ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: HC ಮುಖ್ಯ ನ್ಯಾಯಮೂರ್ತಿಗೆ ಮನವಿ
Karnataka Legal Access: ಕರಾವಳಿ ಭಾಗದ ಜನರ ಪರವಾಗಿ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿ ಸಲ್ಲಿಸಲಾಯಿತು. ಅವರು ಪೂರಕವಾಗಿ ಸ್ಪಂದಿಸಿದರು ಎಂದು ಹೋರಾಟ ಸಮಿತಿ ತಿಳಿಸಿದೆ.Last Updated 6 ಡಿಸೆಂಬರ್ 2025, 12:37 IST