ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಳಗಾವಿ
ADVERTISEMENT
ರಟ್ಟೀಹಳ್ಳಿ: ಮೂಲಸೌಕರ್ಯ ವಂಚಿತ ತರಳುಬಾಳು ಬಡಾವಣೆ
ರಟ್ಟೀಹಳ್ಳಿ ಪಟ್ಟಣದ ತರಳುಬಾಳು ಬಡಾವಣೆಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯರು ಆಗ್ರಹಿಸಿದ್ದಾರೆ.
Last Updated 14 ಜನವರಿ 2026, 2:15 IST
ಗೋಕಾಕ| ʼಕಾಯಕ ಗ್ರಾಮʼ ಸಭೆ ಮೂಲಕ ಯೋಜನೆಗಳ ಅನುಷ್ಠಾನ: ಪರಶುರಾಮ ಘಸ್ತೆ
Kayaka Gram Review: ಗೋಕಾಕ ತಾಲ್ಲೂಕಿನ ಉದಗಟ್ಟಿಯಲ್ಲಿ ನಡೆದ ಕಾಯಕ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ, ಗ್ರಾಮ ಅಭಿವೃದ್ಧಿಗೆ ಯೋಜನೆ ರೂಪಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಪರಶುರಾಮ ಘಸ್ತೆ ತಿಳಿಸಿದರು.
Last Updated 14 ಜನವರಿ 2026, 2:01 IST
ಮುಗಳಖೋಡ: ಭಕ್ತರಿಂದ ಮಠಕ್ಕೆ ರೊಟ್ಟಿ ಬುತ್ತಿಗಳ ಅರ್ಪಣೆ
Mutt Offering: ಯಲ್ಲಾಲಿಂಗೇಶ್ವರ ಪುಣ್ಯಸ್ಮರಣೋತ್ಸವದ ಅಂಗವಾಗಿ ಮುಗಳಖೋಡದಲ್ಲಿ ಸಾವಿರಾರು ಭಕ್ತರು ಶ್ರದ್ಧೆಯಿಂದ ರೊಟ್ಟಿ ಬುತ್ತಿಗಳನ್ನು ಮಠಕ್ಕೆ ಅರ್ಪಿಸಿ, ಉಣಬಡಿಸಿ ಪುಣ್ಯ ಸಂಪಾದಿಸಿದರು ಎಂದು ಸ್ವಾಮೀಜಿಗಳು ತಿಳಿಸಿದರು.
Last Updated 14 ಜನವರಿ 2026, 2:00 IST
ರೊಟ್ಟಿ ತಟ್ಟಿ ಸ್ವಾವಲಂಬನೆ ಬದುಕು: ಸಂಕ್ರಮಣಕ್ಕೆ ಖಡಕ್ ರೊಟ್ಟಿಗಳ ಅಬ್ಬರ
Sajje Rotti Tradition: ಮೂಡಲಗಿಯಲ್ಲಿ ಸಂಕ್ರಮಣ ಹಬ್ಬದಂದು ಖಡಕ್ ಸಜ್ಜೆ ರೊಟ್ಟಿಗಳ ತಯಾರಿ ಸದ್ದು ಮಾಡುತ್ತಿದೆ. ಮಹಿಳೆಯರು ಮನೆಯಲ್ಲಿಯೇ ರೊಟ್ಟಿ ತಯಾರಿಸಿ ಮಾರಾಟ ಮಾಡಿ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ.
Last Updated 14 ಜನವರಿ 2026, 1:58 IST
ನಿಪ್ಪಾಣಿ: ವಿದ್ಯಾ ಸಂವರ್ಧಕ ಮಂಡಳಿಯಿಂದ 6,000 ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ
Education Service: ನಿಪ್ಪಾಣಿಯ ವಿದ್ಯಾ ಸಂವರ್ಧಕ ಮಂಡಳಿ ಪ್ರತಿವರ್ಷ 6,000 ವಿದ್ಯಾರ್ಥಿಗಳಿಗೆ ಶಿಕ್ಷಣ ಸೇವೆ ಒದಗಿಸುತ್ತಿದ್ದು, 67ನೇ ಸಂಸ್ಥಾಪನಾ ದಿನದ ಅಂಗವಾಗಿ ಸಂಸ್ಥಾಪಕರಿಗೆ ಗೌರವ ಸಲ್ಲಿಸಲಾಯಿತು ಎಂದು ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಹೇಳಿದರು.
