ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಕರ್ನಾಟಕ ಲೇಖಕಿಯರ ಸಂಘಕ್ಕೆ ಸುನಂದಮ್ಮ ಅಧ್ಯಕ್ಷೆ

Writers' Association Election: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲೇಖಕಿ ಆರ್. ಸುನಂದಮ್ಮ ಜಯಶೀಲರಾಗಿದ್ದಾರೆ.
Last Updated 14 ಡಿಸೆಂಬರ್ 2025, 16:20 IST
ಕರ್ನಾಟಕ ಲೇಖಕಿಯರ ಸಂಘಕ್ಕೆ ಸುನಂದಮ್ಮ ಅಧ್ಯಕ್ಷೆ

ತುರ್ತು ಸ್ಪಂದನ ವಾಹನಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು 'ಅಪಘಾತ ತುರ್ತು ಸ್ಪಂದನ ವಾಹನ'ಗಳನ್ನು ಕೆಎಸ್‌ಆರ್‌ಟಿಸಿ ಪರಿಚಯಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
Last Updated 14 ಡಿಸೆಂಬರ್ 2025, 16:05 IST
ತುರ್ತು ಸ್ಪಂದನ ವಾಹನಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು | ಗೂಡ್ಸ್‌ ವಾಹನ ಡಿಕ್ಕಿ: ಖಾಸಗಿ ಸಂಸ್ಥೆಯ ಉದ್ಯೋಗಿ ಸಾವು

ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್‌ ರಸ್ತೆ ಬಳಿ ಗೂಡ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
Last Updated 14 ಡಿಸೆಂಬರ್ 2025, 16:02 IST
ಬೆಂಗಳೂರು | ಗೂಡ್ಸ್‌ ವಾಹನ ಡಿಕ್ಕಿ: ಖಾಸಗಿ ಸಂಸ್ಥೆಯ ಉದ್ಯೋಗಿ ಸಾವು

ಬೆಂಗಳೂರು | ಫ್ರಾನ್ಸಿಸ್‌ ರನ್: 1,300 ಮಂದಿ ಭಾಗಿ

College Marathon Event: ಕೋರಮಂಗಲದ ಸಂತ ಫ್ರಾನ್ಸಿಸ್‌ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ‘ಫ್ರಾನ್ಸಿಸ್ ರನ್‌’ನಲ್ಲಿ 1,300 ಮಂದಿ ಪಾಲ್ಗೊಂಡಿದ್ದರು.
Last Updated 14 ಡಿಸೆಂಬರ್ 2025, 15:56 IST
ಬೆಂಗಳೂರು | ಫ್ರಾನ್ಸಿಸ್‌ ರನ್: 1,300 ಮಂದಿ ಭಾಗಿ

ಬೆಂಗಳೂರು | ‘ಥಂಪ್!’ ಮ್ಯಾರಥಾನ್: ಚಳಿಯ ನಡುವೆ ಸಂಭ್ರಮದ ಓಟ

ಲೈಫ್ ಈಸ್ ಕಾಲಿಂಗ್ ಸ್ಪೋರ್ಟ್ಸ್‌ ಮ್ಯಾನೇಜ್ಮೆಂಟ್ ಹಮ್ಮಿಕೊಂಡಿದ್ದ ಓಟದಲ್ಲಿ 4,500ಕ್ಕೂ ಅಧಿಕ ಮಂದಿ ಭಾಗಿ
Last Updated 14 ಡಿಸೆಂಬರ್ 2025, 15:53 IST
ಬೆಂಗಳೂರು | ‘ಥಂಪ್!’ ಮ್ಯಾರಥಾನ್: ಚಳಿಯ ನಡುವೆ ಸಂಭ್ರಮದ ಓಟ

ಬೆಂಗಳೂರು | ಕಾರು ಡಿಕ್ಕಿ: ಮಹಿಳೆಯರಿಬ್ಬರ ಸಾವು

Road Accident: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.
Last Updated 14 ಡಿಸೆಂಬರ್ 2025, 15:52 IST
ಬೆಂಗಳೂರು | ಕಾರು ಡಿಕ್ಕಿ: ಮಹಿಳೆಯರಿಬ್ಬರ ಸಾವು

ಸಮಾಜದಲ್ಲಿ ಶ್ರೀಮಂತಿಕೆ, ಅಧಿಕಾರವನ್ನು ಪೂಜಿಸಲಾಗುತ್ತಿದೆ: ಸಂತೋಷ್ ಹೆಗ್ಡೆ

‘ಪ್ರಸ್ತುತ ಸಮಾಜದಲ್ಲಿ ಶ್ರೀಮಂತಿಕೆ ಹಾಗೂ ಅಧಿಕಾರವನ್ನು ಪೂಜಿಸಲಾಗುತ್ತಿದೆ. ಇಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು.
Last Updated 14 ಡಿಸೆಂಬರ್ 2025, 15:49 IST
ಸಮಾಜದಲ್ಲಿ ಶ್ರೀಮಂತಿಕೆ, ಅಧಿಕಾರವನ್ನು ಪೂಜಿಸಲಾಗುತ್ತಿದೆ: ಸಂತೋಷ್ ಹೆಗ್ಡೆ
ADVERTISEMENT

ಚಿನ್ನ ಬಿಡಿಸಿಕೊಡುವ ನೆಪದಲ್ಲಿ ಹಣ ದರೋಡೆ| ಗುತ್ತಿಗೆದಾರ ಬಂಧನ: ₹4 ಲಕ್ಷ ಜಪ್ತಿ

Crime Investigation: ಬೆಂಗಳೂರು ಹೆಣ್ಣೂರು ಪ್ರದೇಶದಲ್ಲಿ ಹಣಕಾಸು ಸಂಸ್ಥೆಯ ಉದ್ಯೋಗಿಗಳ ₹6.5 ಲಕ್ಷ ದರೋಡೆ ಪ್ರಕರಣದಲ್ಲಿ ಸಂಶಯಾಸ್ಪದನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Last Updated 14 ಡಿಸೆಂಬರ್ 2025, 14:45 IST
ಚಿನ್ನ ಬಿಡಿಸಿಕೊಡುವ ನೆಪದಲ್ಲಿ ಹಣ ದರೋಡೆ| ಗುತ್ತಿಗೆದಾರ ಬಂಧನ: ₹4 ಲಕ್ಷ ಜಪ್ತಿ

2 ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: Metro ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ

Metro Project Criticism: ನಾಗವಾರದಿಂದ ಬಾಗಲೂರು ಕ್ರಾಸ್ ವರೆಗಿನ ಮೆಟ್ರೊ ಕಾಮಗಾರಿಯಲ್ಲಿ ವಿಳಂಬ ಕುರಿತು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ
Last Updated 14 ಡಿಸೆಂಬರ್ 2025, 14:43 IST
2 ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: Metro ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ

ಸರ್ಕಾರ ಅಪಾರ್ಟ್‌ಮೆಂಟ್‌ ನಿವಾಸಿಗಳ ಪರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಾದ
Last Updated 14 ಡಿಸೆಂಬರ್ 2025, 1:30 IST
ಸರ್ಕಾರ ಅಪಾರ್ಟ್‌ಮೆಂಟ್‌ ನಿವಾಸಿಗಳ ಪರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ADVERTISEMENT
ADVERTISEMENT
ADVERTISEMENT