ಗುರುವಾರ, 20 ನವೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಸಂಚಾರ ದಂಡ: ಮತ್ತೆ ಶೇ 50ರ ರಿಯಾಯಿತಿ; ಡಿ.12ರವರೆಗೆ ಅವಕಾಶ

Karnataka Traffic Rules: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿ ಆದೇಶಿಸಿದೆ.
Last Updated 20 ನವೆಂಬರ್ 2025, 15:34 IST
ಸಂಚಾರ ದಂಡ: ಮತ್ತೆ ಶೇ 50ರ ರಿಯಾಯಿತಿ; ಡಿ.12ರವರೆಗೆ ಅವಕಾಶ

ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಡಿ.6ರಿಂದ

Global Yoga Summit: ರೋಟರಿ ಬೆಂಗಳೂರು ಗ್ಲೋಬಲ್ ಯೋಗಾ ಟ್ರಸ್ಟ್‌ನಿಂದ ಡಿಸೆಂಬರ್‌ 6ರಿಂದ 7ರವರೆಗೆ ಜಿಕೆವಿಕೆ ಆವರಣದಲ್ಲಿರುವ ಬಾಬು ರಾಜೇಂದ್ರಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಾಲ್ಕನೇ ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಹಾಗೂ ಗ್ಲೋಬಲ್ ಯೋಗ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತದೆ.
Last Updated 20 ನವೆಂಬರ್ 2025, 15:29 IST
ವಿಶ್ವ ಆಹಾರ ಆರೋಗ್ಯ ಎಕ್ಸ್‌ಪೊ ಡಿ.6ರಿಂದ

ಬೆಂಗಳೂರು: ಬಿಎಂಟಿಸಿ ಬಸ್‌ ಚಕ್ರ ಹರಿದು ವೃದ್ಧರಿಬ್ಬರ ಸಾವು

ಮಡಿವಾಳ, ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಅಪಘಾತ
Last Updated 20 ನವೆಂಬರ್ 2025, 14:33 IST
ಬೆಂಗಳೂರು: ಬಿಎಂಟಿಸಿ ಬಸ್‌ ಚಕ್ರ ಹರಿದು ವೃದ್ಧರಿಬ್ಬರ ಸಾವು

ನಾಯಿ ಮುದ್ದು ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ: ಆರೋಪಿ ಸೆರೆ

Bengaluru Police: ನಾಯಿ ಮುದ್ದು ಮಾಡುವ ನೆಪದಲ್ಲಿ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 20 ನವೆಂಬರ್ 2025, 14:28 IST
ನಾಯಿ ಮುದ್ದು ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ: ಆರೋಪಿ ಸೆರೆ

‘ಭಾರತಿದರ್ಶ್’ ವತಿಯಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ಪೀಣ್ಯದ ಖಾಸಗಿ ಶಾಲೆಯಲ್ಲಿ ಭಾರತಿದರ್ಶ್ ಫೌಂಡೇಷನ್ ವತಿಯಿಂದ ಆಲದ ಮರದ ಸಸಿ ನೆಡುವಿಕೆ ಮತ್ತು ಶಾಲಾ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಗುರುವಾರ ನಡೆಯಿತು.
Last Updated 20 ನವೆಂಬರ್ 2025, 14:22 IST
‘ಭಾರತಿದರ್ಶ್’ ವತಿಯಿಂದ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

Greater Bengaluru Authority | 369 ವಾರ್ಡ್‌: ಅಂತಿಮ ಅಧಿಸೂಚನೆ

Greater Bengaluru Ward Redesign: ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ವಾರ್ಡ್‌ಗಳ ಮರು ವಿಂಗಡಣೆಯನ್ನು ಅಂತಿಮಗೊಳಿಸಿ, ನಗರಾಭವರ್ಧಿ ಇಲಾಖೆಯ ಅಧಿಸೂಚನೆ ಹೊರಡಿಸಿದೆ. 369 ವಾರ್ಡ್‌ಗಳು ಅಂತಿಮಗೊಳ್ಳುವ ಮೂಲಕ ಈ ಯೋಜನೆ ಪೂರ್ಣಗೊಳ್ಳಲಿದೆ.
Last Updated 20 ನವೆಂಬರ್ 2025, 13:57 IST
Greater Bengaluru Authority | 369 ವಾರ್ಡ್‌: ಅಂತಿಮ ಅಧಿಸೂಚನೆ

₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...

ATM Cash Van Heist: ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ, ₹7.11 ಕೋಟಿ ದರೋಡೆ ನಡೆಸಿದ ಘಟನೆ ನಡೆದಿದೆ
Last Updated 20 ನವೆಂಬರ್ 2025, 5:18 IST
₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...
ADVERTISEMENT

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ

Cash Van Heist: ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಎಟಿಎಂಗೆ ಹಣ ತುಂಬುತ್ತಿದ್ದ ವೇಳೆ ₹ 7 ಕೋಟಿ ಅಂದಾಜಿನ ಹಣದ ದರೋಡೆ ನಡೆದಿದೆ. ತೆರಿಗೆ ಅಧಿಕಾರಿಗಳ ಎಂದು ಬಿಂಬಿಸಿಕೊಂಡ ದರೋಡೆಕೋರರು ಹಣದೊಂದಿಗೆ ಪರಾರಿಯಾಗಿದ್ದಾರೆ.
Last Updated 20 ನವೆಂಬರ್ 2025, 2:35 IST
ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ

ಅಕ್ರಮ ನೀರು ಬಳಕೆದಾರರ ಮೇಲೆ ಕ್ರಮ: ಡಿ.ಕೆ.ಶಿವಕುಮಾರ್

DK Shivakumar: ತಂತ್ರಜ್ಞಾನ ಹಾಗೂ ವಿಶೇಷ ಪಡೆ ಬಳಸಿ ನೀರಿನ ಸೋರಿಕೆ ಹಾಗೂ ಅಕ್ರಮ ಬಳಕೆಗೆ ತಡೆಯೊಡ್ಡಲಾಗುತ್ತಿದೆ. ಹೀಗಿದ್ದರೂ ಅಕ್ರಮ ಸಂಪರ್ಕ ಪಡೆದಿರುವವರ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
Last Updated 20 ನವೆಂಬರ್ 2025, 0:53 IST
ಅಕ್ರಮ ನೀರು ಬಳಕೆದಾರರ ಮೇಲೆ ಕ್ರಮ: ಡಿ.ಕೆ.ಶಿವಕುಮಾರ್

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 20 ನವೆಂಬರ್ 2025, 0:50 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
ADVERTISEMENT
ADVERTISEMENT
ADVERTISEMENT