ಬೆಳಗಾವಿ| ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ಪರಿಹಾರಕ್ಕೆ ಬದ್ಧ: ಸತೀಶ ಜಾರಕಿಹೊಳಿ
ಬೆಳಗಾವಿಯಲ್ಲಿ ನಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸಮಾರಂಭದಲ್ಲಿ ಸಚಿವ ಸತೀಶ ಜಾರಕಿಹೊಳಿ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಬದ್ಧ ಎಂದು ತಿಳಿಸಿದರು. ಸಂಘದ ನೂತನ ಅಧ್ಯಕ್ಷರೊಂದಿಗೆ ಕಾರ್ಯನಿರ್ವಹಣೆಗೆ ಭರವಸೆ.Last Updated 25 ಜನವರಿ 2026, 2:57 IST