ಭಾನುವಾರ, 22 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಳಗಾವಿ

ADVERTISEMENT

7ನೇ ವೇತನ ಆಯೋಗದ ಹೆಚ್ಚುವರಿ ಹಣ ಜಮೆ ಆಗುತ್ತಿಲ್ಲ: ನಿವೃತ್ತ ಶಿಕ್ಷಕಿ ಅಲೆದಾಟ

7th Pay Commission: ಬೈಲಹೊಂಗಲ: ‘ಏಳನೇ ವೇತನ ಆಯೋಗದ ಹೆಚ್ಚುವರಿ ಹಣ ಮಂಜೂರಾದರೂ, ಕೆನರಾ ಬ್ಯಾಂಕ್‌ನ ಬೈಲಹೊಂಗಲ ಶಾಖೆಯವರು ನನ್ನ ಖಾತೆಗೆ ಜಮೆ ಮಾಡುತ್ತಿಲ್ಲ’ ಎಂದು ಪ್ರಭುನಗರದ ನಿವೃತ್ತ ಶಿಕ್ಷಕಿ ಅಕ್ಕುತಾಯಿ ಕೋರಿ ಆಪಾದಿಸಿದ್ದಾರೆ. 2025ರ ಮೇ 13ರಂದು
Last Updated 22 ಫೆಬ್ರುವರಿ 2026, 1:23 IST
7ನೇ ವೇತನ ಆಯೋಗದ ಹೆಚ್ಚುವರಿ ಹಣ ಜಮೆ ಆಗುತ್ತಿಲ್ಲ: ನಿವೃತ್ತ ಶಿಕ್ಷಕಿ ಅಲೆದಾಟ

ಸ್ಮಶಾನಕ್ಕೆ ಹೋಗಲು ಅಡ್ಡಿ; ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸಮಸ್ಯೆಗೆ ಪರಿಹಾರ

Cremation Ground Issue: ರಾಮದುರ್ಗ: ತಾಲ್ಲೂಕಿನ ಲಿಂಗದಾಳ ಗ್ರಾಮದ ದಲಿತರಿಗೆ ಸ್ಮಶಾನ ಇದ್ದರೂ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದೇ ಸಮಸ್ಯೆಯಿಂದ ಉಂಟಾಗಿದ್ದ ಬಿಗುವಿನ ವಾತಾವರಣವನ್ನು ಸಹಜ ಸ್ಥಿತಿಗೆ ಮರಳಿದೆ. ಲಿಂಗದಾಳ ಗ್ರಾಮದ ದಲಿತ ವ್ಯಕ್ತಿಯೊಬ್ಬರು ಶುಕ್ರವಾರ ನಿಧನರಾಗಿದ್ದರು.
Last Updated 22 ಫೆಬ್ರುವರಿ 2026, 1:22 IST
ಸ್ಮಶಾನಕ್ಕೆ ಹೋಗಲು ಅಡ್ಡಿ; ಅಧಿಕಾರಿಗಳ 
ಮಧ್ಯಸ್ಥಿಕೆಯಿಂದ ಸಮಸ್ಯೆಗೆ ಪರಿಹಾರ

ಬೆಳಗಾವಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ಬಿದ್ದಿದ್ದು ಮರದ ದ್ರವ

Belagavi News: ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದಲ್ಲಿ ಈಚೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಎಸೆದಿದ್ದಾರೆ ಎಂಬ ಸಂಗತಿ ಈಗ ತಿರುವು ಪಡೆದಿದೆ. ನೈಜವಾಗಿ ಅಲ್ಲಿ ಯಾರೂ ಮಸಿ ಬಳಿದು ಅವಮಾನ ಮಾಡಿಲ್ಲ. ಬದಲಾಗಿ, ಮರದಿಂದ ಸುರಿದ ದ್ರಾವಣವು ಪ್ರತಿಮೆ ಮೇಲೆ ಬಿದ್ದಿದೆ.
Last Updated 22 ಫೆಬ್ರುವರಿ 2026, 1:20 IST
ಬೆಳಗಾವಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ಬಿದ್ದಿದ್ದು ಮರದ ದ್ರವ

