ಭಾನುವಾರ, 21 ಡಿಸೆಂಬರ್ 2025
×
ADVERTISEMENT

ಬೆಳಗಾವಿ

ADVERTISEMENT

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಲಕ್ಷ್ಮಿ ಹೆಬ್ಬಾಳಕರ

Pulse Polio Campaign: ‘ಪಾಲಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು. ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 21 ಡಿಸೆಂಬರ್ 2025, 8:38 IST
ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಲಕ್ಷ್ಮಿ ಹೆಬ್ಬಾಳಕರ

ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ | ಕ್ರಿಮಿನಲ್‌ ಪ್ರಕರಣ ದಾಖಲು: ಹೆಬ್ಬಾಳಕರ

Laxmi Hebbalkar: ‘ಬಾಗಲಕೋಟೆಯ ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕ ದೀಪಕ ರಾಠೋಡ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 21 ಡಿಸೆಂಬರ್ 2025, 8:26 IST
ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ | ಕ್ರಿಮಿನಲ್‌ ಪ್ರಕರಣ ದಾಖಲು: ಹೆಬ್ಬಾಳಕರ

ರಾಮದುರ್ಗ: 30 ಜನರಿದ್ದ KSRTC ಬಸ್ ಬ್ರೇಕ್ ವೈಫಲ್ಯ, ವಿದ್ಯುತ್ ಕಂಬಕ್ಕೆ ಡಿಕ್ಕಿ

Road Accident: ತಾಲ್ಲೂಕಿನ ಮೂಲಂಗಿಯಿಂದ ರಾಮದುರ್ಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಬ್ರೇಕ್ ಫೇಲ್ ಆಗಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು.
Last Updated 21 ಡಿಸೆಂಬರ್ 2025, 7:15 IST
ರಾಮದುರ್ಗ: 30 ಜನರಿದ್ದ KSRTC ಬಸ್ ಬ್ರೇಕ್ ವೈಫಲ್ಯ, ವಿದ್ಯುತ್ ಕಂಬಕ್ಕೆ ಡಿಕ್ಕಿ

ಸಿಎಂ ಬದಲಾವಣೆ | ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರನ್ನೇ ಕೇಳಿ: ಸತೀಶ ಜಾರಕಿಹೊಳಿ

Karnataka Politics: ‘ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರು ಅವರಿಬ್ಬರೇ. ಹೆಡ್ ಬಿದ್ದಿದೆಯೋ ಅಥವಾ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಿ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ‘ಮುಖ್ಯಮಂತ್ರಿ ಬದಲಾವಣೆ’ ವಿಚಾರವಾಗಿ ಸೂಚ್ಯವಾಗಿ ಪ್ರತಿಕ್ರಿಯಿಸಿದರು.
Last Updated 21 ಡಿಸೆಂಬರ್ 2025, 5:41 IST
ಸಿಎಂ ಬದಲಾವಣೆ | ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರನ್ನೇ ಕೇಳಿ: ಸತೀಶ ಜಾರಕಿಹೊಳಿ

ಕೌಜಲಗಿ ತಾಲ್ಲೂಕು ರಚನೆಗೆ ಆಗ್ರಹ: ಕಂದಾಯ ಸಚಿವರಿಗೆ ಮನವಿ

New Taluk Demand: ಗೋಕಾಕ ತಾಲ್ಲೂಕಿನ ಹೋಬಳಿ ಕೇಂದ್ರ ಕೌಜಲಗಿಯನ್ನು ನೂತನ ತಾಲ್ಲೂಕು ಕೇಂದ್ರವಾಗಿ ಘೋಷಿಸಬೇಕು ಎಂದು ಹೋರಾಟಗಾರರು ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
Last Updated 21 ಡಿಸೆಂಬರ್ 2025, 3:01 IST
ಕೌಜಲಗಿ ತಾಲ್ಲೂಕು ರಚನೆಗೆ ಆಗ್ರಹ: ಕಂದಾಯ ಸಚಿವರಿಗೆ ಮನವಿ

