ಶುಕ್ರವಾರ, 30 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಪ್ಯಾರಿಸ್‌ನಲ್ಲಿ ‘ಇಂದ್ರಿಯ’ ಆಭರಣ ಪ್ರದರ್ಶನ

ಆದಿತ್ಯ ಬಿರ್ಲಾ ಸಮೂಹದ ಆಭರಣ ಬ್ರ್ಯಾಂಡ್‌ ಆಗಿರುವ ‘ಇಂದ್ರಿಯ’ ತನ್ನ ಸಂಗ್ರಹ ಗಳನ್ನು ಇದೇ ಮೊದಲ ಬಾರಿಗೆ ‘ಪ್ಯಾರಿಸ್‌ ಕುಚೂರ್‌ ವೀಕ್‌’ನಲ್ಲಿ ಪ್ರದರ್ಶಿಸಿದೆ. ಇದಕ್ಕೆ ಖ್ಯಾತ ವಿನ್ಯಾಸಕಾರ ಗೌರವ್ ಗುಪ್ತ ಅವರು ಅಧಿಕೃತ ಆಭರಣ ಪಾಲುದಾರ ಆಗಿದ್ದರು.
Last Updated 30 ಜನವರಿ 2026, 19:37 IST
ಪ್ಯಾರಿಸ್‌ನಲ್ಲಿ ‘ಇಂದ್ರಿಯ’ ಆಭರಣ ಪ್ರದರ್ಶನ

ಬೆಂಗಳೂರು | ನಾಯಿ ದಾಳಿ: ಮಹಿಳೆಗೆ ಗಂಭೀರ ಗಾಯ

Dog Attack: ಬೆಂಗಳೂರು: ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಸಾಕು ನಾಯಿ ದಾಳಿ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯ ಮುಖ ಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿದ್ದು, ಟೀಚರ್ಸ್ ಕಾಲೊನಿಯಲ್ಲಿ ಘಟನೆ ನಡೆದಿದೆ.
Last Updated 30 ಜನವರಿ 2026, 17:10 IST
ಬೆಂಗಳೂರು | ನಾಯಿ ದಾಳಿ: ಮಹಿಳೆಗೆ ಗಂಭೀರ ಗಾಯ

ಎಂ.ಗಣೇಶ್‌, ಶಕೀಲ್‌ ಅಹಮದ್‌ಗೆ ‘ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ’

Cultural Award: ಸೆಂಟರ್ ಸ್ಟೇಜ್‌ ಸಂಸ್ಥೆಯು ರಂಗ ಸಂಘಟಕ ಶ್ರೀನಿವಾಸ ಕಪ್ಪಣ್ಣ ಅವರ ಹೆಸರಿನಲ್ಲಿ ನೀಡುವ 2026ನೇ ಸಾಲಿನ ಸೆಂಟರ್‌ ಸ್ಟೇಜ್–ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.
Last Updated 30 ಜನವರಿ 2026, 17:08 IST
ಎಂ.ಗಣೇಶ್‌, ಶಕೀಲ್‌ ಅಹಮದ್‌ಗೆ ‘ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ’

ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ: ಶಿಕ್ಷಕಿ ವಿರುದ್ಧ ಎಫ್‌ಐಆರ್‌

School Assault Case: ಹೋಂವರ್ಕ್ ಮಾಡಿಲ್ಲವೆಂದು ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 30 ಜನವರಿ 2026, 16:59 IST
ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ: ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

Baraguru Ramachandrappa: ‘ರಾಜಕಾರಣಕ್ಕೋಸ್ಕರ ಮಹಾತ್ಮ ಗಾಂಧಿ ಅವರನ್ನು ಅಪ್ಪಿಕೊಳ್ಳುವ, ಅವರ ವ್ಯಕ್ತಿತ್ವ ಭಂಜನೆ ಮಾಡುವ ಪಕ್ಷಗಳ ನಡೆಯನ್ನು ಎಚ್ಚರಿಕೆಯಿಂದ ನೋಡಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
Last Updated 30 ಜನವರಿ 2026, 16:12 IST
ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

