ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ದಕ್ಷಿಣ ಕನ್ನಡ
ADVERTISEMENT
ಮಂಗಳೂರು: ಜಾರ್ಖಂಡ್ ಕಾರ್ಮಿಕನ ಮೇಲಿನ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ
Hate Crime India: ಮಂಗಳೂರು: ಜಾರ್ಖಂಡ್ನಿಂದ ಬಂದ ಕಾರ್ಮಿಕ ದಿಲ್ಜಾನ್ ಅನ್ಸಾರಿಯ ಮೇಲೆ ಧರ್ಮದ ಆಧಾರದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Last Updated 13 ಜನವರಿ 2026, 13:12 IST
ಪುತ್ತೂರು ಕ್ಷೇತ್ರಕ್ಕೆ 3 ವರ್ಷದಲ್ಲಿ ₹ 2,259.65 ಕೋಟಿ: ಶಾಸಕ ಅಶೋಕ್ ರೈ
Puttur MLA Funds: ಶಾಸಕ ಅಶೋಕ್ ರೈ ಪುತ್ತೂರು ಕ್ಷೇತ್ರಕ್ಕೆ 3 ವರ್ಷಗಳಲ್ಲಿ ₹ 2,259.65 ಕೋಟಿಗೂ ಹೆಚ್ಚು ಅನುದಾನ ಮಂಜೂರಾಗಿ ಹಲವಾರು ಅಭಿವೃದ್ಧಿ ಯೋಜನೆಗಳು ಟೆಂಡರ್ ಹಂತದಲ್ಲಿವೆ ಎಂದು ತಿಳಿಸಿದ್ದಾರೆ.
Last Updated 13 ಜನವರಿ 2026, 6:31 IST
ಮಂಗಳೂರು: ಅಗ್ನಿವೀರ್ ನೇಮಕಾತಿ ರ್ಯಾಲಿ ಜ. 30ರಿಂದ
Army Recruitment Rally: ಮಂಗಳೂರು ಸೇನಾ ನೇಮಕಾತಿ ಕಚೇರಿ ಜ.30ರಿಂದ ಫೆ.10ರವರೆಗೆ ಸ್ವರಾಜ್ಯ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದ್ದು, 11 ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Last Updated 13 ಜನವರಿ 2026, 6:30 IST
ಉಳ್ಳಾಲ: ಹೃದಯಾಘಾತಕ್ಕೆ ಅಯ್ಯಪ್ಪ ಮಾಲಾಧಾರಿ ಸಾವು
Ayyappa Devotee Death: ಶಬರಿಮಲೆ ಯಾತ್ರೆ ವೇಳೆ ಎರಿಮಲೆ ಬೆಟ್ಟ ಏರುತ್ತಿದ್ದ ಸೋಮೇಶ್ವರದ ಚಂದ್ರಹಾಸ್ ಶೆಟ್ಟಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದು, ಪಾರ್ಥಿವ ಶರೀರವನ್ನು ಉಳ್ಳಾಲಕ್ಕೆ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜನವರಿ 2026, 6:28 IST
ಮೂಡುಬಿದಿರೆ| ಕ್ರೀಡಾಪಟುಗಳು ಬಲಿಷ್ಠ ಭಾರತದ ಬಲ: ಯು.ಟಿ ಖಾದರ್
Athletic Championship: ಆಳ್ವಾಸ್ ಪ್ರತಿಷ್ಠಾನದಲ್ಲಿ ಆಯೋಜಿಸಲಾದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಷಿಪ್ ಉದ್ಘಾಟಿಸಿ, ಕ್ರೀಡಾಪಟುಗಳು ಬಲಿಷ್ಠ ಭಾರತದ ಆಧಾರಸ್ತಂಭ ಎಂದು ಯು.ಟಿ ಖಾದರ್ ಹೇಳಿದ್ದಾರೆ.
