ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಚಿನ್ನ ಪಡೆದು ಪರಾರಿಯಾಗಿದ್ದ ಆರೋಪಿ ಸೆರೆ

Bengaluru Crime: ಆಭರಣ ಮಳಿಗೆ ಮಾಲೀಕರನ್ನು ವಂಚಿಸಿ 230 ಗ್ರಾಂ ಚಿನ್ನದ ಸರಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಭಾರತಿ ನಗರ ಪೊಲೀಸರು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Last Updated 28 ಫೆಬ್ರುವರಿ 2026, 14:07 IST
ಚಿನ್ನ ಪಡೆದು ಪರಾರಿಯಾಗಿದ್ದ ಆರೋಪಿ ಸೆರೆ

 ‘ಬುಕ್‌ ಬ್ರಹ್ಮ’ ಕಥಾ ಸ್ಪರ್ಧೆಗೆ ಆಹ್ವಾನ

Kannada Story Competition: ‘ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಗೆ ಕಥೆಗಳನ್ನು ಆಹ್ವಾನಿಸಲಾಗಿದೆ. ನಗದು ಬಹುಮಾನಗಳೊಂದಿಗೆ ಆಯ್ಕೆಯಾದ 25 ಕಥೆಗಳು ಪುಸ್ತಕವಾಗಿ ಪ್ರಕಟವಾಗಲಿವೆ.
Last Updated 28 ಫೆಬ್ರುವರಿ 2026, 13:57 IST
 ‘ಬುಕ್‌ ಬ್ರಹ್ಮ’ ಕಥಾ ಸ್ಪರ್ಧೆಗೆ ಆಹ್ವಾನ

ಗೀತಂ ವಿವಿ ಮತ್ತು ಪ್ರಜಾವಾಣಿ ಸಹಯೋಗದಲ್ಲಿ ಮಾರ್ಚ್ 2ರಿಂದ ಸಾಮಾಜಿಕ ಅರಿವು ಆಂದೋಲನ

Cyber Crime Awareness: ಗೀತಂ ವಿಶ್ವವಿದ್ಯಾಲಯ ಹಾಗೂ ‘ಪ್ರಜಾವಾಣಿ’ ಸಹಯೋಗದಲ್ಲಿ ಮಾರ್ಚ್ 2 ರಿಂದ 10ರವರೆಗೆ ಸಾಮಾಜಿಕ ಅರಿವು ಆಂದೋಲನ ಆಯೋಜಿಸಲಾಗಿದೆ. ಸೈಬರ್ ಕ್ರೈಂ, ರಸ್ತೆ ಸುರಕ್ಷತೆ, ಡ್ರಗ್ಸ್ ಮುಕ್ತ ಸಮಾಜ ಸೇರಿದಂತೆ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ.
Last Updated 28 ಫೆಬ್ರುವರಿ 2026, 10:33 IST
ಗೀತಂ ವಿವಿ ಮತ್ತು ಪ್ರಜಾವಾಣಿ ಸಹಯೋಗದಲ್ಲಿ ಮಾರ್ಚ್ 2ರಿಂದ ಸಾಮಾಜಿಕ ಅರಿವು ಆಂದೋಲನ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Today in Bengaluru: ‘ವಿಕಸಿತ ಭಾರತ್ ಶಿಕ್ಷಾ ಅಧಿಷ್ಠಾನ್ (ವಿಬಿಎಸ್‌ಎ) ಮಸೂದೆ’ ಕುರಿತ ದುಂಡು ಮೇಜಿನ ಸಭೆ: ಆಯೋಜನೆ: ಭಾರತೀಯ ಶಿಕ್ಷಣ ಮಂಡಲ, ಸ್ಥಳ: ದಿ ಮಿಥಿಕ್‌ ಸೊಸೈಟಿ, ನೃಪತುಂಗ ರಸ್ತೆ, ಬೆಳಿಗ್ಗೆ 9. 21ನೇ ವರ್ಷದ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ.
Last Updated 27 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಬೆಂಗಳೂರು|ಕೆಲಸ ಮಾಡುತ್ತಿದ್ದ ಮಾಲೀಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ: ಮಹಿಳೆ ಬಂಧನ

House Maid Arrest: ಬೆಂಗಳೂರು: ಕೆಲಸ ಮಾಡುತ್ತಿದ್ದ ಮಾಲೀಕನ ಮನೆಯಲ್ಲಿ ಪತಿಯ ಚಿಕಿತ್ಸೆಗೆಂದು ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಿಳೆಯನ್ನು ಜೆ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 27 ಫೆಬ್ರುವರಿ 2026, 21:19 IST
ಬೆಂಗಳೂರು|ಕೆಲಸ ಮಾಡುತ್ತಿದ್ದ ಮಾಲೀಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ: ಮಹಿಳೆ ಬಂಧನ

