ADVERTISEMENT

ಈಶ್ವರಪ್ಪ ವಿರುದ್ಧ ಎಸ್.ಡಿ.ಪಿ.ಐ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 7:36 IST
Last Updated 15 ಮಾರ್ಚ್ 2023, 7:36 IST

ಮಡಿಕೇರಿ: ಶಾಸಕ ಕೆ.ಎಸ್.ಈಶ್ವರಪ್ಪ ಅಝಾನ್ ಹಾಗೂ ಅಲ್ಲಾಹುವಿನ ಬಗ್ಗೆ ಅವಹೇಳ‌ನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಚೌಕಿಯಲ್ಲಿ ಬುಧವಾರ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈಶ್ವರಪ್ಪ ಕೊಳಕು ಮನಸ್ಥಿತಿ ಹೊಂದಿದ್ದಾರೆ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT