ಭಾನುವಾರ, 1 ಮಾರ್ಚ್ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಬೆಂಗಳೂರು
ADVERTISEMENT
ದಲಿತರು ಉದ್ಯಮಿಗಳಾಗಲು ಮುಂದೆ ಬರಲಿ: ರಾಜಾನಾಯಕ್
DICCI Initiative: ಬೆಂಗಳೂರು: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು. ಡಿಐಸಿಸಿಐ ಮತ್ತು ಅದರ
Last Updated 1 ಮಾರ್ಚ್ 2026, 16:01 IST
ಎಲ್ಲರಿಗೂ ಲಿಂಗ ದೀಕ್ಷೆ ನೀಡಿದ್ದ ರೇಣುಕಾಚಾರ್ಯರು: ಸಚಿವ ಶಿವರಾಜ ತಂಗಡಗಿ
Shivaraj Tangadagi: ಬೆಂಗಳೂರು: ಜಗದ್ಗುರು ರೇಣುಕಾಚಾರ್ಯರು ಜಾತಿ ಭೇದವಿಲ್ಲದೇ ಎಲ್ಲರಿಗೂ ಲಿಂಗ ದೀಕ್ಷೆಯನ್ನು ನೀಡುವ ಮೂಲಕ ವೀರಶೈವ ತತ್ವವನ್ನು ಬೋಧಿಸಿದ್ದರು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Last Updated 1 ಮಾರ್ಚ್ 2026, 15:59 IST
ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್ಸಿ: ನಿಸಾರ್ ಅಹಮದ್ ವಿರುದ್ಧ FIR
Nisar Ahmed Case: ಬೆಂಗಳೂರು: ಯಾವುದೇ ತಪಾಸಣೆ ನಡೆಸದೇ ಗುಜರಾತ್, ಮಹಾರಾಷ್ಟ್ರ, ಕೇರಳದ 10 ಸಾವಿರಕ್ಕೂ ಅಧಿಕ ವಾಹನಗಳಿಗೆ ವಾಹನ ಸದೃಢ ಪ್ರಮಾಣಪತ್ರ ನೀಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿವೃತ್ತ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
Last Updated 1 ಮಾರ್ಚ್ 2026, 15:53 IST
ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಮೂವರು ಯುವಕರ ಬಂಧನ
Amruthahalli Police: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ಮತ್ತೆ ಮೂವರು ಯುವಕರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. 19 ವರ್ಷದ ಯುವತಿ
Last Updated 1 ಮಾರ್ಚ್ 2026, 15:47 IST
ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ: ನ್ಯಾ. ಅನು ಶಿವರಾಮನ್ ಕಳವಳ
‘ಮಕ್ಕಳ ರಕ್ಷಣೆ’ ಕುರಿತು ರಾಜ್ಯಮಟ್ಟದ ನ್ಯಾಯಾಂಗ ಸಭೆ
Last Updated 1 ಮಾರ್ಚ್ 2026, 15:47 IST
ಬೆಂಗಳೂರು | ₹1.6 ಕೋಟಿ ಮೌಲ್ಯದ 641 ಮೊಬೈಲ್ ವಶ: ವಾರಸುದಾರರಿಗೆ ಹಸ್ತಾಂತರ
Bengaluru Police: ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಯಾಗಿದ್ದ ₹1.6 ಕೋಟಿ ಮೌಲ್ಯದ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಪೂರ್ವ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ
Last Updated 1 ಮಾರ್ಚ್ 2026, 15:40 IST
ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್ಗಳ ಪಾತ್ರ ಹಿರಿದು: ಎಲ್.ಕೆ. ಅತೀಕ್
LK Atheeq: ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್ಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಬಿಸಿನೆಸ್ ಕಾರಿಡಾರ್ ಲಿಮಿಟೆಡ್ನ ಅಧ್ಯಕ್ಷ ಎಲ್.ಕೆ. ಅತೀಕ್ ತಿಳಿಸಿದರು.
Last Updated 1 ಮಾರ್ಚ್ 2026, 14:33 IST
ADVERTISEMENT
ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ
Khamenei Death Protest: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ವೃತ್ತದವರೆಗೆ ಸಾಗಿತು.
Last Updated 1 ಮಾರ್ಚ್ 2026, 13:00 IST
Urban Wings Foundation ಅಭಿಯಾನ; ಕೆಂಬತ್ತಳ್ಳಿ ಕೆರೆಯಿಂದ ಪ್ಲಾಸ್ಟಿಕ್ ತೆರವು
Environment Awareness: ಕೆಂಬತ್ತಳ್ಳಿ ಕೆರೆಯಲ್ಲಿ ಭಾನುವಾರ ಬೆಳಿಗ್ಗೆ 6:30ರಿಂದ 8:30ರವರೆಗೆ Urban Wings Foundation ವತಿಯಿಂದ ಶುದ್ಧೀಕರಣ ಅಭಿಯಾನವನ್ನು ಆಯೋಜಿಸಲಾಯಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬೆಳಿಗ್ಗೆ 6:15ಕ್ಕೆ ಸಂಸ್ಥೆಯ ಸದಸ್ಯರು ಸ್ಥಳಕ್ಕೆ ಆಗಮಿಸಿದ್ದರು.
Last Updated 1 ಮಾರ್ಚ್ 2026, 9:49 IST
ಆನೇಕಲ್| ಕ್ಷುಲ್ಲಕ ಕಾರಣಕ್ಕಾಗಿ ಜಗಳ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ
Anekal Suicide: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.
Last Updated 1 ಮಾರ್ಚ್ 2026, 1:12 IST
ADVERTISEMENT
<
1
2
...
1000
>
ADVERTISEMENT
ADVERTISEMENT