ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಯುವತಿಯ ಮೊಬೈಲ್‌ ಕಿತ್ತು ಓಡಿದ್ದ ಆರೋಪಿಗೆ ಸಾರ್ವಜನಿಕರಿಂದ ಥಳಿತ

ಮೆಜೆಸ್ಟಿಕ್‌ನಲ್ಲಿ ಮುಂದುವರಿದ ಸುಲಿಗೆ
Last Updated 6 ಫೆಬ್ರುವರಿ 2026, 15:38 IST
ಯುವತಿಯ ಮೊಬೈಲ್‌ ಕಿತ್ತು ಓಡಿದ್ದ ಆರೋಪಿಗೆ ಸಾರ್ವಜನಿಕರಿಂದ ಥಳಿತ

ಬೆಂಗಳೂರು: ಗೋವಿಂದಪುರದಲ್ಲಿ ಚರಂಡಿಗೆ ಬಿದ್ದ ವಿದ್ಯಾರ್ಥಿ- ಅಪಾಯದಿಂದ ಪಾರು

Bengaluru Govindpura: ಸರ್ವಜ್ಞನಗರದ ಗೋವಿಂದಪುರದಲ್ಲಿ ಶುಕ್ರವಾರ ಬೆಳಿಗ್ಗೆ ಚರಂಡಿಗೆ ಬಿದ್ದಿದ್ದ ವಿದ್ಯಾರ್ಥಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
Last Updated 6 ಫೆಬ್ರುವರಿ 2026, 15:00 IST
ಬೆಂಗಳೂರು: ಗೋವಿಂದಪುರದಲ್ಲಿ ಚರಂಡಿಗೆ ಬಿದ್ದ ವಿದ್ಯಾರ್ಥಿ- ಅಪಾಯದಿಂದ ಪಾರು

ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಗರಂ: ಕೇಂದ್ರದತ್ತ ಬೊಟ್ಟು

Bengaluru Metro: ಬೆಂಗಳೂರು ಮೆಟ್ರೊ ಪ್ರಯಾಣ ದರ ಏರಿಕೆಯಲ್ಲಿ ನಮ್ಮ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ. ದರ ನಿರ್ಧಾರದಲ್ಲಿ ಕೇಂದ್ರ ಸರ್ಕಾರ ನೇಮಿಸುವ ಸಮಿತಿಯದ್ದೇ ನಿಜವಾದ ಪಾತ್ರ ಎಂದು ಅವರು ಎಕ್ಸ್‌ ಪೋಸ್ಟ್ ಮಾಡಿದ್ದಾರೆ.
Last Updated 6 ಫೆಬ್ರುವರಿ 2026, 13:06 IST
ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಗರಂ: ಕೇಂದ್ರದತ್ತ ಬೊಟ್ಟು

‘ಎಫ್‌ಐಸಿಪಿ’ ಪ್ರಶಸ್ತಿಗೆ ಬೆಂಗಳೂರಿನ ಡಾ. ದರ್ಶನ ರೆಡ್ಡಿ ಭಾಜನ

Medical Excellence: ಆಂತರಿಕ ಔಷಧ ಹಾಗೂ ಮಧುಮೇಹ ಚಿಕಿತ್ಸೆಯಲ್ಲಿ ವಿಶಿಷ್ಟ ಸೇವೆಗಾಗಿ ಡಾ. ದರ್ಶನ ರೆಡ್ಡಿಗೆ ‘ಇಂಡಿಯನ್ ಕಾಲೇಜ್ ಆಫ್ ಫಿಸಿಶಿಯನ್ಸ್ ಫೆಲೋಶಿಪ್’ (ಎಫ್‌ಐಸಿಪಿ) ಪ್ರಶಸ್ತಿ ಲಭಿಸಿದ್ದು, ಅವರು ಸೇವೆಯತ್ತ ಕೃತಜ್ಞತೆ ವ್ಯಕ್ತಪಡಿಸಿದರು.
Last Updated 6 ಫೆಬ್ರುವರಿ 2026, 7:11 IST
‘ಎಫ್‌ಐಸಿಪಿ’ ಪ್ರಶಸ್ತಿಗೆ ಬೆಂಗಳೂರಿನ ಡಾ. ದರ್ಶನ ರೆಡ್ಡಿ ಭಾಜನ

