ಭಾನುವಾರ, 25 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಕಾನ್‌ಸ್ಟೆಬಲ್ ಲಲಿತಾ ತಂತ್ರ:27 ವರ್ಷಗಳ ಬಳಿಕ ದಂಡುಪಾಳ್ಯ ಗ್ಯಾಂಗ್‌ನ ಆರೋಪಿ ಸೆರೆ

27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಸುಧೀರ್ ಕುಮಾರ್ ರೆಡ್ಡಿ
Last Updated 25 ಜನವರಿ 2026, 6:43 IST
ಕಾನ್‌ಸ್ಟೆಬಲ್ ಲಲಿತಾ ತಂತ್ರ:27 ವರ್ಷಗಳ ಬಳಿಕ ದಂಡುಪಾಳ್ಯ ಗ್ಯಾಂಗ್‌ನ ಆರೋಪಿ ಸೆರೆ

ಘನತ್ಯಾಜ್ಯ ನಿಯಮಿತಕ್ಕೆ ಲಾಭ: 33 ಪ್ಯಾಕೇಜ್‌ಗಳ ಟೆಂಡರ್‌ ಪ್ರಕ್ರಿಯೆ ಅಂತಿಮ 

Waste Management Policy: ಬೆಂಗಳೂರು ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆಗಾಗಿ 33 ಪ್ಯಾಕೇಜ್‌ ಗುತ್ತಿಗೆಯಿಂದ ಬಿಎಸ್‌ಡಬ್ಲ್ಯುಎಂಎಲ್‌ಗೆ ನೂರಾರು ಕೋಟಿ ಉಳಿತಾಯ ಸಾಧ್ಯವಾಗಲಿದ್ದು, ಹೊಸ ಪದ್ದತಿಯಂತೆ ಟೆಂಡರ್‌ಗಳನ್ನು ಅಂತಿಮಗೊಳಿಸಲಾಗಿದೆ.
Last Updated 24 ಜನವರಿ 2026, 23:30 IST
ಘನತ್ಯಾಜ್ಯ ನಿಯಮಿತಕ್ಕೆ ಲಾಭ: 33 ಪ್ಯಾಕೇಜ್‌ಗಳ ಟೆಂಡರ್‌ ಪ್ರಕ್ರಿಯೆ ಅಂತಿಮ 

ಜಿಕೆವಿಕೆ ಆವರಣದಲ್ಲಿ ರೈತ ಸಂತೆ: ತಾಜಾ ಹಣ್ಣು, ಅಣಬೆ ಆಕರ್ಷಣೆ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಆಯೋಜನೆ
Last Updated 24 ಜನವರಿ 2026, 23:30 IST
ಜಿಕೆವಿಕೆ ಆವರಣದಲ್ಲಿ ರೈತ ಸಂತೆ: ತಾಜಾ ಹಣ್ಣು, ಅಣಬೆ ಆಕರ್ಷಣೆ

ಜಿಬಿಎ ಚುನಾವಣೆ: ಮಾರ್ಚ್‌ 30ಕ್ಕೆ ಮತದಾರರ ಅಂತಿಮ ಪಟ್ಟಿ

GBEA Election Update: ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಿರುವ ರಾಜ್ಯ ಚುನಾವಣಾ ಆಯೋಗ, ಮಾರ್ಚ್‌ 15ರ ಬದಲು ಮಾರ್ಚ್‌ 30ರಂದು ಮತದಾರ ಅಂತಿಮ ಪಟ್ಟಿ ಪ್ರಕಟಿಸಲು ನಿರ್ಧರಿಸಿದೆ.
Last Updated 24 ಜನವರಿ 2026, 23:30 IST
ಜಿಬಿಎ ಚುನಾವಣೆ: ಮಾರ್ಚ್‌ 30ಕ್ಕೆ ಮತದಾರರ ಅಂತಿಮ ಪಟ್ಟಿ

