ಹಿಂದೂಗಳೇ, ಮೌನ ನಿಮ್ಮನ್ನು ಉಳಿಸುವುದಿಲ್ಲ: ಬಾಂಗ್ಲಾ ಘಟನೆಗೆ ಬಾಲಿವುಡ್ ಖಂಡನೆ
Bollywood Condemnation: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದಾಳಿಗಳ ಕುರಿತು ಭಾರತದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿದೆ. ಈ ನಡುವೆ ಬಾಲಿವುಡ್ ನಟ, ನಟಿಯರು ಕೂಡ ದೀಪು ಚಂದ್ರ ದಾಸ್ ಹತ್ಯೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಧ್ವನಿ ಎತ್ತಿದ್ದಾರೆ.Last Updated 27 ಡಿಸೆಂಬರ್ 2025, 7:55 IST