ತಪಾಸಣೆಯಿಂದ ಗರ್ಭಕಂಠದ ಕ್ಯಾನ್ಸರ್ ತಡೆ: ಕಿದ್ವಾಯಿ ನಿರ್ದೇಶಕ ಡಾ.ಟಿ.ನವೀನ್ ಅಭಿಮತ
Dr T Naveen: ‘ಭಾರತೀಯ ಮಹಿಳೆಯರು ಎದುರಿಸುತ್ತಿರುವ ಗಂಭೀರ ಅನಾರೋಗ್ಯ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದಾಗಿದೆ. ಮಹಿಳೆಯರು ನಿಯಮಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾದಲ್ಲಿ ಈ ಕ್ಯಾನ್ಸರ್ನಿಂದ ದೂರವಿರಬಹುದು’ ಎಂದು ಡಾ.ಟಿ. ನವೀನ್ ಹೇಳಿದರು.Last Updated 28 ಜನವರಿ 2026, 16:01 IST