ಯಶವಂತಪುರ ರೈಲು ನಿಲ್ದಾಣದ ಮೆಟ್ರೊ ಬದಿಯ ಪ್ರವೇಶದ್ವಾರ ತಾತ್ಕಾಲಿಕ ಸ್ಥಳಾಂತರ

Bengaluru Metro: ಯಶವಂತಪುರ ರೈಲು ನಿಲ್ದಾಣದಲ್ಲಿ ಪುನರಾಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೊ ಬದಿಯ ಪ್ರವೇಶದ್ವಾರ ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದೆ.
Last Updated 6 ಫೆಬ್ರುವರಿ 2026, 6:22 IST
ಯಶವಂತಪುರ ರೈಲು ನಿಲ್ದಾಣದ ಮೆಟ್ರೊ ಬದಿಯ ಪ್ರವೇಶದ್ವಾರ ತಾತ್ಕಾಲಿಕ ಸ್ಥಳಾಂತರ

PHOTOS | ಬೆಂಗಳೂರಿನ ನೆಲಮಂಗಲದಲ್ಲಿ ಹೊತ್ತಿ ಉರಿದ ಬಸ್; ಪ್ರಯಾಣಿಕರು ಪಾರು

Nelamangala Fire: ಬೆಂಗಳೂರಿನ ನೆಲಮಂಗಲದಲ್ಲಿ ಪ್ರಯಾಣಿಕರಿದ್ದ ಖಾಸಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Last Updated 6 ಫೆಬ್ರುವರಿ 2026, 4:17 IST
PHOTOS | ಬೆಂಗಳೂರಿನ ನೆಲಮಂಗಲದಲ್ಲಿ ಹೊತ್ತಿ ಉರಿದ ಬಸ್; ಪ್ರಯಾಣಿಕರು ಪಾರು
err

​ನೆಲಮಂಗಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್;40 ಮಂದಿ ಪಾರು

Bus Fire Accident: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
Last Updated 6 ಫೆಬ್ರುವರಿ 2026, 3:57 IST
​ನೆಲಮಂಗಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್;40 ಮಂದಿ ಪಾರು
ADVERTISEMENT

ಬೆಂಗಳೂರಿನ ಹಲವೆಡೆ ಫೆ. 7ರಂದು ವಿದ್ಯುತ್‌ ವ್ಯತ್ಯಯ: ಎಲ್ಲೆಲ್ಲಿ ಸಮಸ್ಯೆ?

Electricity Outage: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ 7ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
Last Updated 5 ಫೆಬ್ರುವರಿ 2026, 21:12 IST
ಬೆಂಗಳೂರಿನ ಹಲವೆಡೆ ಫೆ. 7ರಂದು ವಿದ್ಯುತ್‌ ವ್ಯತ್ಯಯ: ಎಲ್ಲೆಲ್ಲಿ ಸಮಸ್ಯೆ?

ಬ್ಲಾಕ್ ಸ್ಪಾಟ್‌ ದುರಸ್ತಿ ಬಳಿಕ ಅಪಘಾತ ಇಳಿಕೆ: ಗೃಹ ಸಚಿವ ಜಿ.ಪರಮೇಶ್ವರ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ
Last Updated 5 ಫೆಬ್ರುವರಿ 2026, 21:06 IST
ಬ್ಲಾಕ್ ಸ್ಪಾಟ್‌ ದುರಸ್ತಿ ಬಳಿಕ ಅಪಘಾತ ಇಳಿಕೆ: ಗೃಹ ಸಚಿವ ಜಿ.ಪರಮೇಶ್ವರ

ಇಟಲಿ, ಜಪಾನ್‌ ಕಾನ್ಸುಲೇಟ್‌ಗೆ ಬಾಂಬ್‌ ಬೆದರಿಕೆ ಸಂದೇಶ

Consulate Bomb Threat: ಬೆಂಗಳೂರಿನಲ್ಲಿರುವ ಇಟಲಿ ಹಾಗೂ ಜಪಾನ್‌ ಕಾನ್ಸುಲೇಟ್‌ ಕಚೇರಿಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ. ತಪಾಸಣೆ ನಡೆಸಿದ ಪೊಲೀಸರು ಇದು ಹುಸಿ ಬಾಂಬ್ ಬೆದರಿಕೆ ಎಂದು ಖಚಿತಪಡಿಸಿದ್ದಾರೆ.
Last Updated 5 ಫೆಬ್ರುವರಿ 2026, 21:03 IST
ಇಟಲಿ, ಜಪಾನ್‌ ಕಾನ್ಸುಲೇಟ್‌ಗೆ ಬಾಂಬ್‌ ಬೆದರಿಕೆ ಸಂದೇಶ
ADVERTISEMENT
ADVERTISEMENT
ADVERTISEMENT