ಗುರುವಾರ, 1 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಕೆಎಸ್ಆರ್‌ಟಿ‌ಸಿ–ಸಾರಿಗೆ ಮಿತ್ರ ಆ್ಯಪ್‌ ಬಿಡುಗಡೆ ಮಾಡಿದ ಸಚಿವ ರಾಮಲಿಂಗಾರೆಡ್ಡಿ

KSRTC Mobile App: ಕೆಎಸ್ಆರ್‌ಟಿ‌ಸಿ–ಸಾರಿಗೆ ಮಿತ್ರ ಎಚ್‌ಆರ್‌ಎಂಎಸ್‌–2.0 ಮೊಬೈಲ್ ಆ್ಯಪ್ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಬಿಡುಗಡೆ ಮಾಡಿದರು. ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ, ಕಾರ್ಯಕ್ಷಮತೆ ವೃದ್ಧಿಗೊಳಿಸಲು ಮತ್ತು ನೌಕರರ ಕಲ್ಯಾಣಕ್ಕೆ ಆದ್ಯತೆ.
Last Updated 1 ಜನವರಿ 2026, 15:28 IST
ಕೆಎಸ್ಆರ್‌ಟಿ‌ಸಿ–ಸಾರಿಗೆ ಮಿತ್ರ ಆ್ಯಪ್‌ ಬಿಡುಗಡೆ ಮಾಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು | ಮದ್ಯ ಸೇವಿಸಿ ವಾಹನ ಚಾಲನೆ: 501 ಚಾಲಕರ ವಿರುದ್ಧ ಎಫ್‌ಐಆರ್

Drunken Driving: ಮದ್ಯಪಾನ ಮಾಡಿ, ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿದ ನಗರದ ವಿವಿಧ ಸಂಚಾರ ಠಾಣೆ ಪೊಲೀಸರು, 501 ಚಾಲಕರ ವಿರುದ್ಧ ಬುಧವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಬ್‌ ಹಾಗೂ ಕ್ಲಬ್‌ ಸೇರಿದಂತೆ ವಿವಿಧೆಡೆ ನಡೆದಿದೆ.
Last Updated 1 ಜನವರಿ 2026, 14:47 IST
ಬೆಂಗಳೂರು | ಮದ್ಯ ಸೇವಿಸಿ ವಾಹನ ಚಾಲನೆ: 501 ಚಾಲಕರ ವಿರುದ್ಧ ಎಫ್‌ಐಆರ್

ನವ ವಿವಾಹಿತರ ಆತ್ಮಹತ್ಯೆ ಪ್ರಕರಣ: ಗಾನವಿ ಕುಟುಂಬದ 9 ಮಂದಿ ವಿರುದ್ಧ ಎಫ್‌ಐಆರ್‌

Vidyaranyapura Police: ನವ ವಿವಾಹಿತರಾದ ಬಿ.ಚನ್ನಸಂದ್ರ ನಿವಾಸಿ ಗಾನವಿ ಹಾಗೂ ವಿದ್ಯಾರಣ್ಯಪುರದ ನಿವಾಸಿ ಸೂರಜ್‌ ಆತ್ಮಹತ್ಯೆ ಪ್ರಕರಣವು ಮತ್ತೊಂದು ತಿರುವು ಪಡೆದಿದ್ದು, ಗಾನವಿ ಕುಟುಂಬದ 9 ಮಂದಿ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 1 ಜನವರಿ 2026, 14:33 IST
ನವ ವಿವಾಹಿತರ ಆತ್ಮಹತ್ಯೆ ಪ್ರಕರಣ: ಗಾನವಿ ಕುಟುಂಬದ 9 ಮಂದಿ ವಿರುದ್ಧ ಎಫ್‌ಐಆರ್‌

PHOTOS | ಹೊಸ ವರ್ಷದ ಸಂಭ್ರಮಾಚರಣೆ: ಕುಣಿದು ಕುಪ್ಪಳಿಸಿದ ಯುವಜನ

New Year Party: ಬೆಂಗಳೂರು ನಗರದಾದ್ಯಂತ ಹೊಸ ವರ್ಷದ ಸಡಗರದಲ್ಲಿ ಯುವಜನರು ತೇಲಿದರು. ಕೈ ಕೈ ಹಿಡಿದು ನಡೆದು, ಕುಣಿದು–ನಲಿದು ಸಂಭ್ರಮಿಸಿದರು. ವಿವಿಧ ಪಬ್‌, ಬಾರ್‌, ರೆಸ್ಟೊರೆಂಟ್‌ಗಳು ತುಂಬಿದ್ದವು.
Last Updated 1 ಜನವರಿ 2026, 4:43 IST
PHOTOS | ಹೊಸ ವರ್ಷದ ಸಂಭ್ರಮಾಚರಣೆ: ಕುಣಿದು ಕುಪ್ಪಳಿಸಿದ ಯುವಜನ
err

ಮಾಗಡಿ: ಪತಿ ಜೊತೆ ಬದುಕಲು ಬಿಡುತ್ತಿಲ್ಲ ಎಂದು ಮಾವನ ವಿರುದ್ಧ ಸೊಸೆ ಧರಣಿ!

