ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು
ADVERTISEMENT
ಕುಂದು ಕೊರತೆ: ಸೋಮವಾರ, 12 ಜನವರಿ 2026
Bengaluru Infrastructure: ಮಹದೇವಪುರ ವಿಧಾನಸಭಾ ಕ್ಷೇತ್ರದ ಎಸ್.ಎಂ. ಕೃಷ್ಣ ವಾರ್ಡ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಅನನುಕೂಲವಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ.
Last Updated 11 ಜನವರಿ 2026, 23:35 IST
ಚಿತ್ರಮಂದಿರಗಳ ಕೊರತೆ: ಸಿ.ಎಂ ನಿವಾಸಕ್ಕೆ ಮುತ್ತಿಗೆ ಯತ್ನ
Shivalila Movie Protest: ಲಿಂಗತ್ವ ಅಲ್ಪಸಂಖ್ಯಾತರ ಕುರಿತ ಕಥೆಯನ್ನು ಹೊಂದಿರುವ ‘ಶಿವಲೀಲಾ’ ಸಿನಿಮಾಗೆ ಚಿತ್ರಮಂದಿರಗಳನ್ನು ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಚಿತ್ರತಂಡದ ಕಲಾವಿದರು ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
Last Updated 11 ಜನವರಿ 2026, 19:13 IST
ಬೆಂಗಳೂರು | ಯಶಸ್ಸಿಗೆ ಕೃತಕ ಬುದ್ಧಿಮತ್ತೆ ಸಾಧನ: ಪ್ರೊ. ಎಂ.ವಿ. ರಾಜೀವ್ ಗೌಡ
AI and Success: ಬಾಲ್ಕ್ ಸಂಸ್ಥೆಯ ವತಿಯಿಂದ ನಗರದಲ್ಲಿ ನಡೆದ ಬಾಲ್ಕ್ ಸಂಕಲ್ಪ –2026 ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ. ಎಂ.ವಿ. ರಾಜೀವ್ ಗೌಡ ಅವರು ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕು ಎಂದರು.
Last Updated 11 ಜನವರಿ 2026, 19:09 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು 12 ಜನವರಿ 2025
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು 12 ಜನವರಿ 2025
Last Updated 11 ಜನವರಿ 2026, 19:05 IST
ಬೆಂಗಳೂರು | ಪ್ರಾಣಿಗಳ ಚಿತಾಗಾರ ಜನವರಿ 12ರಿಂದ ಆರಂಭ: ಕೆ.ವಿ. ರಾಜೇಂದ್ರ
Sumanahalli Pet Crematory: ಸುಮನಹಳ್ಳಿ ಪ್ರಾಣಿಗಳ ಚಿತಾಗಾರ ಜ.12ರಿಂದ ಪುನರಾರಂಭವಾಗಲಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ತಿಳಿಸಿದರು. ಚಿಮಣಿ ಕುಸಿದು 2025ರ ಏಪ್ರಿಲ್ 14ರಿಂದ ಮುಚ್ಚಲಾಗಿದ್ದ ಚಿತಾಗಾರದಲ್ಲಿ 120 ಅಡಿಗಳ ಚಿಮಣಿ ಪುನರ್ ನಿರ್ಮಾಣ ಮಾಡಲಾಗಿದೆ.
Last Updated 11 ಜನವರಿ 2026, 17:59 IST
ಬೆಂಗಳೂರು | ಗುರು ಸ್ಥಾನದ ಮೌಲ್ಯಗಳ ಮೂರ್ತರೂಪ ಚಿಮೂ: ಎಸ್.ಜಿ.ಸಿದ್ದರಾಮಯ್ಯ
Kannada Researcher: ಕನ್ನಡ ನಾಡು, ನುಡಿ, ಗಡಿ ವಿಚಾರ ಬಂದಾಗ ನಿಖರ, ನಿಷ್ಠುರವಾಗಿ ಮಾತನಾಡುತ್ತಿದ್ದ ಸಂಶೋಧಕ ಎಂ.ಚಿದಾನಂದಮೂರ್ತಿ ಅವರ ಹಲವು ಸಂಶೋಧನಾ ಕೃತಿಗಳು ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದ ಸಂದರ್ಭದಲ್ಲಿ ನೆರವಿಗೆ ಬರುತ್ತವೆ ಎಂದು ಸಾಹಿತಿ ಹೇಳಿದರು.
Last Updated 11 ಜನವರಿ 2026, 17:55 IST
ಬಿಎಂಟಿಸಿ ನಿರ್ವಾಹಕನ ಕಾಳಜಿ: ಕಳೆದು ಹೋಗಿದ್ದ ಉಡುಗೊರೆ ಪತ್ತೆ
BMTC Passenger Safety: ದೆಹಲಿಯಿಂದ ಹಾಸನಕ್ಕೆ ತಲುಪಿಸಬೇಕಾಗಿದ್ದ ಉಡುಗೊರೆ ಪೆಟ್ಟಿಗೆಯನ್ನು ಪ್ರಯಾಣಿಕರೊಬ್ಬರು ನಗರದಲ್ಲಿ ಕಳೆದುಕೊಂಡಿದ್ದರು. ಆದರೆ, ಬಿಎಂಟಿಸಿ ನಿರ್ವಾಹಕರ ಕಾಳಜಿಯಿಂದಾಗಿ ಎರಡೇ ದಿನದಲ್ಲಿ ಉಡುಗೊರೆ ಪತ್ತೆಯಾಗಿದ್ದು ಅದನ್ನು ಮರಳಿ ಪ್ರಯಾಣಿಕನಿಗೆ ತಲುಪಿಸಲಾಗಿದೆ.
Last Updated 11 ಜನವರಿ 2026, 17:39 IST
ADVERTISEMENT
ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ
Child Murder Case: ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಆರು ವರ್ಷದ ಬಾಲಕಿ ಹತ್ಯೆ ಪ್ರಕರಣದಲ್ಲಿ, ಕೊಲೆಗೂ ಮೊದಲು ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಆರೋಪಿ ವಿರುದ್ಧ ಕೊಲೆ ಹಾಗೂ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
Last Updated 11 ಜನವರಿ 2026, 16:03 IST
ಸಂಕ್ರಾಂತಿ ನೆಲಮೂಲ ಸಂಪ್ರದಾಯಕ್ಕೆ ಸೋಪಾನ: ಮಾಜಿ ಸಚಿವೆ ಜಯಮಾಲಾ
Cultural Celebration: ಕನ್ನಡ-ತೆಲುಗು ಸಂಸ್ಕೃತಿಯ ಪ್ರತಿಬಿಂಬವಾಗಿ ಸಂಕ್ರಾಂತಿ ಹಬ್ಬ ನೆಲಮೂಲ ಸಂಪ್ರದಾಯಗಳ ಪ್ರತಿನಿಧಿಯಾಗಿದೆ ಎಂದು ಜಯಮಾಲಾ ಅವರು ತೆಲುಗು ವಿಜ್ಞಾನ ಸಮಿತಿಯ 73ನೇ ಆಚರಣೆಯಲ್ಲಿ ಅಭಿಪ್ರಾಯಪಟ್ಟರು.
Last Updated 11 ಜನವರಿ 2026, 16:03 IST
ಬೆಂಗಳೂರು: ಇಸ್ಕಾನ್ ವತಿಯಿಂದ ಶ್ರದ್ಧಾಭಕ್ತಿಯಿಂದ ಕೃಷ್ಣ–ಬಲರಾಮ ರಥಯಾತ್ರೆ
Krishna Balaram Festival: ಇಸ್ಕಾನ್ ಬೆಂಗಳೂರು ವತಿಯಿಂದ ನಡೆದ 41ನೇ ವರ್ಷದ ಕೃಷ್ಣ–ಬಲರಾಮ ರಥಯಾತ್ರೆ ರಾಜಾಜಿನಗರದಲ್ಲಿ ಭಕ್ತಿ ಭಾವದಿಂದ ನೆರವೇರಿದ್ದು, ಸಾವಿರಾರು ಭಕ್ತರು ಭಾಗವಹಿಸಿ ಉಚಿತ ಪ್ರಸಾದ ಸ್ವೀಕರಿಸಿದರು.
Last Updated 11 ಜನವರಿ 2026, 15:59 IST
ADVERTISEMENT
<
1
2
...
1000
>
ADVERTISEMENT
ADVERTISEMENT