಗಾವಿ: ಬಾಕ್ಸ್ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಳಗಾವಿ | ಆಸ್ತಿ ನೋಂದಣಿಗೆ ಆಧಾರ್‌ ದೃಢೀಕರಣ ಕಡ್ಡಾಯ: ಜಿಲ್ಲಾಧಿಕಾರಿ

Khanapur Road Accident: ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಅಸ್ತೋಲಿ ಬಳಿ ಇನ್ನೋವಾ ಮತ್ತು ಕ್ವಿಡ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ಮೂಲದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 30 ಜನವರಿ 2026, 4:31 IST
ಬೆಳಗಾವಿ | ಆಸ್ತಿ ನೋಂದಣಿಗೆ ಆಧಾರ್‌ ದೃಢೀಕರಣ ಕಡ್ಡಾಯ: ಜಿಲ್ಲಾಧಿಕಾರಿ

ಬುದ್ಧಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ

Khanapur News: ಕೆಲಸ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತೊಂದು ಪ್ರಕರಣದಲ್ಲಿ ಮದ್ಯದ ಅಮಲಿನಲ್ಲಿ ಕೀಟನಾಶಕ ಸೇವಿಸಿ ರೈತ ಸಾವನ್ನಪ್ಪಿದ್ದಾರೆ.
Last Updated 30 ಜನವರಿ 2026, 4:30 IST
ಬುದ್ಧಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ
ADVERTISEMENT

ಬೆಳಗಾವಿ–ಪಣಜಿ ಹೆದ್ದಾರಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Khanapur Road Accident: ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಅಸ್ತೋಲಿ ಬಳಿ ಇನ್ನೋವಾ ಮತ್ತು ಕ್ವಿಡ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ಮೂಲದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 30 ಜನವರಿ 2026, 4:27 IST
ಬೆಳಗಾವಿ–ಪಣಜಿ ಹೆದ್ದಾರಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ನಿಪ್ಪಾಣಿ | ₹25 ಸಾವಿರದ ಮಾದಕ ವಸ್ತು ವಶ: 6 ಜನರ ವಿರುದ್ಧ ಪ್ರಕರಣ ದಾಖಲು

Nippani Drug Bust: ಅಕ್ರಮ ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಡಿ ಆರು ಜನರ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ₹25,000 ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
Last Updated 30 ಜನವರಿ 2026, 4:26 IST
ನಿಪ್ಪಾಣಿ | ₹25 ಸಾವಿರದ ಮಾದಕ ವಸ್ತು ವಶ: 6 ಜನರ ವಿರುದ್ಧ ಪ್ರಕರಣ ದಾಖಲು

ಸಂಕ್ರಾಂತಿ ಹಬ್ಬವು ಕೃಷಿ, ಸಂಸ್ಕೃತಿ, ಆಧ್ಯಾತ್ಮಿಕತೆಯ ಸಂಗಮ–ಪ್ರೀತಿ ದೊಡವಾಡ

Belagavi News: ಸಂಕ್ರಾಂತಿ ಹಬ್ಬವು ಪ್ರೀತಿ ಮತ್ತು ಸಮೃದ್ಧಿಯ ಸಂದೇಶ ಸಾರುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕಿ ಡಾ.ಪ್ರೀತಿ ದೊಡವಾಡ ಹೇಳಿದರು. ಬೆಳಗಾವಿಯ ಲಿಂಗಾಯತ ಭವನದಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಆಚರಿಸಲಾಯಿತು.
Last Updated 30 ಜನವರಿ 2026, 4:26 IST
ಸಂಕ್ರಾಂತಿ ಹಬ್ಬವು ಕೃಷಿ, ಸಂಸ್ಕೃತಿ, ಆಧ್ಯಾತ್ಮಿಕತೆಯ ಸಂಗಮ–ಪ್ರೀತಿ ದೊಡವಾಡ
ADVERTISEMENT
ADVERTISEMENT
ADVERTISEMENT