ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ದಲಿತರು ಉದ್ಯಮಿಗಳಾಗಲು ಮುಂದೆ ಬರಲಿ: ರಾಜಾನಾಯಕ್‌

DICCI Initiative: ಬೆಂಗಳೂರು: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಅಂಡ್‌ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್‌ ಹೇಳಿದರು. ಡಿಐಸಿಸಿಐ ಮತ್ತು ಅದರ
Last Updated 1 ಮಾರ್ಚ್ 2026, 16:01 IST
ದಲಿತರು ಉದ್ಯಮಿಗಳಾಗಲು ಮುಂದೆ ಬರಲಿ: ರಾಜಾನಾಯಕ್‌

ಎಲ್ಲರಿಗೂ ಲಿಂಗ ದೀಕ್ಷೆ ನೀಡಿದ್ದ ರೇಣುಕಾಚಾರ್ಯರು: ಸಚಿವ ಶಿವರಾಜ ತಂಗಡಗಿ

Shivaraj Tangadagi: ಬೆಂಗಳೂರು: ಜಗದ್ಗುರು ರೇಣುಕಾಚಾರ್ಯರು ಜಾತಿ ಭೇದವಿಲ್ಲದೇ ಎಲ್ಲರಿಗೂ ಲಿಂಗ ದೀಕ್ಷೆಯನ್ನು ನೀಡುವ ಮೂಲಕ ವೀರಶೈವ ತತ್ವವನ್ನು ಬೋಧಿಸಿದ್ದರು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Last Updated 1 ಮಾರ್ಚ್ 2026, 15:59 IST
ಎಲ್ಲರಿಗೂ ಲಿಂಗ ದೀಕ್ಷೆ ನೀಡಿದ್ದ ರೇಣುಕಾಚಾರ್ಯರು: ಸಚಿವ ಶಿವರಾಜ ತಂಗಡಗಿ

ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

Nisar Ahmed Case: ಬೆಂಗಳೂರು: ಯಾವುದೇ ತಪಾಸಣೆ ನಡೆಸದೇ ಗುಜರಾತ್‌, ಮಹಾರಾಷ್ಟ್ರ, ಕೇರಳದ 10 ಸಾವಿರಕ್ಕೂ ಅಧಿಕ ವಾಹನಗಳಿಗೆ ವಾಹನ ಸದೃಢ ಪ್ರಮಾಣಪತ್ರ ನೀಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿವೃತ್ತ ಮೋಟಾರು ವಾಹನ ನಿರೀಕ್ಷಕ ನಿಸಾರ್‌ ಅಹಮದ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 1 ಮಾರ್ಚ್ 2026, 15:53 IST
ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಮೂವರು ಯುವಕರ ಬಂಧನ

Amruthahalli Police: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ಮತ್ತೆ ಮೂವರು ಯುವಕರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ‍್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. 19 ವರ್ಷದ ಯುವತಿ
Last Updated 1 ಮಾರ್ಚ್ 2026, 15:47 IST
ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಮೂವರು ಯುವಕರ ಬಂಧನ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ: ನ್ಯಾ. ಅನು ಶಿವರಾಮನ್ ಕಳವಳ

‘ಮಕ್ಕಳ ರಕ್ಷಣೆ’ ಕುರಿತು ರಾಜ್ಯಮಟ್ಟದ ನ್ಯಾಯಾಂಗ ಸಭೆ
Last Updated 1 ಮಾರ್ಚ್ 2026, 15:47 IST
ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ: ನ್ಯಾ. ಅನು ಶಿವರಾಮನ್ ಕಳವಳ

ಬೆಂಗಳೂರು | ₹1.6 ಕೋಟಿ ಮೌಲ್ಯದ 641 ಮೊಬೈಲ್ ವಶ: ವಾರಸುದಾರರಿಗೆ ಹಸ್ತಾಂತರ

Bengaluru Police: ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಯಾಗಿದ್ದ ₹1.6 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಪೂರ್ವ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ
Last Updated 1 ಮಾರ್ಚ್ 2026, 15:40 IST
ಬೆಂಗಳೂರು | ₹1.6 ಕೋಟಿ ಮೌಲ್ಯದ 641 ಮೊಬೈಲ್ ವಶ: ವಾರಸುದಾರರಿಗೆ ಹಸ್ತಾಂತರ

ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಹಿರಿದು: ಎಲ್.ಕೆ. ಅತೀಕ್

LK Atheeq: ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಬಿಸಿನೆಸ್ ಕಾರಿಡಾರ್ ಲಿಮಿಟೆಡ್‌ನ ಅಧ್ಯಕ್ಷ ಎಲ್.ಕೆ. ಅತೀಕ್ ತಿಳಿಸಿದರು.
Last Updated 1 ಮಾರ್ಚ್ 2026, 14:33 IST
ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಹಿರಿದು: ಎಲ್.ಕೆ. ಅತೀಕ್
ADVERTISEMENT

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

Khamenei Death Protest: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ವೃತ್ತದವರೆಗೆ ಸಾಗಿತು.
Last Updated 1 ಮಾರ್ಚ್ 2026, 13:00 IST
ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

Urban Wings Foundation ಅಭಿಯಾನ; ಕೆಂಬತ್ತಳ್ಳಿ ಕೆರೆಯಿಂದ ಪ್ಲಾಸ್ಟಿಕ್ ತೆರವು

Environment Awareness: ಕೆಂಬತ್ತಳ್ಳಿ ಕೆರೆಯಲ್ಲಿ ಭಾನುವಾರ ಬೆಳಿಗ್ಗೆ 6:30ರಿಂದ 8:30ರವರೆಗೆ Urban Wings Foundation ವತಿಯಿಂದ ಶುದ್ಧೀಕರಣ ಅಭಿಯಾನವನ್ನು ಆಯೋಜಿಸಲಾಯಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬೆಳಿಗ್ಗೆ 6:15ಕ್ಕೆ ಸಂಸ್ಥೆಯ ಸದಸ್ಯರು ಸ್ಥಳಕ್ಕೆ ಆಗಮಿಸಿದ್ದರು.
Last Updated 1 ಮಾರ್ಚ್ 2026, 9:49 IST
Urban Wings Foundation ಅಭಿಯಾನ; ಕೆಂಬತ್ತಳ್ಳಿ ಕೆರೆಯಿಂದ ಪ್ಲಾಸ್ಟಿಕ್ ತೆರವು

ಆನೇಕಲ್| ಕ್ಷುಲ್ಲಕ ಕಾರಣಕ್ಕಾಗಿ ಜಗಳ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ

Anekal Suicide: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.
Last Updated 1 ಮಾರ್ಚ್ 2026, 1:12 IST
ಆನೇಕಲ್| ಕ್ಷುಲ್ಲಕ ಕಾರಣಕ್ಕಾಗಿ ಜಗಳ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ
ADVERTISEMENT
ADVERTISEMENT
ADVERTISEMENT