ಮಡಿಕೇರಿ: ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮಾರ್ಚ್ 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ.
ಗೌಡ ಸಮಾಜ, ಕನ್ನಂಡಬಾಣೆ, ಓಂಕಾರೇಶ್ವರ ದೇವಸ್ಥಾನ ರಸ್ತೆ, ವೈವಾಸ್, ಗಣಪತಿಬೀದಿ, ಜೂನಿಯರ್ ಕಾಲೇಜು, ಸಂಪಿಗೆಕಟ್ಟೆ, ಅಜಾದ್ನಗರ, ಮಾರ್ಕೆಟ್, ಎ.ವಿ.ಶಾಲೆ, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ, ನಾಪೋಕ್ಲು, ಹೊದ್ದೂರು, ಕೊಟ್ಟಮುಡಿ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.