ADVERTISEMENT

ಹುಟ್ಟೂರಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 7:11 IST
Last Updated 15 ಜೂನ್ 2021, 7:11 IST
ಸಂಚಾರಿ ವಿಜಯ್, ಪ್ರಜಾವಾಣಿ ಚಿತ್ರ
ಸಂಚಾರಿ ವಿಜಯ್, ಪ್ರಜಾವಾಣಿ ಚಿತ್ರ   

ಚಿಕ್ಕಮಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ (ಬಿ.ವಿಜಯ್ ಕುಮಾರ್) ಅಂತ್ಯಕ್ರಿಯೆಗೆ ಕಡೂರು ತಾಲ್ಲೂಕಿನ ಪಂಚನಹಳ್ಳಿ ತೋಟದಲ್ಲಿ ಸಿದ್ಧತೆ ನಡೆದಿವೆ.

ವಿಜಯ್ ಅವರ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಪಾರ್ಥಿವ ಶರೀರ ಮಧ್ಯಾಹ್ನ 2.30ರ ಹೊತ್ತಿಗೆ ಗ್ರಾಮಕ್ಕೆ ತಲುಪಲಿದೆ. ಅಂತಿಮ ದರ್ಶನಕ್ಕೆ ಗ್ರಾಮಸ್ಥರಿಗೆ ಅವಕಾಶ ಕಲ್ಪಿಸಿ, ನಂತರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರಘು ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.