ಮಂಗಳವಾರ, 3 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಕ್ಷಿಣ ಕನ್ನಡ

ADVERTISEMENT

ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟಿಸುವ ಬೆದರಿಕೆ: ಆರೋಪಿ ಬಂಧನ

Mangaluru Police Action: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ವಿವಿಧ ವಿಧಿಗಳಡಿ ಪ್ರಕರಣ ದಾಖಲಿಸಿದ್ದಾರೆ.
Last Updated 3 ಮಾರ್ಚ್ 2026, 14:36 IST
ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟಿಸುವ ಬೆದರಿಕೆ: ಆರೋಪಿ ಬಂಧನ

ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಸತೀಶ್ ಎಂ. ಪ್ರಭು ನಿಧನ

BJP Leader Death: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಎಂ. ಪ್ರಭು ಮಂಗಳೂರುನಲ್ಲಿ ನಿಧನರಾದರು. ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದ ಅವರು ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದರು.
Last Updated 3 ಮಾರ್ಚ್ 2026, 11:36 IST
ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಸತೀಶ್ ಎಂ. ಪ್ರಭು ನಿಧನ

ಪ್ರೇಮ ವೈಫಲ್ಯ: ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

Suicide Case: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ತಾಲ್ಲೂಕಿನ ಸೋಮೇಶ್ವರ ಯುವಕ ಪ್ರೇಮ ವೈಫಲ್ಯದ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೊ ಪ್ರಸಾರ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 3 ಮಾರ್ಚ್ 2026, 7:46 IST
ಪ್ರೇಮ ವೈಫಲ್ಯ: ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

ವಿದೇಶದಲ್ಲಿ ಸಿಲುಕಿರುವವರ ರಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ

Gulf War Helpline: ಮಂಗಳೂರು: ಮಧ್ಯ ಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರಣಕ್ಕೆ ವಿಮಾನಯಾನ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಈ ದೇಶಗಳಲ್ಲಿ ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿ ಇದೆ.
Last Updated 3 ಮಾರ್ಚ್ 2026, 7:31 IST
ವಿದೇಶದಲ್ಲಿ ಸಿಲುಕಿರುವವರ ರಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ

ಕೊಲ್ಲಿ ಯುದ್ಧ: ವಿಮಾನ ಹಾರಾಟ ವ್ಯತ್ಯಯ, ಆತಂಕದಲ್ಲಿ ಕುಟುಂಬಸ್ಥರು

Stranded in Dubai: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ದುಬೈಗೆ ಪ್ರವಾಸಕ್ಕೆ ತೆರಳಿದ್ದ 8 ಮಂದಿ ಕೊಲ್ಲಿ ಯುದ್ಧದ ಕಾರಣಕ್ಕೆ ವಿಮಾನ ಹಾರಾಟ ರದ್ದಾದ ಕಾರಣದಿಂದಾಗಿ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ.
Last Updated 3 ಮಾರ್ಚ್ 2026, 7:28 IST
ಕೊಲ್ಲಿ ಯುದ್ಧ: ವಿಮಾನ ಹಾರಾಟ ವ್ಯತ್ಯಯ, ಆತಂಕದಲ್ಲಿ ಕುಟುಂಬಸ್ಥರು

ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶೋತ್ಸವ: ಹಸಿರು ಹೊರೆಕಾಣಿಕೆ ಮೆರವಣಿಗೆ ಸಂಭ್ರಮ

Naravi Suryanarayana Temple: ಬೆಳ್ತಂಗಡಿ: ನಾರಾವಿ ‌ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರು ಹೊರೆಕಾಣಿಕೆಯ ಶೋಭಯಾತ್ರೆಯು ಕಲಾತಂಡ, ಭಜನೆ, ವಿವಿಧ ವೇಷ ಭೂಷಣ, ಚೆಂಡೆ ವಾದನದೊಂದಿಗೆ ದೇವಸ್ಥಾನದವರೆಗೆ ನಡೆಯಿತು.
Last Updated 3 ಮಾರ್ಚ್ 2026, 7:26 IST
ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶೋತ್ಸವ: ಹಸಿರು ಹೊರೆಕಾಣಿಕೆ ಮೆರವಣಿಗೆ ಸಂಭ್ರಮ

