ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ತೇಜಸ್ವಿ ವಿಸ್ಮಯ ಲೋಕ ಅನಾವರಣ

Tejaswi Vismaya: ‘ಸಸ್ಯಕಾಶಿ’ ಲಾಲ್‌ಬಾಗ್‌ ಗಾಜಿನ ಮನೆಯೊಳಗೆ ಬಣ್ಣ ಬಣ್ಣದ ಹೂವುಗಳ ಮಧ್ಯದಲ್ಲಿ ಬೃಹತ್ ಬೆಟ್ಟ, ತೇಜಸ್ವಿ ಪುತ್ಥಳಿ, ಕೃತಕ ಜಲಪಾತ, ಹೂವುಗಳಲ್ಲಿ ಅರಳಿದ ‘ನಿರುತ್ತರ’ ಮನೆ ಹಾಗೂ ತೇಜಸ್ವಿ-ರಾಜೇಶ್ವರಿ ದಂಪತಿ ಪ್ರತಿಮೆಗಳು ಕಣ್ಮನ ಸೆಳೆಯುತ್ತಿವೆ.
Last Updated 15 ಜನವರಿ 2026, 0:56 IST
ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ತೇಜಸ್ವಿ ವಿಸ್ಮಯ ಲೋಕ ಅನಾವರಣ

ತಂತ್ರಾಂಶದಲ್ಲಿ ಕಾಣದ ಹೊಗೆ ತಪಾಸಣೆ: ಸಂಕಷ್ಟಕ್ಕೆ ಸಿಲುಕುತ್ತಿರುವ ವಾಹನ ಮಾಲೀಕರು

Vahan 4 Software: ವಾಹನಗಳ ಹೊಗೆ ತಪಾಸಣೆ ನಡೆಸಿ ಪ್ರಮಾಣಪತ್ರ ಪಡೆದಿದ್ದರೂ ‘ವಾಹನ್‌–4’ ತಂತ್ರಾಂಶದಲ್ಲಿ ಕಾಣಿಸುತ್ತಿಲ್ಲ. ಹಾಗಾಗಿ ಹೊರ ರಾಜ್ಯಗಳಿಗೆ ತೆರಳುವ ವಾಹನಗಳ ಮಾಲೀಕರು ದಂಡ ಕಟ್ಟಬೇಕಾದ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹೊಸ ತಂತ್ರಾಂಶ ಸಿದ್ಧವಾಗಿದೆ.
Last Updated 15 ಜನವರಿ 2026, 0:37 IST
ತಂತ್ರಾಂಶದಲ್ಲಿ ಕಾಣದ ಹೊಗೆ ತಪಾಸಣೆ: ಸಂಕಷ್ಟಕ್ಕೆ ಸಿಲುಕುತ್ತಿರುವ ವಾಹನ ಮಾಲೀಕರು

Bengaluru Metro | ನಮ್ಮ ಮೆಟ್ರೊ ಮೂರನೇ ಹಂತ: ಮೊದಲ ಟೆಂಡರ್‌ ಆಹ್ವಾನ

Bengaluru Metro: ಜೆ.ಪಿ.ನಗರ 4ನೇ ಹಂತ– ಕೆಂ‍ಪಾಪುರ ಹಾಗೂ ಹೊಸಹಳ್ಳಿ–ಕಡಬಗೆರೆ ಕಾರಿಡಾರ್‌ಗಳನ್ನು ಹೊಂದಿರುವ ನಮ್ಮ ಮೆಟ್ರೊ ಮೂರನೇ ಹಂತದ ಕಾಮಗಾರಿಗಳಿಗೆ ಮಂಗಳವಾರ ಮೊದಲ ಟೆಂಡರ್‌ ಆಹ್ವಾನಿಸಲಾಗಿದೆ.
Last Updated 15 ಜನವರಿ 2026, 0:24 IST
Bengaluru Metro | ನಮ್ಮ ಮೆಟ್ರೊ ಮೂರನೇ ಹಂತ: ಮೊದಲ ಟೆಂಡರ್‌ ಆಹ್ವಾನ

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 15 ಜನವರಿ 2026

Namma Metro Events: ಸಂಕ್ರಾಂತಿ ಕಾರ್ಯಕ್ರಮ: ಆಯೋಜನೆ ಹಾಗೂ ಸ್ಥಳ: ಸತ್ಯಸಾಯಿ ಆಶ್ರಮ, ಸಾಯಿ ರಮೇಶ್ ಹಾಲ್, ಬೃಂದಾವನ, ಕಾಡುಗೋಡಿ, ಬೆಳಿಗ್ಗೆ 9 ಮತ್ತು ಸಂಜೆ 4 ಬಸವೇಶ್ವರಸ್ವಾಮಿ ರಥೋತ್ಸವ, ಕಡಲೆಕಾಯಿ ಪರಿಷೆ ಸಂಭ್ರಮ: ಸಾನ್ನಿಧ್ಯ: ಮುಮ್ಮಡಿ ನಿರ್ವಾಣ ಸ್ವಾಮೀಜಿ
Last Updated 15 ಜನವರಿ 2026, 0:08 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 15 ಜನವರಿ 2026

ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ

Cyber Crime: ಬೆಂಗಳೂರಿನ ಹುಳಿಮಾವು ಪೊಲೀಸರು ₹240 ಕೋಟಿ ಮೌಲ್ಯದ ಬೃಹತ್ ಸೈಬರ್ ವಂಚನೆ ಜಾಲವನ್ನು ಭೇದಿಸಿದ್ದು, 12 ಮಂದಿಯನ್ನು ಬಂಧಿಸಿದ್ದಾರೆ. ಮ್ಯೂಲ್ ಖಾತೆಗಳ ಮೂಲಕ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಜಾಲ ಪತ್ತೆ.
Last Updated 14 ಜನವರಿ 2026, 23:30 IST
ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ

ಸಾಂಸ್ಕೃತಿಕ ಮುನ್ನೋಟ: ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳು

Bengaluru Cultural Events: ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದೇ 16ರಂದು ಸಂಜೆ 5.30ಕ್ಕೆ ಬೆಂಗಳೂರು ಹಬ್ಬದ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದೆ. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಸಂಗೀತ, ವೈವಿಧ್ಯಮಯ ಕಲೆಗಳ ಪ್ರದರ್ಶನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
Last Updated 14 ಜನವರಿ 2026, 23:26 IST
ಸಾಂಸ್ಕೃತಿಕ ಮುನ್ನೋಟ: ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳು

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆಯಾಗಿದ್ದೇ BJPಕಾಲದಲ್ಲಿ: ರಾಮಲಿಂಗಾರೆಡ್ಡಿ

Karnataka Transport Workers: ವೇತನ‌ ಪರಿಷ್ಕರಣೆ ಸಂಬಂಧ ಮೊದಲ‌ ಬಾರಿಗೆ ಮುಷ್ಕರ ಮಾಡಿದ್ದು ಬಿಜೆಪಿ‌ ಕಾಲದಲ್ಲಿಯೇ ಎಂಬುದನ್ನು ಮರೆತು ಬಿಟ್ಟಿರಾ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಸಾರಿಗೆ ನೌಕರರ ಬಾಕಿ ವೇತನದ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ವಾಗ್ಯುದ್ಧ ನಡೆದಿದೆ.
Last Updated 14 ಜನವರಿ 2026, 18:04 IST
ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆಯಾಗಿದ್ದೇ BJPಕಾಲದಲ್ಲಿ: ರಾಮಲಿಂಗಾರೆಡ್ಡಿ
ADVERTISEMENT

ರಸ್ತೆ ಕಾಮಗಾರಿಗೆ ತಿಂಗಳ ಗಡುವು: ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌

BBMP Road Development: ಪೂರ್ವ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ₹694 ಕೋಟಿ ವೆಚ್ಚದ ಪ್ಯಾಕೇಜ್‌ನಲ್ಲಿ ನಡೆಯುತ್ತಿರುವ ಎಲ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆಯುಕ್ತ ಡಿ.ಎಸ್‌. ರಮೇಶ್‌ ಸೂಚಿಸಿದರು.
Last Updated 14 ಜನವರಿ 2026, 18:03 IST
ರಸ್ತೆ ಕಾಮಗಾರಿಗೆ ತಿಂಗಳ ಗಡುವು: ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌

ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ

Kengeri Hospital Crisis: ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಇದೀಗ ಬಾಣಂತಿಯರಿಗೆ ಊಟವನ್ನೂ ನೀಡುತ್ತಿಲ್ಲ ಎಂಬುದು ಮಾನವ ಹಕ್ಕುಗಳ ಆಯೋಗದ ಸದಸ್ಯರು ಭೇಟಿ ನೀಡಿದಾಗ ಬಹಿರಂಗವಾಯಿತು.
Last Updated 14 ಜನವರಿ 2026, 17:58 IST
ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ

ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿ ಪುನರಾರಂಭ: ತೇಜಸ್ವಿ ಸೂರ್ಯ ಭರವಸೆ

Tejasvi Surya: ಬೆಂಗಳೂರು: ನಗರದ ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿಯನ್ನು ಪುನರಾರಂಭಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು. ಶಾಸಕ ರವಿಸುಬ್ರಮಣ್ಯ ಹಾಗೂ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Last Updated 14 ಜನವರಿ 2026, 17:55 IST
ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿ ಪುನರಾರಂಭ: ತೇಜಸ್ವಿ ಸೂರ್ಯ ಭರವಸೆ
ADVERTISEMENT
ADVERTISEMENT
ADVERTISEMENT