ಬೆಳಗಾವಿ | ಅಕ್ರಮ ಗಣಿಗಾರಿಕೆ: ಕಲ್ಲೆಸೆದು ತಡೆದ ಮಹಿಳಾ ಅಧಿಕಾರಿ
Mining Operation Belagavi: ಇನಾಂ ಬಡಸ್ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾರ್ಯಾಚರಣೆ ನಡೆಸಿದ ಹಿರಿಯ ಭೂ ವಿಜ್ಞಾನಿ ಬಿಂದನ್ ಪಾಟೀಲ ಅವರು, ಅಕ್ರಮಕ್ಕೆ ಬಳಸಿದ ಜೆಸಿಬಿ ವಾಹನದ ಮೇಲೆ ಕಲ್ಲೆಸೆದಿದ್ದಾರೆ ಎಂದು ವರದಿಯಾಗಿದೆ.Last Updated 31 ಜನವರಿ 2026, 20:41 IST