ಮಂಗಳೂರು: ಕುಳಾಯಿ ಮೀನುಗಾರಿಕಾ ಬಂದರಿನ ಕಾಮಗಾರಿ ಪುನಾರಂಭ

ಬ್ರೇಕ್‌ ವಾಟರ್‌ ಉದ್ದ ಹೆಚ್ಚಿಸಲು ಕ್ರಮ ವಹಿಸದ ಎನ್‌ಎಂಪಿಎ: ಮೀನುಗಾರರ ಅಸಮಾಧಾನ
Last Updated 3 ಮಾರ್ಚ್ 2026, 7:25 IST
ಮಂಗಳೂರು: ಕುಳಾಯಿ ಮೀನುಗಾರಿಕಾ ಬಂದರಿನ ಕಾಮಗಾರಿ ಪುನಾರಂಭ
ADVERTISEMENT

ಉಜಿರೆ ಜನಾರ್ದನ ದೇವಸ್ಥಾನ: ಬ್ರಹ್ಮಕಲಶೋತ್ಸವ ಆರಂಭ

Vasudeva Sadashivashrama Swamiji: ಉಜಿರೆ: ದೇವರ ಸಾನ್ನಿಧ್ಯದಲ್ಲಿ ಅರ್ಚಕರು ಹಾಗೂ ತಂತ್ರಿಗಳು ಮಾಡುವ ವೇದ, ಪುರಾಣಗಳ ಪಾರಾಯಣ, ಮಂತ್ರಪಠಣ, ಅನ್ನದಾನದಿಂದ ದೇವರ ಸಾನ್ನಿಧ್ಯ ವೃದ್ಧಿಯಾಗಿ ಭಕ್ತರ ಪ್ರಾರ್ಥನೆ, ಅಭೀಷ್ಟಗಳು ಈಡೇರುತ್ತವೆ ಎಂದು ಸ್ವಾಮೀಜಿ ಹೇಳಿದರು.
Last Updated 3 ಮಾರ್ಚ್ 2026, 7:21 IST
ಉಜಿರೆ ಜನಾರ್ದನ ದೇವಸ್ಥಾನ: ಬ್ರಹ್ಮಕಲಶೋತ್ಸವ ಆರಂಭ

ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಗೇಮ್ಸ್: ಪದ್ಮನಾಭ ಕುಮಾರ್‌ಗೆ ಚಿನ್ನದ ಪದಕ

Padmanabha Kumar Wins Medals: ಮಂಗಳೂರು: ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಗೇಮ್ಸ್ 2026ರಲ್ಲಿ ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರು ಓಟ ಮತ್ತು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ.
Last Updated 3 ಮಾರ್ಚ್ 2026, 7:20 IST
 ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಗೇಮ್ಸ್: ಪದ್ಮನಾಭ ಕುಮಾರ್‌ಗೆ ಚಿನ್ನದ ಪದಕ

ಎನ್‌ಡಿಎ ಜತೆ ಮುಂದುವರಿಯಲಿರುವ ಜೆಡಿಎಸ್: ಎಚ್‌.ಡಿ.ದೇವೇಗೌಡ

ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ
Last Updated 2 ಮಾರ್ಚ್ 2026, 23:23 IST
ಎನ್‌ಡಿಎ ಜತೆ ಮುಂದುವರಿಯಲಿರುವ ಜೆಡಿಎಸ್:  ಎಚ್‌.ಡಿ.ದೇವೇಗೌಡ
ADVERTISEMENT
ADVERTISEMENT
ADVERTISEMENT