ಶನಿವಾರ, 20 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಧಾರವಾಡ (ಜಿಲ್ಲೆ)
ADVERTISEMENT
Video | ನೇಹಾ ಕೊಲೆ ಪ್ರಕರಣ: ಆರೋಪಿ ಗಲ್ಲು ಶಿಕ್ಷೆಗೆ ಪ್ರತಿಭಟನೆ
ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
Last Updated 19 ಏಪ್ರಿಲ್ 2024, 13:24 IST
ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ
'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು' ಎಂದು ಬಿನೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
Last Updated 19 ಏಪ್ರಿಲ್ 2024, 8:15 IST
ವಿದ್ಯಾರ್ಥಿನಿ ನೇಹಾ ಕೊಲೆ: ವಿದ್ಯಾರ್ಥಿ ಪಡೆ ಬೀದಿಗೆ
ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾನಗರದ ಬಿವಿಬಿ ಕಾಲೇಜು ಎದುರು ಬೃಹತ್ ಪ್ರತಿಭಟನೆ ನಡೆಸಿದರು.
Last Updated 19 ಏಪ್ರಿಲ್ 2024, 7:11 IST
ನೇಹಾ ಕೊಲೆ: ಎನ್ಕೌಂಟರ್ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
Last Updated 19 ಏಪ್ರಿಲ್ 2024, 6:41 IST
ನೇಹಾ ಕೊಲೆ ಪ್ರಕರಣ | ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಕೆಪಿಸಿಸಿಯ ಉಳ್ಳಾಗಡ್ಡಿಮಠ
ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆಯನ್ನು ಸಮಾಜದಲ್ಲಿರುವ ಎಲ್ಲರೂ ಖಂಡಿಸಬೇಕು
Last Updated 19 ಏಪ್ರಿಲ್ 2024, 5:52 IST
ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್
'ವಿದ್ಯಾರ್ಥಿನಿಯರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಳಕಳಿಯಿದ್ದರೆ, ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ಎನ್'ಕೌಂಟರ್ ಮಾಡಲು ಆದೇಶ ಹೊರಡಿಸಬೇಕು
Last Updated 19 ಏಪ್ರಿಲ್ 2024, 5:48 IST
ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಕೊಲೆ: ಆರೋಪಿ ಫಯಾಜ್ ಬಂಧನ
ಬಿವಿಬಿ ಕಾಲೇಜು ಆವರಣದಲ್ಲಿ ಹಾಡುಹಗಲೆ ನಡೆದ ಘಟನೆ, ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತ್
Last Updated 18 ಏಪ್ರಿಲ್ 2024, 20:48 IST
ADVERTISEMENT
ಲೋಕಸಭೆ ಚುನಾವಣೆ | ಕಾಂಗ್ರೆಸ್ಗೆ ಗೆಲುವು ಖಚಿತ: ಪ್ರಸಾದ ಅಬ್ಬಯ್ಯ
ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಶಾಸಕ ಪ್ರಸಾದ ಅಬ್ಬಯ್ಯ ವಿಶ್ವಾಸ ವ್ಯಕ್ತಪಡಿಸಿದರು
Last Updated 18 ಏಪ್ರಿಲ್ 2024, 16:11 IST
Video | ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
Last Updated 18 ಏಪ್ರಿಲ್ 2024, 15:30 IST
ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
Last Updated 18 ಏಪ್ರಿಲ್ 2024, 15:28 IST
ADVERTISEMENT
<
1
2
...
1000
>