ಶುಕ್ರವಾರ, 30 ಜನವರಿ 2026
×
ADVERTISEMENT

ಬೆಳಗಾವಿ

ADVERTISEMENT

ಬೆಳಗಾವಿ | ಆಸ್ತಿ ನೋಂದಣಿಗೆ ಆಧಾರ್‌ ದೃಢೀಕರಣ ಕಡ್ಡಾಯ: ಜಿಲ್ಲಾಧಿಕಾರಿ

Khanapur Road Accident: ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಅಸ್ತೋಲಿ ಬಳಿ ಇನ್ನೋವಾ ಮತ್ತು ಕ್ವಿಡ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ಮೂಲದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 30 ಜನವರಿ 2026, 4:31 IST
ಬೆಳಗಾವಿ | ಆಸ್ತಿ ನೋಂದಣಿಗೆ ಆಧಾರ್‌ ದೃಢೀಕರಣ ಕಡ್ಡಾಯ: ಜಿಲ್ಲಾಧಿಕಾರಿ

ಬುದ್ಧಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ

Khanapur News: ಕೆಲಸ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತೊಂದು ಪ್ರಕರಣದಲ್ಲಿ ಮದ್ಯದ ಅಮಲಿನಲ್ಲಿ ಕೀಟನಾಶಕ ಸೇವಿಸಿ ರೈತ ಸಾವನ್ನಪ್ಪಿದ್ದಾರೆ.
Last Updated 30 ಜನವರಿ 2026, 4:30 IST
ಬುದ್ಧಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ

ಬೆಳಗಾವಿ–ಪಣಜಿ ಹೆದ್ದಾರಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Khanapur Road Accident: ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಅಸ್ತೋಲಿ ಬಳಿ ಇನ್ನೋವಾ ಮತ್ತು ಕ್ವಿಡ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ಮೂಲದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 30 ಜನವರಿ 2026, 4:27 IST
ಬೆಳಗಾವಿ–ಪಣಜಿ ಹೆದ್ದಾರಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ನಿಪ್ಪಾಣಿ | ₹25 ಸಾವಿರದ ಮಾದಕ ವಸ್ತು ವಶ: 6 ಜನರ ವಿರುದ್ಧ ಪ್ರಕರಣ ದಾಖಲು

Nippani Drug Bust: ಅಕ್ರಮ ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಡಿ ಆರು ಜನರ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ₹25,000 ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
Last Updated 30 ಜನವರಿ 2026, 4:26 IST
ನಿಪ್ಪಾಣಿ | ₹25 ಸಾವಿರದ ಮಾದಕ ವಸ್ತು ವಶ: 6 ಜನರ ವಿರುದ್ಧ ಪ್ರಕರಣ ದಾಖಲು

ಸಂಕ್ರಾಂತಿ ಹಬ್ಬವು ಕೃಷಿ, ಸಂಸ್ಕೃತಿ, ಆಧ್ಯಾತ್ಮಿಕತೆಯ ಸಂಗಮ–ಪ್ರೀತಿ ದೊಡವಾಡ

Belagavi News: ಸಂಕ್ರಾಂತಿ ಹಬ್ಬವು ಪ್ರೀತಿ ಮತ್ತು ಸಮೃದ್ಧಿಯ ಸಂದೇಶ ಸಾರುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕಿ ಡಾ.ಪ್ರೀತಿ ದೊಡವಾಡ ಹೇಳಿದರು. ಬೆಳಗಾವಿಯ ಲಿಂಗಾಯತ ಭವನದಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಆಚರಿಸಲಾಯಿತು.
Last Updated 30 ಜನವರಿ 2026, 4:26 IST
ಸಂಕ್ರಾಂತಿ ಹಬ್ಬವು ಕೃಷಿ, ಸಂಸ್ಕೃತಿ, ಆಧ್ಯಾತ್ಮಿಕತೆಯ ಸಂಗಮ–ಪ್ರೀತಿ ದೊಡವಾಡ

ಬೆಳಗಾವಿ | ಮಟ್ಕಾ: ಐವರ ಬಂಧನ

Belagavi Police: ನಗರದ ವಿವಿಧೆಡೆ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಖಡೇ ಬಜಾರ್, ಶಹಾಪುರ ಮತ್ತು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ನಗದು ವಶಪಡಿಸಿಕೊಳ್ಳಲಾಗಿದೆ.
Last Updated 30 ಜನವರಿ 2026, 4:26 IST
ಬೆಳಗಾವಿ | ಮಟ್ಕಾ: ಐವರ ಬಂಧನ

ದೇಗುಲಗಳ ಸುತ್ತ ಕಟ್ಟಡ ನಿರ್ಮಾಣ ನಿಷೇಧ: ಅಸಮಾಧಾನ

ನಿಯಮ ಸಡಿಲಿಸದಿದ್ದರೆ ಕಟ್ಟಡ ನಿರ್ಮಾಣಕ್ಕೆ ಬೇರೆ ಕಡೆ ಜಾಗ ನೀಡಲು ಆಗ್ರಹ
Last Updated 30 ಜನವರಿ 2026, 4:24 IST
ದೇಗುಲಗಳ ಸುತ್ತ ಕಟ್ಟಡ ನಿರ್ಮಾಣ ನಿಷೇಧ: ಅಸಮಾಧಾನ
ADVERTISEMENT

ಫೆ.2ರಂದು ನಿಪ್ಪಾಣಿಯಲ್ಲಿ ಉದ್ಯೋಗ ಮೇಳ

Nippani Job Fair: ಸ್ಥಳೀಯ ವಿಎಸ್‍ಎಂ ಮಹಾವಿದ್ಯಾಲಯ ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್ ಸಂಯುಕ್ತಾಶ್ರಯದಲ್ಲಿ ಫೆ.2ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು.
Last Updated 30 ಜನವರಿ 2026, 4:23 IST
ಫೆ.2ರಂದು ನಿಪ್ಪಾಣಿಯಲ್ಲಿ ಉದ್ಯೋಗ ಮೇಳ

ಬೆಳಗಾವಿ | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ: ಫೆ.2ರಂದು ಘಟಿಕೋತ್ಸವ

VTU Exam Portal: ಬೆಳಗಾವಿ: ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದಲ್ಲಿ 25ನೇ ಘಟಿಕೋತ್ಸವ (ಭಾಗ–2) ಫೆ.2ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಸ್‌. ವಿದ್ಯಾಶಂಕರ ಹೇಳಿದರು.
Last Updated 29 ಜನವರಿ 2026, 11:17 IST
ಬೆಳಗಾವಿ | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ: ಫೆ.2ರಂದು ಘಟಿಕೋತ್ಸವ

ಚಂದೂರಲ್ಲಿ ₹ 1.50 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ

Ganesh Hukkeri Projects: ಚಿಕ್ಕೋಡಿ ತಾಲ್ಲೂಕಿನ ಚಂದೂರ ಗ್ರಾಮದಲ್ಲಿ ಶಾಸಕ ಗಣೇಶ ಹುಕ್ಕೇರಿ ₹ 1.10 ಕೋಟಿ ಚಂದೂರ-ಯಡೂರ ರಸ್ತೆ ಸುಧಾರಣೆ, ₹ 40 ಲಕ್ಷ ಅಂಬೇಡ್ಕರ ಭವನ ನಿರ್ಮಾಣ ಸೇರಿದಂತೆ ₹ 1.50 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿದರು.
Last Updated 29 ಜನವರಿ 2026, 2:56 IST
ಚಂದೂರಲ್ಲಿ ₹ 1.50 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ
ADVERTISEMENT
ADVERTISEMENT
ADVERTISEMENT