‘ದೇವರೇ ನನ್ನ ಅತ್ತೆ ಸಾಯಲಿ’: ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ವಿಚಿತ್ರ ಹರಕೆ

Belagavi News: ಖಣದಾಳದ ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ‘ಮುಂದಿನ ಜಾತ್ರೆ ಬರುವಷ್ಟರಲ್ಲಿ ಅತ್ತೆ ಸಾಯಲಿ’ ಎಂಬ ವಿಚಿತ್ರ ಹರಕೆಯ ಚೀಟಿ ಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
Last Updated 22 ಫೆಬ್ರುವರಿ 2026, 1:17 IST
‘ದೇವರೇ ನನ್ನ ಅತ್ತೆ ಸಾಯಲಿ’: ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ವಿಚಿತ್ರ ಹರಕೆ

ಬೆಳಗಾವಿ: ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಮಚ್ಛೆ ಗ್ರಾಮದಲ್ಲಿ ತಡರಾತ್ರಿ ನಡೆದ ಘಟನೆ, ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಕಮಿಷನರ್‌, ಗ್ರಾಮದಲ್ಲಿ ಭದ್ರತೆ
Last Updated 21 ಫೆಬ್ರುವರಿ 2026, 2:47 IST
ಬೆಳಗಾವಿ: ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಪ್ರಯತ್ನ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಸರ್ವೋತ್ತಮ ಜಾರಕಿಹೊಳಿ

ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿಕೆ
Last Updated 21 ಫೆಬ್ರುವರಿ 2026, 2:47 IST
ಪ್ರಯತ್ನ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಸರ್ವೋತ್ತಮ ಜಾರಕಿಹೊಳಿ

ಯುವ ನಾಯಕ ಅಮಿತ ಕೋರೆ ಕೈಗೆ ಕೆಎಲ್‌ಇ ಸಂಸ್ಥೆ

ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷರಾಗಿ ಪ್ರಭಾಕರ ಕೋರೆ ನೇಮಕ, ಅನುಭವ– ಜ್ಞಾನ ಬಳಸಿಕೊಳ್ಳಲು ಸಂಸ್ಥೆಯ ನಿರ್ಧಾರ
Last Updated 21 ಫೆಬ್ರುವರಿ 2026, 2:45 IST
ಯುವ ನಾಯಕ  ಅಮಿತ ಕೋರೆ ಕೈಗೆ ಕೆಎಲ್‌ಇ ಸಂಸ್ಥೆ
ADVERTISEMENT

ಸ್ಮಶಾನಭೂಮಿ ಅತಿಕ್ರಮಣ ತೆರವಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಪ್ರತಿಭಟನೆ
Last Updated 21 ಫೆಬ್ರುವರಿ 2026, 2:43 IST
ಸ್ಮಶಾನಭೂಮಿ ಅತಿಕ್ರಮಣ ತೆರವಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಎಸ್.ಎಸ್.ಎಲ್.ಸಿ. ಪರೀಕ್ಷೆ ಧೈರ್ಯದಿಂದ ಎದುರಿಸಿ: ಸಿಇಒ ರಾಹುಲ್ ಶಿಂಧೆ

ವಿದ್ಯಾರ್ಥಿಗಳಿಗೆ ಜಿ.ಪಂ. ಸಿಇಒ ರಾಹುಲ್ ಶಿಂಧೆ ಸಲಹೆ
Last Updated 21 ಫೆಬ್ರುವರಿ 2026, 2:41 IST
ಎಸ್.ಎಸ್.ಎಲ್.ಸಿ. ಪರೀಕ್ಷೆ ಧೈರ್ಯದಿಂದ ಎದುರಿಸಿ: ಸಿಇಒ ರಾಹುಲ್ ಶಿಂಧೆ

ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ

ಪರಮಾನಂದವಾಡಿಯ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಅಭಿಪ್ರಾಯ
Last Updated 21 ಫೆಬ್ರುವರಿ 2026, 2:41 IST
ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ
ADVERTISEMENT
ADVERTISEMENT
ADVERTISEMENT