ಗುರುವಾರ, 1 ಜನವರಿ 2026
×
ADVERTISEMENT

ದಕ್ಷಿಣ ಕನ್ನಡ

ADVERTISEMENT

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ ನಿಧನ

Nitte University Founder: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ ಕನ್ನಡ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮಹತ್ತರವಾದದ್ದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Last Updated 1 ಜನವರಿ 2026, 2:20 IST
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ ನಿಧನ

ಗೋಮಾಂಸ ಸಾಗಾಟ ಪ್ರಕರಣ: ನಕಲಿ ಬಿಲ್ ಸಲ್ಲಿಕೆ– ಇಬ್ಬರು ಆರೋಪಿಗಳ ಬಂಧನ

Fake Bill Submission ಮಂಗಳೂರಿನಲ್ಲಿ ದನದ ಮಾಂಸ ಅಕ್ರಮ ಸಾಗಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನಕಲಿ ಬಿಲ್ ಸಲ್ಲಿಸಿದ್ದ ಆರೋಪದಲ್ಲಿ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ ಎಂದು ಕಮಿಷನರ್ ತಿಳಿಸಿದರು.
Last Updated 31 ಡಿಸೆಂಬರ್ 2025, 21:03 IST
ಗೋಮಾಂಸ ಸಾಗಾಟ ಪ್ರಕರಣ: ನಕಲಿ ಬಿಲ್ ಸಲ್ಲಿಕೆ– ಇಬ್ಬರು ಆರೋಪಿಗಳ ಬಂಧನ

ಧರ್ಮಸ್ಥಳ ಕ್ಷೇತ್ರದಿಂದಲೂ ನ್ಯಾಯಾಲಯಕ್ಕೆ ಅರ್ಜಿ

ಸಂತ್ರಸ್ತ ಎಂದು ಪರಿಗಣಿಸಿ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶಕ್ಕೆ ಕೋರಿಕೆ
Last Updated 31 ಡಿಸೆಂಬರ್ 2025, 18:06 IST
fallback

ಕೋಗಿಲು ಬಡಾವಣೆಯ ಅಕ್ರಮ ವಲಸಿಗರ ತನಿಖೆಗೆ ಎಸ್‌ಐಟಿ ರಚಿಸಿ: ಶಾಸಕ ಭರತ್ ಶೆಟ್ಟಿ

Karnataka SIT Demand: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರ ಬಗ್ಗೆ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
Last Updated 31 ಡಿಸೆಂಬರ್ 2025, 9:00 IST
ಕೋಗಿಲು ಬಡಾವಣೆಯ ಅಕ್ರಮ ವಲಸಿಗರ ತನಿಖೆಗೆ ಎಸ್‌ಐಟಿ ರಚಿಸಿ: ಶಾಸಕ ಭರತ್ ಶೆಟ್ಟಿ

ಹೂವಿನ ದ್ವಾರದಲ್ಲಿ ಸಾಗಿ ದೇವರ ದರ್ಶನ

ವೈಕುಂಠ ಏಕಾದಶಿ: ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆ
Last Updated 31 ಡಿಸೆಂಬರ್ 2025, 7:50 IST
ಹೂವಿನ ದ್ವಾರದಲ್ಲಿ ಸಾಗಿ ದೇವರ ದರ್ಶನ

ರಾಷ್ಟ್ರೀಯ ಬಾಲ್‌ಬ್ಯಾಡ್ಮಿಂಟನ್ ತಂಡ: ಆಳ್ವಾಸ್‌ನ ನಾಲ್ವರು ಆಯ್ಕೆ

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಸರಣಿಗೆ ಆಯ್ಕೆಯಾಗಿದ್ದಾರೆ. ಜಯಲಕ್ಷ್ಮಿ ನೇತೃತ್ವದಲ್ಲಿ ಭಾರತ ತಂಡಕ್ಕೆ ಜಯ.
Last Updated 31 ಡಿಸೆಂಬರ್ 2025, 7:48 IST
ರಾಷ್ಟ್ರೀಯ ಬಾಲ್‌ಬ್ಯಾಡ್ಮಿಂಟನ್ ತಂಡ: ಆಳ್ವಾಸ್‌ನ ನಾಲ್ವರು ಆಯ್ಕೆ