ಬೆಳಗಾವಿ ಡಿ.ಸಿ ವಿರುದ್ಧ ಪ್ರಕರಣ ದಾಖಲಿಸಿ: ಸ್ಪೀಕರ್‌ಗೆ ಮಹಾರಾಷ್ಟ್ರ ಸಂಸದ ದೂರು

Dhairyasheel Mane: ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ದೂರು ನೀಡಿದ್ದಾರೆ.
Last Updated 21 ಡಿಸೆಂಬರ್ 2025, 2:53 IST
ಬೆಳಗಾವಿ ಡಿ.ಸಿ ವಿರುದ್ಧ ಪ್ರಕರಣ ದಾಖಲಿಸಿ: ಸ್ಪೀಕರ್‌ಗೆ ಮಹಾರಾಷ್ಟ್ರ ಸಂಸದ ದೂರು

ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಕೊಡುಗೆ ನೀಡಿ: ಸಂಸದ ತೇಜಸ್ವಿ ಸೂರ್ಯ

Tejasvi Surya: ಉದ್ಯಮಿಗಳಾದವರು ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಗೆ ತಮ್ಮದೇ ಕೊಡುಗೆ ನೀಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
Last Updated 21 ಡಿಸೆಂಬರ್ 2025, 2:49 IST
ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಕೊಡುಗೆ ನೀಡಿ: ಸಂಸದ ತೇಜಸ್ವಿ ಸೂರ್ಯ
ADVERTISEMENT

ಕಣಗಲಾ: ಅಂಬೇಡ್ಕರ್‌ ಪ್ರತಿಮೆ ಹಣ ದುರುಪಯೋಗ–ನಾಲ್ವರ ವಿರುದ್ಧ ದೂರು

Financial Fraud: ಅಂಬೇಡ್ಕರ್‌ ಪ್ರತಿಮೆಗಾಗಿ ಮಂಜೂರಾಗಿದ್ದ ₹1.50 ಲಕ್ಷ ಹಣವನ್ನು ದುರ್ಬಳಕೆ ಮಾಡಿದ್ದ ನಾಲ್ವರ ವಿರುದ್ದ ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 21 ಡಿಸೆಂಬರ್ 2025, 2:48 IST
ಕಣಗಲಾ: ಅಂಬೇಡ್ಕರ್‌ ಪ್ರತಿಮೆ ಹಣ ದುರುಪಯೋಗ–ನಾಲ್ವರ ವಿರುದ್ಧ ದೂರು

ಕೃಷಿ ಇಲಾಖೆ–ರೈತರ ನಡುವೆ ಅಂತರ ತಗ್ಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಕೃಷಿ ಇಲಾಖೆ ಹಾಗೂ ರೈತರ ನಡುವಿನ ಅಂತರ ಕಡಿಮೆ ಮಾಡಬೇಕು. ಅಧಿಕಾರಿಗಳು ಕಚೇರಿಯಲ್ಲೇ ಕುಳಿತುಕೊಳ್ಳದೇ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ರೈತರನ್ನು ಜಾಗೃತಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.
Last Updated 21 ಡಿಸೆಂಬರ್ 2025, 2:48 IST
ಕೃಷಿ ಇಲಾಖೆ–ರೈತರ ನಡುವೆ ಅಂತರ ತಗ್ಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಹಿಂಡಲಗಾ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆ

Prison Reform: ಹಿಂಡಲಗಾದ ಕೇಂದ್ರ ಕಾರಾಗೃಹದಲ್ಲಿ ಅಲೋಕಕುಮಾರ್ ನೇತೃತ್ವದಲ್ಲಿ ‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ದಡಿ ತಪಾಸಣೆ ಕೈಗೊಂಡಾಗ, ನಾಲ್ಕು ಮೊಬೈಲ್‍ ಮತ್ತು ಒಂದು ಯುಎಸ್‌ಬಿ ಕೇಬಲ್ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಲಾಗಿದೆ.
Last Updated 21 ಡಿಸೆಂಬರ್ 2025, 2:42 IST
ಬೆಳಗಾವಿ: ಹಿಂಡಲಗಾ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆ
ADVERTISEMENT
ADVERTISEMENT
ADVERTISEMENT