ಶುಕ್ರವಾರ, 16 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಬೆಂಗಳೂರು ವಿಮಾನ ನಿಲ್ದಾಣ: ಒಂದೇ ವರ್ಷದಲ್ಲಿ 4.38 ಕೋಟಿ ಜನ ಪ್ರಯಾಣ

KIA Passenger Traffic: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಕಳೆದ ವರ್ಷ (2025) ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 4,38,20,000 ಜನರು ಪ್ರಯಾಣಿಸಿದ್ದಾರೆ. ನವೆಂಬರ್‌ 23ರಂದು ದಾಖಲೆ ಪ್ರಮಾಣದ ಸಂಚಾರ ನಡೆದಿದೆ.
Last Updated 16 ಜನವರಿ 2026, 3:14 IST
ಬೆಂಗಳೂರು ವಿಮಾನ ನಿಲ್ದಾಣ: ಒಂದೇ ವರ್ಷದಲ್ಲಿ 4.38 ಕೋಟಿ ಜನ ಪ್ರಯಾಣ

ಬೆಂಗಳೂರು: ಹೊಯ್ಸಳ ಗಸ್ತು ಹೆಚ್ಚಳದಿಂದ ದರೋಡೆ, ಸುಲಿಗೆ, ವಾಹನ ಕಳ್ಳತನ ಇಳಿಕೆ

Hoysala Patrolling: ನಗರದ ರಸ್ತೆಗಳಲ್ಲಿ ನಡೆಯುತ್ತಿದ್ದ ಅಪರಾಧ ಪ್ರಕರಣಗಳು ಹಿಂದಿನ ಎರಡು ವರ್ಷಕ್ಕೆ ಹೋಲಿಸಿದರೆ, 2025ರಲ್ಲಿ ಕಡಿಮೆ ಆಗಿರುವುದು ಕಂಡುಬಂದಿದೆ. 2023 ಹಾಗೂ 2024ಕ್ಕೆ ಹೋಲಿಸಿದರೆ, ಕಳೆದ ವರ್ಷ ದರೋಡೆ ಪ್ರಕರಣಗಳಲ್ಲಿ ಇಳಿಕೆಯಾಗಿದೆ.
Last Updated 16 ಜನವರಿ 2026, 1:16 IST
ಬೆಂಗಳೂರು: ಹೊಯ್ಸಳ ಗಸ್ತು ಹೆಚ್ಚಳದಿಂದ ದರೋಡೆ, ಸುಲಿಗೆ, ವಾಹನ ಕಳ್ಳತನ ಇಳಿಕೆ

ನೀಟ್ ಪಿಜಿ ಮಾನದಂಡ ಸಡಿಲ: ಎಐಡಿಎಸ್‌ಒ ಖಂಡನೆ

Medical Education: ನೀಟ್ ಪಿಜಿ 2025ರ ಕಟ್–ಆಫ್ ಅಂಕಗಳನ್ನು ಇಳಿಸಿರುವ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕ್ರಮವನ್ನು ಎಐಡಿಎಸ್‌ಒ ಖಂಡಿಸಿದೆ. ಇದು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ.
Last Updated 16 ಜನವರಿ 2026, 1:15 IST
ನೀಟ್ ಪಿಜಿ ಮಾನದಂಡ ಸಡಿಲ: ಎಐಡಿಎಸ್‌ಒ ಖಂಡನೆ

ಸೈಲೆನ್ಸರ್‌, ಗಾಜು, ಬಣ್ಣ ಬದಲು: ₹70 ಸಾವಿರದ ಕಾರಿಗೆ ₹1.11 ಲಕ್ಷ ದಂಡ

Traffic Fine: ಸೈಲೆನ್ಸರ್‌, ಗಾಜು, ಬಣ್ಣ, ಲೈಟ್‌ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ₹1,11,500 ದಂಡ ವಿಧಿಸಿದ್ದಾರೆ. ಕಾರು ಸುಮಾರು 17 ವರ್ಷಗಳಷ್ಟು ಹಳೆಯದಾಗಿದ್ದು ₹70 ಸಾವಿರ ಮೌಲ್ಯ ಎಂದು ಅಂದಾಜಿಸಲಾಗಿದೆ.
Last Updated 16 ಜನವರಿ 2026, 1:00 IST
ಸೈಲೆನ್ಸರ್‌, ಗಾಜು, ಬಣ್ಣ ಬದಲು: ₹70 ಸಾವಿರದ ಕಾರಿಗೆ ₹1.11 ಲಕ್ಷ ದಂಡ

ಶಿಶುಮರಣ ತಪ್ಪಿಸಲು ಜನ್ಮಜಾತ ಸಮಸ್ಯೆ ಪತ್ತೆಗೆ ತಪಾಸಣೆ

Infant Health Care: ಜನ್ಮಜಾತ ಅನಾರೋಗ್ಯ ಸಮಸ್ಯೆಗಳ ಪತ್ತೆಯ ಜತೆಗೆ, ವಿರಳ ಕಾಯಿಲೆಗಳಿಂದ ಸಂಭವಿಸುತ್ತಿರುವ ಮರಣ ತಡೆಯಲು ಆರೋಗ್ಯ ಇಲಾಖೆಯು ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ರೂಪಿಸಿದೆ. ಇದು ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಜಾರಿಯಾಗಲಿದೆ.
Last Updated 16 ಜನವರಿ 2026, 1:00 IST
ಶಿಶುಮರಣ ತಪ್ಪಿಸಲು ಜನ್ಮಜಾತ ಸಮಸ್ಯೆ ಪತ್ತೆಗೆ ತಪಾಸಣೆ

ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ | ಸಮಸ್ಯೆ ಶಾಶ್ವತ: ಪರಿಹಾರ ದೂರ

Bengaluru Traffic: ತುಮಕೂರು ರಸ್ತೆಯ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ಆರಂಭವಾಗಿ ಒಂದೂವರೆ ವರ್ಷ ಕಳೆದಿದ್ದರೂ ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ಚಾಲಕರಿಗೆ ಸಂಕಟ ಮಾತ್ರ ತಪ್ಪುತ್ತಿಲ್ಲ.
Last Updated 16 ಜನವರಿ 2026, 0:47 IST
ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ | ಸಮಸ್ಯೆ ಶಾಶ್ವತ: ಪರಿಹಾರ ದೂರ

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 16 ಜನವರಿ 2026

Bengaluru Today: ಬೆಂಗಳೂರು ಸಮಾಜ ವಿಜ್ಞಾನ ಉತ್ಸವ: ಭಾಗವಹಿಸುವವರು: ಪ್ರಕಾಶ್ ಬೆಳವಾಡಿ, ಮಾಳವಿಕಾ ಅವಿನಾಶ್, ಪ್ರಲ್ಹಾದ್ ರಾಮರಾವ್, ಸ್ವಾಮಿ ಮಿತ್ರಾನಂದ, ಗುರುಪ್ರಕಾಶ್ ಪಾಸ್ವಾನ್, ಆಯೋಜನೆ: ಬೆಂಗಳೂರು ಸೋಷಿಯಲ್ ಸೈನ್ಸ್‌ ಫೆಸ್ಟಿವಲ್, ಸ್ಥಳ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌
Last Updated 15 ಜನವರಿ 2026, 23:06 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 16 ಜನವರಿ 2026
ADVERTISEMENT

ದಲಿತ ಸಿ.ಎಂ ಆಗದಿರುವುದಕ್ಕೆ ನೋವಿದೆ: ಸಚಿವ ಕೆ.ಎಚ್‌. ಮುನಿಯಪ್ಪ

Congress Politics: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗದಿರುವುದಕ್ಕೆ ನೋವಿದೆ.‌ ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 15 ಜನವರಿ 2026, 18:04 IST
ದಲಿತ ಸಿ.ಎಂ ಆಗದಿರುವುದಕ್ಕೆ ನೋವಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಬೆಂಗಳೂರಿನಾದ್ಯಂತ ಸಡಗರದ ಸಂಕ್ರಾಂತಿ ಆಚರಣೆ

Sankranti Festival: ವರ್ಷದ ಪ್ರಥಮ ಹಬ್ಬವಾದ ಸಂಕ್ರಾಂತಿಯನ್ನು ನಗರದೆಲ್ಲೆಡೆ ಸಂಭ್ರಮ ಸಡಗರದಿಂದ ಗುರುವಾರ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮನೆ ಮನೆಗಳೂ ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದವು. ಚಿಣ್ಣರು, ಮಹಿಳೆಯರು ಎಳ್ಳು ಬೆಲ್ಲ ಹಂಚಿ ಸಂಭ್ರಮಿಸಿದರು.
Last Updated 15 ಜನವರಿ 2026, 17:53 IST
ಬೆಂಗಳೂರಿನಾದ್ಯಂತ ಸಡಗರದ ಸಂಕ್ರಾಂತಿ ಆಚರಣೆ

ಬೊಮ್ಮನಹಳ್ಳಿ ವಲಯ-2 ನಗರ ಯೋಜನೆ ವಿಭಾಗದ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ

Town Planning Office: ಬೊಮ್ಮನಹಳ್ಳಿ ವಲಯ-2 ನಗರ ಯೋಜನೆ ವಿಭಾಗದ ಉಪ ನಿರ್ದೇಶಕರ ಕಚೇರಿಯನ್ನು ತಾತ್ಕಾಲಿಕವಾಗಿ ಎಚ್‌ಎಸ್‌ಆರ್‌ ಬಡಾವಣೆಯ ಬಿಡಿಎ ವಾಣಿಜ್ಯ ಸಂಕೀರ್ಣದ 2ನೇ ಮಹಡಿಗೆ ಸ್ಥಳಾಂತರಿಸಲಾಗಿದೆ.
Last Updated 15 ಜನವರಿ 2026, 17:53 IST
ಬೊಮ್ಮನಹಳ್ಳಿ ವಲಯ-2 ನಗರ ಯೋಜನೆ ವಿಭಾಗದ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ
ADVERTISEMENT
ADVERTISEMENT
ADVERTISEMENT