ಜಲಮಾರ್ಗಕ್ಕೆ ಕೊಳಚೆ ನೀರು ಸೇರದಂತೆ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್
ಕೆ–100 ನಾಗರಿಕ ಜಲಮಾರ್ಗಕ್ಕೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಮಗ್ರ ಯೋಜನೆ ರೂಪಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.Last Updated 4 ಡಿಸೆಂಬರ್ 2025, 18:09 IST