Last Updated 14 ಜನವರಿ 2026, 1:57 IST
ಕಾಗವಾಡ| ಇಂದಿನಿಂದ ಸಿದ್ದೇಶ್ವರ ಜಾತ್ರೆ ಸಂಭ್ರಮ
Siddeshwar Festival: ಐನಾಪುರದ ಸಿದ್ದೇಶ್ವರ ಜಾತ್ರೆ ಜನವರಿ 14ರಿಂದ 18ರವರೆಗೆ ನಡೆಯಲಿದೆ. ಜಾನುವಾರು ಜಾತ್ರೆ, ಕೃಷಿ ಪ್ರದರ್ಶನ, ಕುದುರೆ ಶರ್ಯತ್ತು, ಕಲ್ಲು ಎತ್ತುವ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
Last Updated 14 ಜನವರಿ 2026, 1:55 IST
ರಾಮದುರ್ಗ| ಕಾಯಕ ಗ್ರಾಮ ಬನ್ನೂರಿಗೆ ಸಿಇಒ ಭೇಟಿ
Model Village Plan: ಮೂಲ ಸೌಲಭ್ಯಗಳಿಂದ ವಂಚಿತ ಬನ್ನೂರ ಗ್ರಾಮವನ್ನು ಮಾದರಿ ಕಾಯಕ ಗ್ರಾಮವನ್ನಾಗಿ ರೂಪಿಸಲು ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Last Updated 14 ಜನವರಿ 2026, 1:50 IST
ADVERTISEMENT
ಚಿಕ್ಕೋಡಿ: ₹5 ಸಾವಿರ ಕೋಟಿ ಠೇವಣಿ ಸಂಗ್ರಹದತ್ತ ಬೀರೇಶ್ವರ ಸಂಸ್ಥೆ
Cooperative Banking: ತಾಲ್ಲೂಕಿನ ಯಕ್ಸಂಬಾದಲ್ಲಿ ಕೇಂದ್ರ ಸ್ಥಾನ ಹೊಂದಿರುವ ಬೀರೇಶ್ವರ ಕೋ ಅಪ್ ಕ್ರೆಡಿಟ್ ಸೊಸೈಟಿ ಈಗ 35 ವರ್ಷಗಳನ್ನು ಪೂರೈಸಿದೆ. ₹4,857 ಕೋಟಿ ಠೇವಣಿ ಸಂಗ್ರಹ ಹೊಂದಿದ್ದು, ₹5 ಸಾವಿರ ಕೋಟಿ ಸಂಗ್ರಹಿಸುವತ್ತ ಮುನ್ನಡೆದಿದೆ.
Last Updated 14 ಜನವರಿ 2026, 1:23 IST
ಬೆಳಗಾವಿ | ಬದುಕಿದ ರೈತನಿಗೆ ಮರಣ ದೃಢೀಕರಣ: ನಾಲ್ವರು ಅಧಿಕಾರಿಗಳ ಮೇಲೆ ಕೇಸ್
Fake Death Certificate: ಬದುಕಿದ್ದಾಗಲೇ ಸತ್ತಿರುವುದಾಗಿ ಎಂದು ದಾಖಲೆ ಸೃಷ್ಟಿಸಿ ದೃಢೀಕರಿಸಿದ ಆರೋಪದಡಿ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮದ ರೈತ ಈರಪ್ಪ
Last Updated 13 ಜನವರಿ 2026, 18:01 IST
ಬೆಳಗಾವಿ ಪಾಲಿಕೆ ಆಸ್ತಿ: ಮಾಹಿತಿ ನೀಡುವಲ್ಲಿ ವಿಳಂಬ ಎಂದು ಸದಸ್ಯರ ಅಸಮಾಧಾನ
ಪಾಲಿಕೆ ಪರಿಷತ್ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಸದಸ್ಯರು
Last Updated 13 ಜನವರಿ 2026, 3:02 IST
ADVERTISEMENT
<
1
2
...
1000
>
ADVERTISEMENT
ADVERTISEMENT