ನ್ಯಾಯಕ್ಕಾಗಿ ಮಾವನ ಶಿಕ್ಷಣ ಸಂಸ್ಥೆ ಎದುರು ತಂದೆ–ತಾಯಿ ಜೊತೆ ಧರಣಿ ನಡೆಸಿದ ಸೊಸೆ; ವರದಕ್ಷಿಣೆ ಕಿರುಕುಳ ಆರೋಪ
Last Updated 1 ಜನವರಿ 2026, 3:06 IST
ಮಾಗಡಿ: ಪತಿ ಜೊತೆ ಬದುಕಲು ಬಿಡುತ್ತಿಲ್ಲ ಎಂದು ಮಾವನ ವಿರುದ್ಧ ಸೊಸೆ ಧರಣಿ!

ಬೆಂಗಳೂರು: ಸಾಂಸ್ಕೃತಿಕ ಮುನ್ನೋಟ, ಕಾರ್ಯಕ್ರಮಗಳ ಪಟ್ಟಿ

Cultural Events: ಕರ್ನಾಟಕ ನಾಟಕ ಅಕಾಡೆಮಿಯು ಇದೇ 2ರಂದು ಸಂಜೆ 6.30ಕ್ಕೆ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಕಾಲಚಕ್ರ ನಾಟಕ ಪ್ರದರ್ಶನ ಹಮ್ಮಿಕೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರು ಚಾಲನೆ ನೀಡಲಿದ್ದಾರೆ.
Last Updated 31 ಡಿಸೆಂಬರ್ 2025, 23:21 IST
ಬೆಂಗಳೂರು: ಸಾಂಸ್ಕೃತಿಕ ಮುನ್ನೋಟ, ಕಾರ್ಯಕ್ರಮಗಳ ಪಟ್ಟಿ

‘ಚಿಕಿತ್ಸೆ’ಗಾಗಿ ಕಾದಿವೆ ನಮ್ಮ ಕ್ಲಿನಿಕ್

ರೋಗಿಗಳ ಕೊರತೆಯಿಂದ ಬಳಲಿದ ಚಿಕಿತ್ಸಾ ಕೇಂದ್ರಗಳು *ಚಿಕಿತ್ಸೆಗಿಂತ ಮಾತ್ರೆಗೆ ಬರುವವರೇ ಅಧಿಕ
Last Updated 31 ಡಿಸೆಂಬರ್ 2025, 21:07 IST
‘ಚಿಕಿತ್ಸೆ’ಗಾಗಿ ಕಾದಿವೆ ನಮ್ಮ ಕ್ಲಿನಿಕ್
ADVERTISEMENT

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರೀಮಿಯಂ ಪಿಕ್ ಅಪ್ ವಲಯ; 10 ನಿಮಿಷಕ್ಕೆ ₹ 275

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್‌–1ರಲ್ಲಿ ಪರಿಚಯ
Last Updated 31 ಡಿಸೆಂಬರ್ 2025, 21:01 IST
ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರೀಮಿಯಂ ಪಿಕ್ ಅಪ್ ವಲಯ; 10 ನಿಮಿಷಕ್ಕೆ ₹ 275

ಜಿಬಿಎ ಚುನಾವಣೆಗೆ ತಯಾರಾಗುತ್ತಿದ್ದೇವೆ: ಬೈರತಿ ಸುರೇಶ್

Congress Campaign Hebbal: ಮುಂಬರುವ ಜಿಬಿಎ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದ 11 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಿದ್ಧತೆ ಆರಂಭವಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದರು.
Last Updated 31 ಡಿಸೆಂಬರ್ 2025, 20:59 IST
ಜಿಬಿಎ ಚುನಾವಣೆಗೆ ತಯಾರಾಗುತ್ತಿದ್ದೇವೆ: ಬೈರತಿ ಸುರೇಶ್

ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ | ಆತ್ಮಸಾಕ್ಷಿಯಂತೆ ಕೆಲಸ ಮಾಡಿ: ಹೊರಟ್ಟಿ

Media Integrity: ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನದಲ್ಲಿ ಮಾತನಾಡಿದ_basavaraj horatti ಅವರು, ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದರೆ ಯಾರಿಗೂ ಹೆದರಬೇಕಿಲ್ಲ ಎಂದು ಹೇಳಿದರು.
Last Updated 31 ಡಿಸೆಂಬರ್ 2025, 20:44 IST
ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ | ಆತ್ಮಸಾಕ್ಷಿಯಂತೆ ಕೆಲಸ ಮಾಡಿ: ಹೊರಟ್ಟಿ
ADVERTISEMENT
ADVERTISEMENT
ADVERTISEMENT