ಮೈಸೂರು: ದಸರಾ ಗಜಪಡೆಯನ್ನು ಅರಮನೆಗೆ ಕರೆತರಲು ಆನೆಗಳನ್ನು ಗುರುವಾರ ಅರಣ್ಯ ಭವನದಲ್ಲಿ ಅಣಿಗೊಳಿಸಲಾಗುತ್ತಿದೆ.
ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳು ಸಜ್ಜಾಗಿವೆ.
ಗಜಪಡೆಗೆ ಪೂಜಾ ಕಾರ್ಯ ಅರಣ್ಯ ಭವನದಲ್ಲಿ ಆರಂಭವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.