ಅರಿವಿನ ಬೆಳಕು ಪಸರಿಸಿದ ವಾಕಥಾನ್‌: ಸಂವಿಧಾನದೆಡೆಗೆ ವಿದ್ಯಾರ್ಥಿಗಳ ದಿಟ್ಟ ಹೆಜ್ಜೆ

Samvidhan Nade: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆದ ‘ಸಂವಿಧಾನವೇ ಬೆಳಕು – ಹೆಜ್ಜೆಯಿಡು ಬೆಂಗಳೂರು’ ನಡಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಯುವಜನರು ಭಾಗವಹಿಸಿ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
Last Updated 30 ಜನವರಿ 2026, 15:27 IST
ಅರಿವಿನ ಬೆಳಕು ಪಸರಿಸಿದ ವಾಕಥಾನ್‌: ಸಂವಿಧಾನದೆಡೆಗೆ ವಿದ್ಯಾರ್ಥಿಗಳ ದಿಟ್ಟ ಹೆಜ್ಜೆ

ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ

Fertility Treatment: ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ. ಈ ಯೋಜನೆಯಡಿ ಬಡ ದಂಪತಿಗಳಿಗೆ ಉಚಿತ ಚಿಕಿತ್ಸೆ ಲಭ್ಯವಾಗಲಿದೆ.
Last Updated 30 ಜನವರಿ 2026, 15:23 IST
ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ
ADVERTISEMENT

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ 24 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Jayanagar Police: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುದೀರ್ಘ ಕಾಲದ ಹುಡುಕಾಟದ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Last Updated 30 ಜನವರಿ 2026, 15:20 IST
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ 24 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಜನತೆಯ ಜೀವನಮಟ್ಟ ಸುಧಾರಿಸುವುದೇ ನಮ್ಮ ಗುರಿ: ಸಚಿವ ಕೆ.ಜೆ. ಜಾರ್ಜ್

Energy Minister: ‘ಕನ್ನಡವೇ ನಮ್ಮ ಉಸಿರು, ನಮ್ಮ ಜೀವ. ರಾಜ್ಯದ ಜನತೆಯ ಜೀವನಮಟ್ಟ ಸುಧಾರಿಸುವುದೇ ನಮ್ಮ ಗುರಿ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ರಾಜ್ಯದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
Last Updated 30 ಜನವರಿ 2026, 15:18 IST
ಜನತೆಯ ಜೀವನಮಟ್ಟ ಸುಧಾರಿಸುವುದೇ ನಮ್ಮ ಗುರಿ:  ಸಚಿವ ಕೆ.ಜೆ. ಜಾರ್ಜ್

ಗಾಂಧೀಜಿ ಹೆಸರು ಅಳಿಸುವುದು ಅಸಾಧ್ಯ: ನ್ಯಾ.ಎಚ್.ಎನ್.ನಾಗಮೋಹನದಾಸ್

Justice Nagamohan Das: ‘ಗಾಂಧೀಜಿ ಅವರು ದೇಶದ ಜನರ ಮೇಲೆ ಅಗಾಧ ಪ್ರಭಾವ ಬೀರಿದ್ದಾರೆ. ಯೋಜನೆಗಳಿಂದ ಅವರ ಹೆಸರನ್ನು ಕೈಬಿಟ್ಟರೂ ಜನರ ಮನಸ್ಸಿನಿಂದ ಅಳಿಸುವುದು ಅಸಾಧ್ಯ’ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅಭಿಪ್ರಾಯಪಟ್ಟರು.
Last Updated 30 ಜನವರಿ 2026, 15:16 IST
ಗಾಂಧೀಜಿ ಹೆಸರು ಅಳಿಸುವುದು ಅಸಾಧ್ಯ: ನ್ಯಾ.ಎಚ್.ಎನ್.ನಾಗಮೋಹನದಾಸ್
ADVERTISEMENT
ADVERTISEMENT
ADVERTISEMENT