ADVERTISEMENT

ಅಗತ್ಯ ವಸ್ತುಗಳ ಬೆಲೆ ಇಳಿಯಬೇಕೇ; ಬಿಜೆಪಿಯನ್ನು ಸೋಲಿಸಿ -ಯು.ಟಿ. ಖಾದರ್‌

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 8:52 IST
Last Updated 17 ಅಕ್ಟೋಬರ್ 2021, 8:52 IST
ಯು.ಟಿ. ಖಾದರ್‌
ಯು.ಟಿ. ಖಾದರ್‌   

ಹುಬ್ಬಳ್ಳಿ: ನಿತ್ಯ ಏರಿಕೆಯಾಗುತ್ತಿರುವ ಇಂಧನ ಸೇರಿದಂತೆ ಇತರ ಅಗತ್ಯ ವ‌ಸ್ತುಗಳ ಬೆಲೆ ಏರಿಕೆ ಕಡಿಮೆಯಾಗಬೇಕಾದರೆ ಈಗಿನ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಸಾಮಾನ್ಯ ಜನರ ನಿತ್ಯದ ಬದುಕಿನ ಮೇಲೆ ಬರೆ ಹಾಕುತ್ತಿರುವ ಬಿಜೆಪಿಗೆ ತಕ್ಕಪಾಠ ಕಲಿಸಲು ಇದು ಸರಿಯಾದ ಸಮಯ. ಒಂದು ವೇಳೆ ಬಿಜೆಪಿಯನ್ನು ಗೆಲ್ಲಿಸಿದರೆ ಮತ್ತಷ್ಟು ಬೆಲೆ ಏರಿಕೆ ಆಗಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.