ಬುಧವಾರ, 28 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು: ಪಿ.ಜಿಗಳಲ್ಲಿ ಕಳಪೆ ಆಹಾರ, ನೈಮರ್ಲ್ಯ ಕೊರತೆ

PG Food Quality: ಬೆಂಗಳೂರಿನ ಪೇಯಿಂಗ್ ಗೆಸ್ಟ್‌ಗಳಲ್ಲಿ ತಂಗಿರುವವರಿಗೆ ಗುಣಮಟ್ಟದ ಆಹಾರವಿಲ್ಲದೆ, ಅಡುಗೆಮನೆ ಹಾಗೂ ಊಟದ ಕೋಣೆಗಳಲ್ಲಿ ಸ್ವಚ್ಚತೆ ಕೊರತೆ, ಕಳಪೆ ಆಹಾರದ ಬಳಕೆಯಿಂದ ಆರೋಗ್ಯ ಹದಗೆಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
Last Updated 28 ಜನವರಿ 2026, 23:36 IST
ಬೆಂಗಳೂರು: ಪಿ.ಜಿಗಳಲ್ಲಿ ಕಳಪೆ ಆಹಾರ, ನೈಮರ್ಲ್ಯ ಕೊರತೆ

ಬೆಂಗಳೂರು: ಸಂವಿಧಾನ ನಡಿಗೆ ಕಾರ್ಯಕ್ರಮ ನಾಳೆ

Constitution: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ವತಿಯಿಂದ ಸಮಾಜ ಕಲ್ಯಾಣ ಸಚಿವಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದಿಂದ ‘ಸಂವಿಧಾನವೇ ಬೆಳಕು – ಹೆಜ್ಜೆಯಿಡು ಬೆಂಗಳೂರು’ ಕಾರ್ಯಕ್ರಮ ಜನವರಿ 30ರಂದು ಜ್ಞಾನಭಾರತಿಯಲ್ಲಿ ನಡೆಯಲಿದೆ.
Last Updated 28 ಜನವರಿ 2026, 22:30 IST
ಬೆಂಗಳೂರು: ಸಂವಿಧಾನ ನಡಿಗೆ ಕಾರ್ಯಕ್ರಮ ನಾಳೆ

ಅಡುಗೆ ಪದಾರ್ಥಗಳ ಆಯ್ಕೆ ಬಗ್ಗೆ ಜಾಗರೂಕರಾಗಿರಿ: ನಟಿ ಕೀರ್ತಿ ಸುರೇಶ್

ಹಬ್ಬಗಳೆಂದರೆ ಕೌಟುಂಬಿಕ ಸಮಯ ಮತ್ತು ಮನೆಯ ಅಡುಗೆಯನ್ನು ಸಂಭ್ರಮಿಸುವ ಸುಸಂದರ್ಭ. ಉತ್ತಮವಾದ ಅಡುಗೆ ಎಣ್ಣೆ ಬಳಸುವುದರಿಂದ ಇಡೀ ಕುಟುಂಬದ ಆರೋಗ್ಯ ಸುರಕ್ಷಿತವಾಗಿರಲಿದೆ’ ಎಂದು ಫಿಯೋನಾ ರಾಯಭಾರಿ ನಟಿ ಕೀರ್ತಿ ಸುರೇಶ್ ಅಭಿಪ್ರಾಯಪಟ್ಟರು
Last Updated 28 ಜನವರಿ 2026, 21:46 IST
ಅಡುಗೆ ಪದಾರ್ಥಗಳ ಆಯ್ಕೆ ಬಗ್ಗೆ ಜಾಗರೂಕರಾಗಿರಿ: ನಟಿ ಕೀರ್ತಿ ಸುರೇಶ್

ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್‌ ಮನೆಯಲ್ಲಿ ಕೃತ್ಯ

Jewellery Theft: ಬಿಲ್ಡರ್ ಮನೆಯಲ್ಲಿ ₹18 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ಈ ಸಂಬಂಧ ಮಾರತ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 28 ಜನವರಿ 2026, 21:37 IST
ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್‌ ಮನೆಯಲ್ಲಿ ಕೃತ್ಯ