ಪರಂಪರೆಯ ವೈಭವವನ್ನು ಸಾರುವ ಬಾಗಲಕೋಟೆ ಹೋಳಿ ಹಲಗೆ ಮೇಳ ಮಾರ್ಚ್ 1ರಂದು

Holi Halage Mela: ಬೆಂಗಳೂರು: ಉತ್ತರ ಕರ್ನಾಟಕದ ವೈಭವಮಯ ಸಂಸ್ಕೃತಿ ಪರಂಪರೆಯನ್ನು ಪ್ರತಿಧ್ವನಿಸುವ ಬಾಗಲಕೋಟೆ ಹೋಳಿ ಹಲಗೆ ಮೇಳ–2026 ಕಾರ್ಯಕ್ರಮವನ್ನು ಮಾರ್ಚ್ 1ರಂದು ಸಂಜೆ 5.30ಕ್ಕೆ ರಾಜಾಜಿನಗರ 2ನೇ ಬ್ಲಾಕ್‌ನಲ್ಲಿರುವ ಕೆ.ಎಲ್.ಇ. ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿದೆ.
Last Updated 27 ಫೆಬ್ರುವರಿ 2026, 21:18 IST
ಪರಂಪರೆಯ ವೈಭವವನ್ನು ಸಾರುವ ಬಾಗಲಕೋಟೆ ಹೋಳಿ ಹಲಗೆ ಮೇಳ ಮಾರ್ಚ್ 1ರಂದು

‘ಪೊಲೀಸ್ ಓಟ’: ಈ ದಿನದಂದು ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

KSP Run: ಬೆಂಗಳೂರು: ನಗರದಲ್ಲಿ ಮಾರ್ಚ್‌ 1ರಂದು ಆಯೋಜಿಸಿರುವ ಮೂರನೇ ಆವೃತ್ತಿಯ ‘ಪೊಲೀಸ್ ಓಟ’ದಲ್ಲಿ(ಕೆಎಸ್‌ಪಿ ರನ್) ಭಾಗವಹಿಸಲು 12 ಸಾವಿರ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಓಟದ ಅಂಗವಾಗಿ ವಿಧಾನಸೌಧದ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
Last Updated 27 ಫೆಬ್ರುವರಿ 2026, 20:31 IST
‘ಪೊಲೀಸ್ ಓಟ’: ಈ ದಿನದಂದು ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು
ADVERTISEMENT

ರಾಜ್ಯಮಟ್ಟದ ಪೊಲೀಸ್ ರನ್ ಕಾರ್ಯಕ್ರಮ: ಮಾರ್ಚ್‌ 1ರಂದು ಮೆಟ್ರೊ ಸಂಚಾರ 5ಕ್ಕೆ ಶುರು

BMRCL Metro Timings: ಬೆಂಗಳೂರು: ನಗರದಲ್ಲಿ ಮಾರ್ಚ್‌ 1ರಂದು ನಡೆಯಲಿರುವ ರಾಜ್ಯಮಟ್ಟದ ಪೊಲೀಸ್‌ ರನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಮೆಟ್ರೊ ರೈಲು ಸಂಚಾರವನ್ನು ಬೆಳಿಗ್ಗೆ 5 ಗಂಟೆಗೆ ಆರಂಭಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.
Last Updated 27 ಫೆಬ್ರುವರಿ 2026, 20:25 IST
ರಾಜ್ಯಮಟ್ಟದ ಪೊಲೀಸ್ ರನ್ ಕಾರ್ಯಕ್ರಮ: ಮಾರ್ಚ್‌ 1ರಂದು ಮೆಟ್ರೊ ಸಂಚಾರ 5ಕ್ಕೆ ಶುರು

ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಅಧಿಕಾರಿ K.R.ಕೃಷ್ಣಮೂರ್ತಿ ನಿಧನ

Heart Attack in Kashmir: ಬೆಂಗಳೂರು: ಡಾ. ಬಿ.ಆರ್‌. ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಬಸವೇಶ್ವರನಗರ ನಿವಾಸಿ ಕೆ.ಆರ್. ಕೃಷ್ಣಮೂರ್ತಿ (73) ಗುರುವಾರ ಹೃದಯಾಘಾತದಿಂದ ನಿಧನರಾದರು.
Last Updated 27 ಫೆಬ್ರುವರಿ 2026, 20:24 IST
ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಅಧಿಕಾರಿ K.R.ಕೃಷ್ಣಮೂರ್ತಿ ನಿಧನ

ಕುಡಿಯುವ ನೀರು ಪೂರೈಕೆ: ಕಾವೇರಿ 6ನೇ ಹಂತದ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ

Drinking Water Project: ಬೆಂಗಳೂರು: ಬೆಂಗಳೂರು ನಗರ ಮತ್ತು ಉಪನಗರಗಳಿಗೆ ಕುಡಿಯುವ ನೀರಿನ ಹೆಚ್ಚುವರಿ ಅಗತ್ಯ ಪೂರೈಸುವ ಉದ್ದೇಶದಿಂದ ₹6,939 ಕೋಟಿ ವೆಚ್ಚದ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
Last Updated 27 ಫೆಬ್ರುವರಿ 2026, 20:10 IST
ಕುಡಿಯುವ ನೀರು ಪೂರೈಕೆ: ಕಾವೇರಿ 6ನೇ ಹಂತದ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ
ADVERTISEMENT
ADVERTISEMENT
ADVERTISEMENT