ADVERTISEMENT

ಮೈಸೂರು: ಅರಮನೆಯಲ್ಲಿ ಗಜಪಡೆಗೆ ಪೂರ್ಣಕುಂಭ ಸ್ವಾಗತ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 4:26 IST
Last Updated 16 ಸೆಪ್ಟೆಂಬರ್ 2021, 4:26 IST
ಗಜಪಡೆಯನ್ನು ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತಿಸಲಾಯಿತು –ಪ್ರಜಾವಾಣಿ ಚಿತ್ರ
ಗಜಪಡೆಯನ್ನು ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತಿಸಲಾಯಿತು –ಪ್ರಜಾವಾಣಿ ಚಿತ್ರ    

ಮೈಸೂರು: ದಸರಾ ಮಹೋತ್ಸವಕ್ಕೆಂದು ಆಗಮಿಸಿರುವ ಗಜಪಡೆಯನ್ನು ಅರಮನೆಯಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ನೆರವೇರಿಸುವ ಮೂಲಕ ಸ್ವಾಗತ ಕೋರಿದರು.

ಅರಮನೆಯ ಬಾಗಿಲಿನಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಕಬ್ಬು ಬೆಲ್ಲ ತೆಂಗಿನಕಾಯಿಯನ್ನು ಆನೆಗಳಿಗೆ ನೈವೇದ್ಯ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.