ADVERTISEMENT

ಪೆರುಂಬಾಡಿಯಲ್ಲಿ ಮರಕ್ಕೆ ಅಂಬಾರಿ ಬಸ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 8:17 IST
Last Updated 19 ಜುಲೈ 2021, 8:17 IST
ಐರಾವತ ಬಸ್ ಮರಕ್ಕೆ ಡಿಕ್ಕಿಯಾಗಿರುವುದು
ಐರಾವತ ಬಸ್ ಮರಕ್ಕೆ ಡಿಕ್ಕಿಯಾಗಿರುವುದು   

ಮಡಿಕೇರಿ: ಕೊಡಗಿನ ಗಡಿ ಪೆರುಂಬಾಡಿಯಲ್ಲಿ ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿಯ ಅಂಬಾರಿ ಬಸ್, ರಸ್ತೆಯ ಬದಿಯ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಬೆಂಗಳೂರಿನ ಸ್ವಾಮಿ ಮೃತಪಟ್ಟ ಚಾಲಕ.

ವಿರಾಜಪೇಟೆ ಪೊಲೀಸರು ಹಾಗೂ ಕೇರಳ ಕಾರ್ಯ ಪಡೆಯ ಸಿಬ್ಬಂದಿ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಸ್ಟೇರಿಂಗ್‌ ಅಡಿಗೆ ಸಿಲುಕಿದ್ದ ಚಾಲಕನ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT