ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸಿನಿ ಸುದ್ದಿ
ADVERTISEMENT
ಗ್ರಾಮಾಯಣ ಹಾಡು ರಿಲೀಸ್: ವಿನಯ್ ರಾಜ್ಕುಮಾರ್ ಜತೆ ಮೇಘಾ ಶೆಟ್ಟಿ ಬೆಂಕಿ ಡ್ಯಾನ್ಸ್
Gramayana Benki Song: ನಟ ವಿನಯ್ ರಾಜ್ಕುಮಾರ್ ಹಾಗೂ ನಟಿ ಮೇಘಾ ಶೆಟ್ಟಿ ನಟನೆಯ ‘ಗ್ರಾಮಾಯಣ’ ಚಿತ್ರದ ‘ಬೆಂಕಿ’ ಲಿರಿಕಲ್ ವಿಡಿಯೊ ಸಾಂಗ್ ಅನ್ನು ಚಿತ್ರತಂಡ ಇಂದು (ಜ.17) ಬಿಡುಗಡೆ ಮಾಡಿದೆ. ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಗ್ರಾಮಾಯಣ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಮಾಡಲಾಗಿದೆ.
Last Updated 17 ಜನವರಿ 2026, 14:37 IST
ಸೂರ್ಯಕುಮಾರ್ ಬಗ್ಗೆ ಹೇಳಿಕೆ: ನಟಿ ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ
Defamation Case: ನಟಿ, ರೂಪದರ್ಶಿ ಖುಷಿ ಮುಖರ್ಜಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿರುವ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಸೂರ್ಯಕುಮಾರ್ ಯಾದವ್ ಅವರು ಈ ಹಿಂದೆ ನನಗೆ ಆಗಾಗ ಸಂದೇಶಗಳನ್ನು ಕಳುಹಿಸುತ್ತಿದ್ದರು.
Last Updated 17 ಜನವರಿ 2026, 14:22 IST
ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಕನ್ನಡದ ‘ವನ್ಯ’ ಚಿತ್ರ ಪ್ರದರ್ಶನ
Vanya Movie: ಬಡಿಗೇರ್ ದೇವೇಂದ್ರ ನಿರ್ದೇಶನದ ‘ವನ್ಯ’ ಸಿನಿಮಾವು 24ನೇ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಯಶಸ್ವಿ ಪ್ರದರ್ಶನಗೊಂಡಿದೆ. ಈ ಚಿತ್ರೋತ್ಸವಕ್ಕೆ ದೇಶ ವಿದೇಶಗಳಿಂದ 1,200 ಸಿನಿಮಾಗಳು ಬಂದಿದ್ದು, ಇಂಡಿಯನ್ ಸಿನಿಮಾ ವಿಭಾಗದಲ್ಲಿ ‘ವನ್ಯ’ ಕನ್ನಡದಿಂದ ಆಯ್ಕೆಯಾದ ಏಕೈಕ ಚಿತ್ರವಾಗಿದೆ.
Last Updated 17 ಜನವರಿ 2026, 12:08 IST
ಕತ್ತಲು ಬೆಳಕೆನ್ನುವ ಒಂದೇ ನಾಣ್ಯದ ಎರಡು ಮುಖದಲ್ಲಿ ಸಿಲುಕಿರುವೆ: ನಟಿ ಕಾರುಣ್ಯ
Karunya Ram Case: ಬೆಂಗಳೂರು: ನಟಿ ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ಅವರ ವಿರುದ್ಧ ಕೆಲ ದಿನಗಳ ಹಿಂದೆ ವಂಚನೆಯ ದೂರು ನೀಡಿದ್ದರು. ಅದರ ಬೆನ್ನಲೇ ಇದೀಗ, ಹಣ ನೀಡುವಂತೆ ಬೆದರಿಕೆ ಹಾಕುವವರ ವಿರುದ್ಧ ಕಾನೂನು ಮೊರೆ ಹೋಗಿದ್ದಾರೆ.
Last Updated 17 ಜನವರಿ 2026, 8:29 IST
ಝೈದ್ ಖಾನ್, ನಟಿ ರಚಿತಾ ರಾಮ್ ನಟನೆಯ ಕಲ್ಟ್ ಟ್ರೇಲರ್ ಬಿಡುಗಡೆ
Zaid Khan: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಹಾಗೂ ನಟಿ ರಚಿತಾ ರಾಮ್, ಮಲೈಕಾ ವಸುಪಾಲ್ ನಟನೆಯ ‘ಕಲ್ಟ್’ ಚಿತ್ರದ ಟ್ರೇಲರ್ ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ.
Last Updated 17 ಜನವರಿ 2026, 6:24 IST
8 ವರ್ಷಗಳಲ್ಲಿ ಬಾಲಿವುಡ್ನ ಬದಲಾವಣೆಗೆ ಕೋಮುವಾದ ಕಾರಣವಿರಬಹುದು: ಎ.ಆರ್.ರೆಹಮಾನ್
Bollywood Career Decline: ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು ಎಂದು ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಹೇಳಿದ್ದಾರೆ.
Last Updated 17 ಜನವರಿ 2026, 3:01 IST
‘ಸುಖೀಭವ’ ಎಂದ ಹೊಸಬರು
Sukhibhava Movie: ಬಹುತೇಕ ಹೊಸಬರು ಅಭಿನಯಿಸಿರುವ ‘ಸುಖೀಭವ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಎನ್.ಕೆ.ರಾಜೇಶ್ ನಾಯ್ಡು ಚೊಚ್ಚಲ ನಿರ್ದೇಶನದ ಈ ಚಿತ್ರವು ಕೌಟುಂಬಿಕ ಕಥಾವಸ್ತುವಿನೊಂದಿಗೆ ಮೂಡಿಬರುತ್ತಿದೆ.
Last Updated 16 ಜನವರಿ 2026, 23:30 IST
ADVERTISEMENT
‘ಪಬ್ಬಾರ್’ನಲ್ಲಿ ಹೀಗಿದ್ದಾರೆ ಧೀರೆನ್
Dhireen in Pabbar: ‘ಶಾಖಾಹಾರಿ’ ಖ್ಯಾತಿಯ ಸಂದೀಪ್ ಸುಂಕದ್ ನಿರ್ದೇಶನದ ‘ಪಬ್ಬಾರ್’ ಸಿನಿಮಾದಲ್ಲಿ ಧೀರೆನ್ ರಾಜ್ ಕುಮಾರ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದು, ಕ್ರೈಂ ಮತ್ತು ಅಡ್ವೆಂಚರ್ ಥ್ರಿಲ್ಲರ್ ಚಿತ್ರವಾಗಿ ಮೂಡಿಬರುತ್ತಿದೆ.
Last Updated 16 ಜನವರಿ 2026, 23:30 IST
‘ಸ್ಲಂ ಡಾಗ್’ನಲ್ಲಿ ವಿಜಯ್ ಸೇತುಪತಿ
Vijay Sethupathi Film: ಪುರಿ ಜಗನ್ನಾಥ್ ನಿರ್ದೇಶನದಲ್ಲಿ ವಿಜಯ್ ಸೇತುಪತಿ ನಟಿಸಿರುವ ‘ಸ್ಲಂ ಡಾಗ್’ ಚಿತ್ರೀಕರಣ ಪೂರ್ಣಗೊಂಡಿದ್ದು, ಫಸ್ಟ್ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ದುನಿಯಾ ವಿಜಯ್, ಟಬು ಸೇರಿದಂತೆ ತಾರಾಬಳಗವಿದೆ.
Last Updated 16 ಜನವರಿ 2026, 23:20 IST
ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ‘ಬಿಗ್ ಬಾಸ್’ಗೆ ಅರಣ್ಯ ಇಲಾಖೆ ನೋಟಿಸ್
Vulture Conservation Notice: ರಾಮನಗರ: ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ನಿರೂಪಕ ಕಿಚ್ಚ ಸುದೀಪ್ ತಪ್ಪು ಮಾಹಿತಿ ನೀಡಿದ್ದ ಸಂಬಂಧ ಸ್ಪಷ್ಟೀಕರಣ ನೀಡುವಂತೆ ‘ಕಲರ್ಸ್’ ವಾಹಿನಿ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.
Last Updated 16 ಜನವರಿ 2026, 16:29 IST
ADVERTISEMENT
<
1
2
...
1000
>
ADVERTISEMENT
ADVERTISEMENT