ADVERTISEMENT

ರಾಜ್ಯ ಭವಿಷ್ಯ ನಿಧಿ: ಬಡ್ಡಿದರ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 19:21 IST
Last Updated 13 ನವೆಂಬರ್ 2020, 19:21 IST

ಬೆಂಗಳೂರು: ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಗೆದಾರರ ಖಾತೆಯಲ್ಲಿ ಜಮೆಯಾಗಿರುವ ಮೊತ್ತದ ಮೇಲಿನ ಬಡ್ಡಿ ದರ
ವನ್ನು ಕಳೆದ ತಿಂಗಳ 1 ರಿಂದ ಡಿಸೆಂಬರ್‌ 31ರ ವರೆಗಿನ ಅವಧಿಗೆ ವಾರ್ಷಿಕ ಶೇ 7.1 ಕ್ಕೆ ನಿಗದಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.