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 8.941 ಪ್ರಕರಣ

Traffic Police Operation: ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ವಿರುದ್ಧ ಟ್ರಾಫಿಕ್ ಪೊಲೀಸರು ಜ. 21ರಿಂದ 23ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ 8,941 ಪ್ರಕರಣಗಳನ್ನು ದಾಖಲಿಸಿದ್ದು, ಶಾಲಾ ವಾಹನಗಳ ತಪಾಸಣೆಯೂ ನಡೆಸಲಾಗಿದೆ.
Last Updated 24 ಜನವರಿ 2026, 23:30 IST
ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 8.941 ಪ್ರಕರಣ

ಕೋಟ್ಯಂತರ ರೂಪಾಯಿ ದುರ್ಬಳಕೆ ಆರೋಪ: ಸಿಸಿಬಿ ತನಿಖೆ ಆರಂಭ

Financial Misuse Probe: ಬೆಂಗಳೂರು ನಗರದ ಸೌಂದರ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಕೋಟ್ಯಂತರ ರೂಪಾಯಿ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ವಿಶೇಷ ವಿಚಾರಣಾ ದಳ ತನಿಖೆ ಆರಂಭಿಸಿದೆ.
Last Updated 24 ಜನವರಿ 2026, 23:30 IST
ಕೋಟ್ಯಂತರ ರೂಪಾಯಿ ದುರ್ಬಳಕೆ ಆರೋಪ: ಸಿಸಿಬಿ ತನಿಖೆ ಆರಂಭ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ:ಟಿ–1 ಮುಂಭಾಗ ಪಿಕ್‌ಅಪ್‌ಗೆ ಹೊಸ ಆ್ಯಪ್

ವಿಮಾನ ನಿಲ್ದಾಣದ ಅಧಿಕಾರಿಗಳು, ಟ್ಯಾಕ್ಸಿ ಸಂಘಟನೆಗಳ ಜತೆ ಸಭೆ ನಡೆಸಿ ತಿರ್ಮಾನ
Last Updated 24 ಜನವರಿ 2026, 23:30 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ:ಟಿ–1 ಮುಂಭಾಗ ಪಿಕ್‌ಅಪ್‌ಗೆ ಹೊಸ ಆ್ಯಪ್
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
Last Updated 24 ಜನವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ಬೆಂಗಳೂರು ಸಮಸ್ಯೆಗಳಿಗೆ ಪರಿಹಾರ ಹೇಳಿದ ಸ್ಟಾರ್ಟ್‌ಅಪ್‌ಗಳಿಗೆ ₹25 ಲಕ್ಷ ಬಹುಮಾನ

Bengaluru Innovation Prize: ತ್ಯಾಜ್ಯ, ಪ್ಲಾಸ್ಟಿಕ್ ಮತ್ತು ವಾಯುಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿದ ಐದು ಸ್ಟಾರ್ಟ್‌ಅಪ್‌ಗಳಿಗೆ ‘ನಮ್ಮ ಬೆಂಗಳೂರು ಚಾಲೆಂಜ್‌’ ಸ್ಪರ್ಧೆಯಲ್ಲಿ ತಲಾ ₹25 ಲಕ್ಷ ಬಹುಮಾನ ಘೋಷಿಸಲಾಗಿದೆ.
Last Updated 24 ಜನವರಿ 2026, 23:30 IST
ಬೆಂಗಳೂರು ಸಮಸ್ಯೆಗಳಿಗೆ ಪರಿಹಾರ ಹೇಳಿದ ಸ್ಟಾರ್ಟ್‌ಅಪ್‌ಗಳಿಗೆ ₹25 ಲಕ್ಷ ಬಹುಮಾನ

PV Web Exclusive: ಬಿಡದಿ ಉಪನಗರವೂ... ರಾಜಧಾನಿ ವಿಸ್ತರಣೆಯೂ...

ಪ್ರತಿರೋಧದ ದನಿ ನಡುವೆಯೂ ಅಂತಿಮ ಅಧಿಸೂಚನೆಯತ್ತ ಬಿಡದಿಯ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ
Last Updated 24 ಜನವರಿ 2026, 23:30 IST
PV Web Exclusive: ಬಿಡದಿ ಉಪನಗರವೂ... ರಾಜಧಾನಿ ವಿಸ್ತರಣೆಯೂ...
ADVERTISEMENT
ADVERTISEMENT
ADVERTISEMENT