ಬುಡಕಟ್ಟು ಭಾಷೆಗಳಿಗೆ ಅಕಾಡೆಮಿ: ತೇಜಕುಮಾರ್

ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಅವರು ಬುಡಕಟ್ಟು ಹಾಗೂ ನಿರ್ಲಕ್ಷಿತ ಭಾಷೆಗಳ ಸಂರಕ್ಷಣೆಗಾಗಿ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಲು ಸರ್ಕಾರವನ್ನು ಆಗ್ರಹಿಸಿದರು.
Last Updated 31 ಡಿಸೆಂಬರ್ 2025, 7:44 IST
ಬುಡಕಟ್ಟು ಭಾಷೆಗಳಿಗೆ ಅಕಾಡೆಮಿ: ತೇಜಕುಮಾರ್
ADVERTISEMENT

ಲಾರಿಗಳಲ್ಲಿ ಮಿತಿಗಿಂತ ಹೆಚ್ಚು ಭಾರ: ಪ್ರತಿಭಟನೆ

ವಿಟ್ಲದ ನೆಲ್ಲಿಕಟ್ಟೆ-ಮುಗುಳಿ ರಸ್ತೆಯಲ್ಲಿ ಮಿತಿಮೀರಿದ ಭಾರದ ಲಾರಿಗಳ ಸಂಚಾರದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳಿಂದ ಭರವಸೆ ದೊರೆತಿದೆ.
Last Updated 31 ಡಿಸೆಂಬರ್ 2025, 7:40 IST
ಲಾರಿಗಳಲ್ಲಿ ಮಿತಿಗಿಂತ ಹೆಚ್ಚು ಭಾರ: ಪ್ರತಿಭಟನೆ

ರಮ್ಯಾ ಎಸ್ ಅವರಿಗೆ ಪಾಂಡೇಶ್ವರ್ ಸೂರ್ಯನಾರಾಯಣ ಚಡಗ ಸಂಸ್ಮರಣ ಕಾದಂಬರಿ ಪ್ರಶಸ್ತಿ

Novel Award: ಬೆಂಗಳೂರಿನ ಪ್ರಸಿದ್ಧ ಲೇಖಕಿಯಾದ ರಮ್ಯಾ. ಎಸ್ ಅವರ ವರ್ಣತಂತು ಕಾದಂಬರಿ, ಪಾಂಡೇಶ್ವರ್ ಸೂರ್ಯನಾರಾಯಣ ಚಡಗ ಸಂಸ್ಕರಣ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದೆ.
Last Updated 30 ಡಿಸೆಂಬರ್ 2025, 9:10 IST
ರಮ್ಯಾ ಎಸ್ ಅವರಿಗೆ ಪಾಂಡೇಶ್ವರ್ ಸೂರ್ಯನಾರಾಯಣ ಚಡಗ ಸಂಸ್ಮರಣ ಕಾದಂಬರಿ ಪ್ರಶಸ್ತಿ

ಧರ್ಮಸ್ಥಳ ಪ್ರಕರಣ: ಮೊಬೈಲ್ ಬಿಡುಗಡೆಗೆ ಕೋರಿದ ಅರ್ಜಿ ವಜಾ

SIT Investigation: byline no author page goes here ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿಗೆ ವಶದಲ್ಲಿರುವ ಮೊಬೈಲ್‌ಗಳನ್ನು ಬಿಡುಗಡೆಗೊಳಿಸಲು ಸಲ್ಲಿಸಿದ್ದ ಅರ್ಜಿ ನ್ಯಾಯಾಲಯ ತಿರಸ್ಕರಿಸಿದೆ. ತನಿಖೆಯ ವಿಚಾರಣೆ ಮುಂದೂಡಿಕೆ ಕಂಡಿದೆ.
Last Updated 30 ಡಿಸೆಂಬರ್ 2025, 8:36 IST
ಧರ್ಮಸ್ಥಳ ಪ್ರಕರಣ: ಮೊಬೈಲ್ ಬಿಡುಗಡೆಗೆ ಕೋರಿದ ಅರ್ಜಿ ವಜಾ
ADVERTISEMENT
ADVERTISEMENT
ADVERTISEMENT