ಅಕ್ರಮ ವಿದೇಶಿಯರನ್ನು ಹೊರದಬ್ಬಿ: ಹೈಕೋರ್ಟ್‌

Foreign Nationals Deportation: ಪಾಸ್‌ಪೋರ್ಟ್‌ ಅವಧಿ ಮುಕ್ತಾಯಗೊಂಡ ಮತ್ತು ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿರುವ ವಿದೇಶಿಯರನ್ನು ಕೂಡಲೇ ಅವರವರ ದೇಶಕ್ಕೆ ಗಡಿಪಾರು ಮಾಡಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
Last Updated 28 ಜನವರಿ 2026, 17:55 IST
ಅಕ್ರಮ ವಿದೇಶಿಯರನ್ನು ಹೊರದಬ್ಬಿ: ಹೈಕೋರ್ಟ್‌

ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ: ಒಪ್ಪಂದಕ್ಕೆ ಸಹಿ

GTTC Placement Drive: ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಎಕ್ಸೈಡ್ ಎನರ್ಜಿ ಕಂಪನಿಗಳು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಮುಂದಾಗಿವೆ.
Last Updated 28 ಜನವರಿ 2026, 17:44 IST
ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ: ಒಪ್ಪಂದಕ್ಕೆ ಸಹಿ

ಬೆಂಗಳೂರು: ಐದು ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ

Public Hospital Nutrition Plan: ರೋಗಿಗಳಿಗೆ ಪೌಷ್ಟಿಕ ಆಹಾರ ವಿತರಿಸುವ ಯೋಜನೆಯನ್ನು ಆರೋಗ್ಯ ಇಲಾಖೆ ಇದೀಗ ಐದು ಸರ್ಕಾರಿ ಆಸ್ಪತ್ರೆಗಳಿಗೆ ವಿಸ್ತರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
Last Updated 28 ಜನವರಿ 2026, 17:28 IST
ಬೆಂಗಳೂರು: ಐದು ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ
ADVERTISEMENT

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿರ್ಲಕ್ಷ್ಯಿಸಬೇಡಿ: ವಸಂತ ಕವಿತಾ

Women Workplace Rights: ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಇರಬೇಕು ಎಂಬ ಕಾರಣದಿಂದಲೇ ಕಾನೂನು ರೂಪಿಸಲಾಗಿದೆ. ತೊಂದರೆ ಅನುಭವಿಸಿದವರು ದೂರು ನೀಡಲು ಹೆದರಬಾರದು’ ಎಂದು ವಸಂತ ಕವಿತಾ ಹೇಳಿದ್ದಾರೆ.
Last Updated 28 ಜನವರಿ 2026, 17:26 IST
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿರ್ಲಕ್ಷ್ಯಿಸಬೇಡಿ: ವಸಂತ ಕವಿತಾ

‌ಬೆಂಗಳೂರು: 25 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರ ಸೆರೆ

Bengaluru Theft Case: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.
Last Updated 28 ಜನವರಿ 2026, 17:17 IST
‌ಬೆಂಗಳೂರು: 25 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರ ಸೆರೆ

ನೌಕರರಿಗೆ ಖಾದಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಸರ್ಕಾರ ನಿರ್ಧಾರ

Karnataka Govt Employees: ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಿಂಗಳ ಮೊದಲ ಶುಕ್ರವಾರ ಖಾದಿ ಉಡುಪು ಧರಿಸಿ ಕಚೇರಿಗೆ ಬರುವ ಸಂಬಂಧ ವಸ್ತ್ರ ಸಂಹಿತೆ ಜಾರಿಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
Last Updated 28 ಜನವರಿ 2026, 16:15 IST
ನೌಕರರಿಗೆ ಖಾದಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಸರ್ಕಾರ ನಿರ್ಧಾರ
ADVERTISEMENT
ADVERTISEMENT
ADVERTISEMENT