ಮಾನವತೆಯ ಮೌಲ್ಯ ಬಿತ್ತಿದ ನಿರಂಜನ: ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ
Mangalore University Chancellor Prof. PL Dharma ವೈಚಾರಿಕ ಪ್ರಜ್ಞೆಯ ವಿಸ್ತಾರಕ್ಕೆ ನಿರಂಜನರ ಸಾಹಿತ್ಯ ಚಿಂತನೆ ಅಗತ್ಯ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.Last Updated 28 ಫೆಬ್ರುವರಿ 2026, 7:07 IST