Last Updated 13 ಜನವರಿ 2026, 6:26 IST
ಮಂಗಳೂರು| ಉಗಾಂಡ ಮಹಿಳೆ ಬಂಧನ: ₹4 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ
MDMA Seizure: ಮಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರು ಸಮೀಪ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ₹4 ಕೋಟಿ ಮೌಲ್ಯದ 4 ಕೆ.ಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಆಕೆ ಮಂಗಳೂರಿನ ಡ್ರಗ್ ಪೆಡ್ಲರ್ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದಳು.
Last Updated 13 ಜನವರಿ 2026, 6:25 IST
ಮಂಗಳೂರು| ಮ್ಯೂಚುವಲ್ ಫಂಡ್ನಲ್ಲಿ ಹೂಡಿಕೆ ಹೆಚ್ಚು ಸುಸ್ಥಿರ: ಮುರಳೀಧರ ಶೆಣೈ
Investment Education: ಮ್ಯೂಚುವಲ್ ಫಂಡ್ನಲ್ಲಿ ಹೂಡಿಕೆ ಸುಸ್ಥಿರವಾಗಿದ್ದು, ದೀರ್ಘಾವಧಿಯಲ್ಲಿ ಶೇ 12-15ರಷ್ಟು ಪ್ರತಿಫಲ ದೊರೆಯುತ್ತದೆ. ಹಣದುಬ್ಬರಕ್ಕೆ ತಕ್ಕಂತೆ ಲಾಭವೂ ಹೆಚ್ಚಾಗುತ್ತದೆ ಎಂದು ಮುರಳೀಧರ ಶೆಣೈ ಹೇಳಿದ್ದಾರೆ.
Last Updated 13 ಜನವರಿ 2026, 6:22 IST
ADVERTISEMENT
ಮಂಗಳೂರು| ಸುರತ್ಕಲ್ ಸಂಘದ ಒಗ್ಗಟ್ಟು ಮಾದರಿ: ಅಜಿತ್ ಕುಮಾರ್ ರೈ ಮಾಲಾಡಿ
Community Sports Meet: ಮಂಗಳೂರು ಸುರತ್ಕಲ್ ಬಂಟರ ಸಂಘದ ಕ್ರೀಡೋತ್ಸವದಲ್ಲಿ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ಸಂಘದ ಒಗ್ಗಟ್ಟು ಇತರ ಸಂಘಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
Last Updated 13 ಜನವರಿ 2026, 6:17 IST
ಬಂಟ್ವಾಳ ಪತ್ರಕರ್ತರ ಸಂಘದ ಪದಗ್ರಹಣ
Press Club Event: ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ 2026–28ನೇ ಸಾಲಿನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಸೇರಿದಂತೆ ಪದಾಧಿಕಾರಿಗಳು ಬಿ.ಸಿ.ರೋಡಿನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
Last Updated 13 ಜನವರಿ 2026, 6:16 IST
PV Web Exclusive: ತುಳುನಾಡಿನ ಕಂಬಳ ಲೋಕದಲ್ಲಿ...
Buffalo Race: ಉಡುಪಿ–ದಕ್ಷಿಣ ಕನ್ನಡದ ತುಳುನಾಡಿನಲ್ಲಿ ಕಂಬಳ ಋತು ಆರಂಭವಾಗಿದ್ದು, ಕೋಣಗಳ ಆರೈಕೆ, ತರಬೇತಿ, ಸ್ಪರ್ಧಾ ವಿಧಾನ, ರೇಖಾ ತಂತ್ರಜ್ಞಾನ ಮತ್ತು ದಾಖಲೆ ಓಟಗಳ ಬಗ್ಗೆ ವಿಶೇಷ ವರದಿ ಇಲ್ಲಿದೆ.
Last Updated 13 ಜನವರಿ 2026, 1:30 IST
ADVERTISEMENT
<
1
2
...
1000
>
ADVERTISEMENT
ADVERTISEMENT