ಶನಿವಾರ, 17 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಮತದಾರ ಪಟ್ಟಿ ಮ್ಯಾಪಿಂಗ್: 3 ವಾರ ವಿಸ್ತರಣೆ

Electoral Roll Update: 2002ರ ಮತದಾರರ ಪಟ್ಟಿಯನ್ನು 2025ರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಜ.13ರಿಂದ ಮೂರು ವಾರ ವಿಸ್ತರಿಸಲಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
Last Updated 17 ಜನವರಿ 2026, 16:10 IST
ಮತದಾರ ಪಟ್ಟಿ ಮ್ಯಾಪಿಂಗ್: 3 ವಾರ ವಿಸ್ತರಣೆ

ಬೆಂಗಳೂರು: 16.23 ಎಕರೆ ಒತ್ತುವರಿ ತೆರವು; ಜಿಲ್ಲಾಡಳಿತ

₹80.90 ಕೋಟಿ ಅಂದಾಜು ಮೌಲ್ಯದ ಭೂಮಿ ವಶಕ್ಕೆ ಪಡೆದ ಜಿಲ್ಲಾಡಳಿತ
Last Updated 17 ಜನವರಿ 2026, 16:10 IST
ಬೆಂಗಳೂರು: 16.23 ಎಕರೆ ಒತ್ತುವರಿ ತೆರವು; ಜಿಲ್ಲಾಡಳಿತ

ಡ್ರಗ್ಸ್ ಪತ್ತೆಗೆ ಮಹಾರಾಷ್ಟ್ರ ಪೊಲೀಸರು ಬರಬೇಕಾ? ಸಿದ್ದರಾಮಯ್ಯ ಅಸಮಾಧಾನ

ರಾಜ್ಯ ಪೊಲೀಸರ ಕಾರ್ಯವೈಖರಿ: ಅಸಮಾಧಾನ ಹೊರಹಾಕಿದ ಮುಖ್ಯಮಂತ್ರಿ
Last Updated 17 ಜನವರಿ 2026, 16:05 IST
ಡ್ರಗ್ಸ್ ಪತ್ತೆಗೆ ಮಹಾರಾಷ್ಟ್ರ ಪೊಲೀಸರು ಬರಬೇಕಾ? ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು | ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ: ಅಬಕಾರಿ ಡಿಸಿ ಬಂಧನ

ಬೆಂಗಳೂರು ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್‌ ನಾಯ್ಕ್‌ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಎಲ್‌–7 ಸನ್ನದು ನೀಡಲು ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
Last Updated 17 ಜನವರಿ 2026, 16:04 IST
ಬೆಂಗಳೂರು | ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ: ಅಬಕಾರಿ ಡಿಸಿ ಬಂಧನ

ಸೈಬರ್‌ ವಂಚಕರನ್ನು ಜೈಲಿಗಟ್ಟಲು ಕಾಯ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Cybercrime Punishment: ಕೊಲೆ ಯತ್ನದಂತೆ ಸೈಬರ್ ವಂಚಕರಿಗೂ ಜೈಲು ಶಿಕ್ಷೆ ನೀಡುವ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಹೇಳಿದರು.
Last Updated 17 ಜನವರಿ 2026, 16:03 IST
ಸೈಬರ್‌ ವಂಚಕರನ್ನು ಜೈಲಿಗಟ್ಟಲು ಕಾಯ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಾಳೆ

Street Vendor Rights: ಕರ್ನಾಟಕ ಮಹಿಳಾ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಜ.19 ರಂದು ಪುರಭವನದಲ್ಲಿ ಬೀದಿ ವ್ಯಾಪಾರಿ ಒಕ್ಕೂಟದ ಉದ್ಘಾಟನೆ ಮತ್ತು ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
Last Updated 17 ಜನವರಿ 2026, 15:53 IST
ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಾಳೆ

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಕಬಳಿಸಿದ ಆರೋಪ: ಆರು ಜನರ ವಿರುದ್ಧ ಎಫ್‌ಐಆರ್

Fake Document Case: ನಕಲಿ ದಾಖಲೆ ಸೃಷ್ಟಿಸಿ ಮಾಜಿ ಸಂಸದೆ ತೇಜಸ್ವಿನಿಗೌಡ ಅವರ ಸಹೋದರ ನಂಜೇಗೌಡ ಅವರ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Last Updated 17 ಜನವರಿ 2026, 15:49 IST
ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಕಬಳಿಸಿದ ಆರೋಪ: ಆರು ಜನರ ವಿರುದ್ಧ ಎಫ್‌ಐಆರ್
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 4,353 ಜನರಿಗೆ ದಂಡ

Ticket Violation Penalty: ಡಿಸೆಂಬರ್‌ನಲ್ಲಿ ಟಿಕೆಟ್‌ ಪಡೆಯದೇ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದ 4,353 ಪ್ರಯಾಣಿಕರಿಂದ ₹8.08 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
Last Updated 17 ಜನವರಿ 2026, 15:48 IST
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 4,353 ಜನರಿಗೆ ದಂಡ

ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

Fatal Bike Crash: ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ಹರ್ಷ (31) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
Last Updated 17 ಜನವರಿ 2026, 15:46 IST
ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

ಪುನೀತ್‌ ಕೆರೆಹಳ್ಳಿ ಬಂಧನ, ಬಿಡುಗಡೆ

Illegal Immigrant Case: ಬಾಂಗ್ಲಾದೇಶದ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಅವರ ಆಧಾರ್ ಕಾರ್ಡ್, ಗುರುತಿನ ಚೀಟಿ ಪರಿಶೀಲನೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ನಂತರ ಜಾಮೀನಿನಲ್ಲಿ ಬಿಡುಗಡೆ ಮಾಡಲಾಯಿತು.
Last Updated 17 ಜನವರಿ 2026, 15:44 IST
ಪುನೀತ್‌ ಕೆರೆಹಳ್ಳಿ ಬಂಧನ, ಬಿಡುಗಡೆ
ADVERTISEMENT
ADVERTISEMENT
ADVERTISEMENT